Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಮ್ಮು ಕಾಶ್ಮೀರದಿಂದ ತೆರಳುವಂತೆ...

ಜಮ್ಮು ಕಾಶ್ಮೀರದಿಂದ ತೆರಳುವಂತೆ ರಾಜ್ಯಾಡಳಿತ ಸೂಚನೆ: ಹಿಂದಿರುಗಿದ ಇರ್ಫಾನ್ ಪಠಾಣ್, ಕ್ರಿಕೆಟಿಗರು

ವಾರ್ತಾಭಾರತಿವಾರ್ತಾಭಾರತಿ4 Aug 2019 10:21 PM IST
share
ಜಮ್ಮು ಕಾಶ್ಮೀರದಿಂದ ತೆರಳುವಂತೆ ರಾಜ್ಯಾಡಳಿತ ಸೂಚನೆ: ಹಿಂದಿರುಗಿದ ಇರ್ಫಾನ್ ಪಠಾಣ್, ಕ್ರಿಕೆಟಿಗರು

ಶ್ರೀನಗರ, ಆ. 4: ಜಮ್ಮು ಹಾಗೂ ಕಾಶ್ಮೀರದಲ್ಲಿ ಭದ್ರತಾ ಬೆದರಿಕೆ ಹಿನ್ನೆಲೆಯಲ್ಲಿ ಶ್ರೀನಗರದಲ್ಲಿ ನಡೆಯುತ್ತಿರುವ ಅಂಡರ್ 16 ಹಾಗೂ ಅಂಡರ್ 19ರ ಆಯ್ಕೆ ಶಿಬಿರ ಮುಂದೂಡಿದ ಬಳಿಕ ಜಮ್ಮು ಹಾಗೂ ಕಾಶ್ಮೀರ ತಂಡದ ಮಾರ್ಗದರ್ಶಕರಾಗಿರುವ ಭಾರತದ ಮಾಜಿ ಆಲ್‌ರೌಂಡರ್ ಇರ್ಫಾನ್ ಪಠಾಣ್ ಕ್ರಿಕೆಟಿಗರೊಂದಿಗೆ ಮನೆಗೆ ಹಿಂದಿರುಗಿದ್ದಾರೆ.

ಸಂಭಾವ್ಯ ಭಯೋತ್ಪಾದಕ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಕಣಿವೆಯಿಂದ ತೆರಳುವಂತೆ ಎಲ್ಲ ಪ್ರವಾಸಿಗರು ಹಾಗೂ ಅಮರನಾಥ ಯಾತ್ರಿಗಳಿಗೆ ರಾಜ್ಯಾಡಳಿತ ಸಲಹೆ ನೀಡಿತ್ತು.

ಅಂಡರ್ 16 ಆಯ್ಕೆ (ವಿಜಯ್ ಮರ್ಚಂಟ್ ಟ್ರೋಫಿ) ಹಾಗೂ ಅಂಡರ್ 19 ಆಯ್ಕೆ (ಕೂಚ್ ಬೇರ್ ಟ್ರೋಫಿ)ಯ ಮೇಲ್ವಿಚಾರಣೆ ನೋಡಿಕೊಳ್ಳಲು ಹಾಗೂ ಸಂಭಾವ್ಯರ ಪಟ್ಟಿ ತಯಾರಿಸಲು ಪಠಾಣ್ ಕಾಶ್ಮೀರಕ್ಕೆ ತೆರಳಿದ್ದರು.

 ‘‘ಜೂನಿಯರ್ ತಂಡದ ಆಯ್ಕೆಯ ಎರಡನೇ ಹಂತವನ್ನು ನಾವು ಸ್ಪಲ್ಪ ಸಮಯಕ್ಕೆ ಮುಂದೂಡಿದ್ದೇವೆ. ನಮ್ಮ ಮೊದಲ ಹಂತ ಜೂನ್‌ನಿಂದ ಜುಲೈವರೆಗೆ ಇತ್ತು. ಇದು ಎರಡನೇ ಹಂತ. ಆದರೆ, ಸರಕಾರದ ಸಲಹೆಯ ಹಿನ್ನೆಲೆಯಲ್ಲಿ ನಾನು ಜಮ್ಮು ಹಾಗೂ ಕಾಶ್ಮೀರ ಕ್ರಿಕೆಟ್ ಅಸೋಸಿಯೇಶನ್ (ಜೆಕೆಸಿಎ) ಸಿಇಒ ಬುಖಾರಿ ಹಾಗೂ ಆಡಳಿತಾಧಿಕಾರಿ ಜಸ್ಟಿಸ್ ಪ್ರಸಾದ್ ಅವರೊಂದಿಗೆ ಸಭೆ ನಡೆಸಿದ್ದೇನೆ. ಅದರಂತೆ ಬಾಲಕರನ್ನು ಮನೆಗೆ ಹಿಂದೆ ಕಳುಹಿಸಲು ನಿರ್ಧರಿಸಲಾಯಿತು’’ ಎಂದು ಪಠಾಣ್ ರವಿವಾರ ಹೇಳಿದ್ದಾರೆ.

ಜಮ್ಮುವಂತಹ ಇತರ ವಲಯಗಳ ಎಲ್ಲ ಬಾಲಕರು ತಮ್ಮ ಮನೆಗೆ ಹಿಂದಿರುಗಿದ ಬಳಿಕ ನಾನು ಶ್ರೀನಗರದಿಂದ ಹಿಂದಿರುಗಿದ್ದಾರೆ ಎಂದು ಇರ್ಫಾನ್ ಪಠಾಣ್ ಹೇಳಿದ್ದಾರೆ. ‘‘ಬಾಲಕರ ಹೆತ್ತವರ ಆತಂಕವನ್ನು ನಾನು ಅರ್ಥ ಮಾಡಿಕೊಳ್ಳಬಲ್ಲೆ. ಬಾಲಕರು ಮನೆಗೆ ತಲುಪಿರುವುದನ್ನು ಖಾತರಿಪಡಿಸಲು ನಾನು ಅವರ ಮನೆಗೆ ಕರೆ ಮಾಡಿ ವಿಚಾರಿಸಿದ್ದೇನೆ. ಈಗ ಪ್ರತಿಯೊಬ್ಬ ಬಾಲಕರೂ ಜಮ್ಮು ಹಾಗೂ ಕಾಶ್ಮೀರದಿಂದ ಹಿಂದಿರುಗಿದ್ದಾರೆ, ಇಂದು ನಾನು ಹಿಂದಿರುಗುತ್ತಿದ್ದೇನೆ’’ ಎಂದು ಪಠಾಣ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X