Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಯುವ ಜನತೆ ರಾಜಕೀಯ ಪ್ರವೇಶಿಸಲಿ:...

ಯುವ ಜನತೆ ರಾಜಕೀಯ ಪ್ರವೇಶಿಸಲಿ: ವಿಚಾರವಾದಿ ಮಂಗ್ಳೂರ ವಿಜಯ

ವಾರ್ತಾಭಾರತಿವಾರ್ತಾಭಾರತಿ4 Aug 2019 8:53 PM IST
share

ಬೆಂಗಳೂರು, ಆ.4: ಸಾಮಾಜಿಕ ಬದಲಾವಣೆ ಹಾಗೂ ಸುಧಾರಣೆಗೆ ರಾಜಕೀಯ ಉತ್ತಮ ವೇದಿಕೆಯಾಗಿದ್ದು, ಯುವ ಜನತೆ ರಾಜಕೀಯ ಪ್ರವೇಶಿಸುವ ಬಗ್ಗೆ ಚಿಂತನೆ ನಡೆಸಬಹುದಾಗಿದೆ ಎಂದು ವಿಚಾರವಾದಿ ಮಂಗ್ಳೂರ ವಿಜಯ ಹೇಳಿದರು.

ರವಿವಾರ ನಗರದ ಎಸ್‌ಆರ್‌ಕೆ ಗಾರ್ಡನ್ ಸಮೀಪದ ಸಲಾಂ ಸೆಂಟರ್‌ನಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ(ಬೆಂ.ಜಿ) ಆಯೋಜಿಸಿದ್ದ, ರಾಜಕೀಯ ಕುರಿತು ಪದವೀಧರರಿಗೆ ಕಾರ್ಯಾಗಾರ ಹಾಗೂ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಪರಾಧೀಕರಣ ಹಾಗೂ ಜಾತಿ ವ್ಯವಸ್ಥೆ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವುದನ್ನು ಹಲವು ಸಮೀಕ್ಷೆದಗಳು ದೃಢಪಡಿಸಿವೆ.ಆದರೆ, ಅಪರಾಧಿಗಳು ಶಾಸನ ಸಭೆ ಪ್ರವೇಶಿಸುವುದನ್ನು ತಡೆಯುವುದು ಮತ್ತು ಜಾತಿ ಮೇಲಾಟವನ್ನು ನಿಯಂತ್ರಿಸುವ ಅಧಿಕಾರ ಮತದಾರರ ಕೈಯಲ್ಲೇ ಇದೆ. ತಮ್ಮ ಹಕ್ಕನ್ನು ಸಮರ್ಪಕವಾಗಿ ಬಳಸಿಕೊಂಡರೆ ಇವುಗಳನ್ನು ನಿಯಂತ್ರಿಸಬಹುದಾಗಿ ಎಂದರು.

ಶೋಷಿತರು ರಾಜಕೀಯ ಸ್ಥಾನಮಾನ ಪಡೆಯಲು ಮುಂದಾಗಬೇಕು. ಅಷ್ಟೇ ಅಲ್ಲದೆ, ರಾಜಕೀಯ ಮತ್ತು ಆಡಳಿತದ ಜ್ಞಾನವನ್ನು ಪಡೆದುಕೊಳ್ಳಬೇಕು. ಆಗ ಮಾತ್ರ ನಾವು, ಪ್ರಬಲವಾಗಿ ಪ್ರಗತಿ ಹೊಂದಲು ಸಾಧ್ಯ. ಈ ನಿಟ್ಟಿನಲ್ಲಿ, ಯುವಕರಿಗೆ ಹೆಚ್ಚಿನ ರಾಜಕೀಯ ವಿಷಯಗಳ ಸಂಬಂಧ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಬೇಕು ಎಂದು ಅವರು ಸಲಹೆ ಮಾಡಿದರು.

ನಮ್ಮ ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳಿಗೆ ಸಂಬಂಧಿಸಿದಂತೆ ಭಾಗ-3ರ 19ನೆಯ ಅನುಚ್ಛೇದದಲ್ಲಿ ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಪ್ರಸ್ತಾಪಿಸಲಾಗಿದೆ. ಸಮಸ್ತ ನಾಗರಿಕರೂ ಈ ಸ್ವಾತಂತ್ರ್ಯಕ್ಕೆ ಬಾಧ್ಯರು ಎಂದು ಸಂವಿಧಾನ ಹೇಳುತ್ತಿದೆ. ಅಷ್ಟೇ ಅಲ್ಲದೆ, ಈ ಹಕ್ಕಿನ ಮೇಲೆ ಬಾಧ್ಯತೆಯ ನಿಯಂತ್ರಣವನ್ನೂ ವಿಧಿಸಿದೆ. ಹಕ್ಕು ಮತ್ತು ಬಾಧ್ಯತೆಗಳು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಮೇಲ್ನೋಟಕ್ಕೆ ವಿರುದ್ಧವೆಂಬಂತೆ ಕಂಡರೂ ಪರಸ್ಪರ ಬಿಟ್ಟಿರಬಾರದ ಸಂಬಂಧಗಳು ಎಂದು ಅವರು ವಿಶ್ಲೇಷಿಸಿದರು.

ದೇವರಾಜ ಅರಸು ಸಂಶೋಧನಾ ಕೇಂದ್ರದ ನಿರ್ದೇಶಕ ಎನ್.ವಿ.ನರಸಿಂಹಯ್ಯ ಮಾತನಾಡಿ, ಇತ್ತೀಚಿನ ದಶಕಗಳಲ್ಲಿ ರಾಜ್ಯ ರಾಜಕೀಯ ಮೌಲ್ಯಗಳು ಕಣ್ಮರೆಯಾಗುತ್ತಿವೆ. ಇಂಥ ಬೆಳವಣಿಗೆಗಳಿಂದ ಮೌಲ್ಯಾಧಾರಿತ ರಾಜಕಾರಣಕ್ಕೆ ಹೆಸರುವಾಸಿಯಾಗಿದ್ದ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ಮಂಕು ಕವಿಯುವ ಸಾಧ್ಯತೆಗಳು ದಟ್ಟವಾಗಿವೆ. ಹೀಗಾಗಿ, ಕಳಚಿ ಬೀಳುತ್ತಿರುವ ರಾಜ್ಯ ರಾಜಕೀಯ ಮೌಲ್ಯಗಳನ್ನು ಉತ್ತುಂಗದ ಶಿಖರಕ್ಕೆ ಕೊಂಡೊಯ್ಯಬೇಕು. ಅಂದಾಗ ಮಾತ್ರ ಕರ್ನಾಟಕ ರಾಜಕೀಯದ ಗತ ವೈಭವ ಮರುಕಳಿಸಲು ಸಾಧ್ಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಉಪಾಧ್ಯಕ್ಷ ತಾಜುದ್ದೀನ್ ಸಾಬ, ಬೆಂಗಳೂರು ಜಿಲ್ಲಾಧ್ಯಕ್ಷ ಶಹೀದ್ ಅಹ್ಮದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಲಿಕ್ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X