ದಾವಣಗೆರೆ: ನಿವೃತ್ತ ಯೋಧನಿಗೆ ಅದ್ದೂರಿ ಸ್ವಾಗತ
ದಾವಣಗೆರೆ, ಆ.4: 21 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಪಡೆದ ದಾವಣಗೆರೆ ತಾಲೂಕಿನ ಅರಸಾಪುರ ಗ್ರಾಮದ ಯೋಧ ದೇವನಾಯ್ಕ್ ಅವರನ್ನು ರೈಲ್ವೆ ನಿಲ್ದಾಣದಲ್ಲಿ ಸ್ವಾಗತಿಸಿ ನಂತರ ಮೆರವಣೆಗೆ ಮೂಲಕ ಗ್ರಾಮಕ್ಕೆ ಬರಮಾಡಿಕೊಳ್ಳಲಾಯಿತು.
ಈ ವೇಳೆ ಎಸ್.ಟಿ.ವೀರೇಶ್, ಚಂದ್ರನಾಯ್ಕ ಶಿವನಗೌಡ್ ಪಾಟೀಲ್, ಟಿಂಕರ್ ಮಂಜಣ್ಣ, ಆಶೋಕ ನಾಯ್ಕ, ಪವನ್ ರಾಜ್ ಹಾಗೂ ಅರಸಾಪುರ ಗ್ರಾಮಸ್ಥರು ಹಾಜರಿದ್ದರು.
Next Story