Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪರಸ್ಪರ ಸಹಕಾರ ಇದ್ದರೆ ಅಭಿವೃದ್ಧಿ...

ಪರಸ್ಪರ ಸಹಕಾರ ಇದ್ದರೆ ಅಭಿವೃದ್ಧಿ ಸಾಧ್ಯ: ಡಾ.ಐವಾನ್ ಮಿಸ್ನರ್

ವಾರ್ತಾಭಾರತಿವಾರ್ತಾಭಾರತಿ4 Aug 2019 11:21 PM IST
share

ಬೆಂಗಳೂರು, ಆ.3: ಒಬ್ಬರಿಗೊಬ್ಬರು ಸೌಹಾರ್ದಯುತವಾಗಿ ವಿಚಾರ ಮಂಥನ, ವಿನಿಮಯ ಮತ್ತು ಸಹಕಾರ ಭಾವನೆ ತೋರಿದರೆ ಇಬ್ಬರ ವ್ಯವಹಾರಗಳೂ ವೃದ್ಧಿಯಾಗುತ್ತವೆ. ಈ ನಿಟ್ಟಿನಲ್ಲಿ ಎಲ್ಲರೂ ತಮ್ಮ ವೃತ್ತಿಯಲ್ಲಿ ಸಹಕಾರ ಭಾವನೆಯನ್ನು ಹೊಂದಿರಬೇಕು ಎಂದು ಬ್ಯುಸಿನೆಸ್ ನೆಟ್‌ವರ್ಕ್ ಇಂಟರ್‌ನ್ಯಾಷನಲ್(ಬಿಎನ್‌ಐ)ನ ಅಧ್ಯಕ್ಷ ಡಾ.ಐವಾನ್ ಮಿಸ್ನರ್ ಸಂಸ್ಥೆಯ ಸದಸ್ಯರಿಗೆ ಕಿಮಾತು ಹೇಳಿದ್ದಾರೆ.

ಬಿಎನ್‌ಐ ವತಿಯಿಂದ ಬೆಂಗಳೂರು ಚಾಪ್ಟರ್‌ನಲ್ಲಿ ಮೆಂಬರ್ಸ್‌ ಡೇ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯಾವುದೇ ಒಂದು ಉದ್ಯಮ, ವ್ಯಾಪಾರ ವಹಿವಾಟು, ವೃತ್ತಿ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಎರಡೂ ಕೈಜೋಡಿಸಿದರೆ ಯಶಸ್ವಿಯಾಗಲು ಸಾಧ್ಯವಾಗುತ್ತದೆ ಎಂದರು.

ಮನುಷ್ಯ ಸಂಘಜೀಯಾಗಿದ್ದಾನೆ. ಇಲ್ಲಿ ಯಾರೂ ಕೂಡ ಒಬ್ಬಂಟಿಯಲ್ಲ. ಒಂದಲ್ಲಾ ಒಂದು ವಿಧದಲ್ಲಿ ಒಬ್ಬ ವ್ಯಕ್ತಿಗೆ ಮತ್ತೊಬ್ಬ ವ್ಯಕ್ತಿ ನೆರವಿನ ಹಸ್ತ ಚಾಚುತ್ತಾನೆ. ಹೀಗೆ ನೆವಿನ ಹಸ್ತ ಚಾಚುವುದರಿಂದ ಅವರಿಬ್ಬರ ಭವಿಷ್ಯ ಉಜ್ವಲವಾಗುತ್ತದೆ. ಈ ಹಿನ್ನೆಲೆಯಲ್ಲಿ ನೀವೆಲ್ಲಾ ನಿಮ್ಮ ನಿಮ್ಮ ಕ್ಷೇತ್ರದ ಮತ್ತೊಬ್ಬರಿಗೆ ಪರಸ್ಪರ ನೆರವಾಗುವ ಮೂಲಕ, ನಿಮ್ಮ ಚಿಂತನೆಗಳನ್ನು ಹಂಚಿಕೊಳ್ಳುವ ಮೂಲಕ ಯಶಸ್ಸಿನ ಬೆನ್ನನ್ನು ಏರಬೇಕು ಎಂದು ಅವರು ಕಿವಿಮಾತು ಹೇಳಿದರು.

ಭಾರತದಲ್ಲಿ ಬಿಎನ್‌ಐ 617 ಚಾಪ್ಟರ್‌ಗಳನ್ನು ಹೊಂದಿದ್ದು, 77 ನಗರಗಳಲ್ಲಿ 29,939 ಸದಸ್ಯರನ್ನು ಹೊಂದಿದೆ. ಈ ಸಂಸ್ಥೆಯ ಸದಸ್ಯರು ಕಳೆದ 12 ತಿಂಗಳಲ್ಲಿ ಒಟ್ಟು 11,569 ಕೋಟಿ ರೂ. ವ್ಯವಹಾರ ನಡೆಸಿದ್ದಾರೆ. ಬಿಎನ್‌ಐ ಸದಸ್ಯರು ಒಟ್ಟಾಗಿ ಕಲೆತು ದೇಶ ಮತ್ತು ನಗರಗಳಲ್ಲಿ ಇರುವ ಅವಕಾಶಗಳ ಬಗ್ಗೆ ಚರ್ಚೆ ನಡೆಸಿದರು ಮತ್ತು ವ್ಯವಹಾರ ವೃದ್ಧಿಗೆ ಪೂರಕವಾದ ಅಂಶಗಳ ವಿಚಾರ ವಿನಿಮಯ ಮಾಡಿಕೊಳ್ಳಬೇಕೆಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X