Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಪು: ಮೆಸ್ಕಾಂ ಲೈನ್‌ಮ್ಯಾನ್ ಗಳಿಗೆ...

ಕಾಪು: ಮೆಸ್ಕಾಂ ಲೈನ್‌ಮ್ಯಾನ್ ಗಳಿಗೆ ಹೆಡ್ ಟಾರ್ಚ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ4 Aug 2019 11:54 AM IST
share
ಕಾಪು: ಮೆಸ್ಕಾಂ ಲೈನ್‌ಮ್ಯಾನ್ ಗಳಿಗೆ ಹೆಡ್ ಟಾರ್ಚ್ ವಿತರಣೆ

ಕಾಪು: ಸಮಾಜ ಸೇವಾ ವೇದಿಕೆ ಕಳತ್ತೂರು, ಕಾಪು ಹಾಗೂ ರೋಟರಿ ಕ್ಲಬ್ ಶಿರ್ವ ಇದರ ವತಿಯಿಂದ ಮೆಸ್ಕಾಂ ಮಾರ್ಗದಾಳು (ಲೈನ್‌ಮ್ಯಾನ್) ರಿಗೆ ಹೆಡ್‌ಟಾರ್ಚ್ ಹಾಗೂ ಇತರ ಎಲೆಕ್ಟ್ರಿಕಲ್ ಸಾಮಗ್ರಿಗಳನ್ನು ಕಾಪು ಮೆಸ್ಕಾಂ ಕಚೇರಿಯಲ್ಲಿ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಹರೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಮಾಜ ಸೇವಾ ವೇದಿಕೆ ಕಳತ್ತೂರು - ಕಾಪು ಅಧ್ಯಕ್ಷ ಮಹಮ್ಮದ್ ಫಾರೂಕ್  ಹಾಗೂ ರೋಟರಿ ಕ್ಲಬ್ ಶಿರ್ವ ಅಧ್ಯಕ್ಷ  ಸುನೀರ್ ಕಾಬ್ರಲ್ ಶಿರ್ವ ಅವರು ವಿತರಿಸಿದರು.

ಈ ಸಂದರ್ಭ ಮಾತನಾಡಿದ  ಮಹಮ್ಮದ್ ಫಾರೂಕ್ ಅವರು ಲೈನ್‌ಮ್ಯಾನ್ ಗಳು ಗಾಳಿ, ಮಳೆ ಲೆಕ್ಕಿಸದೆ ಸಮಾಜ ಮುಖಿಯಾಗಿ ತಮ್ಮ ಕೆಲಸ ಕಾರ್ಯ ನಿರ್ವಹಿಸುವುದು, ಕರೆಂಟ್ ಹೋದ ತಕ್ಷಣ ಕರೆಗೆ ಸ್ಪಂದಿಸಿ ಸರಿಪಡಿಸುತ್ತಿರುವ ವಿಷಯ ನಿಜಕ್ಕೂ ಶ್ಲಾಘನೀಯ ಎಂದರು.

ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಹರೀಶ್ ಕುಮಾರ್ ಮಾತನಾಡಿ ಲೈನ್‌ಮ್ಯಾನ್‌ ಗಳು ಭಾರತದ ಎರಡನೇ ಸೈನಿಕರಂತೆ ಎಂದರು.

ಈ ಸಂದರ್ಭ ತಾ.ಪಂ. ಸದಸ್ಯರಾದ ಮೈಕಲ್ ಡಿಸೋಜ, ದಿವಾಕರ ದಿ.ಶೆಟ್ಟಿ ಕಳತ್ತೂರು, ರಾಘವೇಂದ್ರ ಭಟ್ ಕಳತ್ತೂರು, ಸಂಶುದ್ದೀನ್ ಯುಸೂಫ್ ಚಂದ್ರನಗರ, ದಿವಾಕರ ದಿ.ಶೆಟ್ಟಿ ಕಳತ್ತೂರು, ರಾಜೇಶ್ ಕುಮಾರ್ ಕತ್ಯಾರು, ಮಲ್ಸಿನ್ ಡಿಸೋಜ ಶಿರ್ವ, ಸ್ಟಾವ್ಲಿಸನ್ ಕೋದ್ದ, ಎಂ.ಎಚ್ ಅಬ್ದುಲ್ ಹಮೀದ್,  ಲೋಕೇಶ್ ಉಚ್ಚಿಲ ಹಾಗೂ ರೋಟರಿ ಕ್ಲಬ್ ಸದ್ಯಸ್ಯರು, ಸಮಾಜ ಸೇವಾ ಸದಸ್ಯರು, ಕಾಪು ಮೆಸ್ಕಾಂ ಸಿಬ್ಬಂದಿ ಉಪಸ್ಥಿತರಿದರು.
ಕಾಪು ಶಾಖೆಯ ಸಹಾಯಕ ಇಂಜಿನಿಯರ್ ಅವಿನಾಶ್ ಸ್ವಾಗಿತಿಸಿದರು. ದಿವಾಕರ ದಿ.ಶೆಟ್ಟಿ ಕಳತ್ತೂರು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X