Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೌಲ್ಯಾಧಾರಿತ ರಾಜಕೀಯ ನಿರೀಕ್ಷೆ: ತಾಹೀರ್...

ಮೌಲ್ಯಾಧಾರಿತ ರಾಜಕೀಯ ನಿರೀಕ್ಷೆ: ತಾಹೀರ್ ಹುಸೈನ್

ವಾರ್ತಾಭಾರತಿವಾರ್ತಾಭಾರತಿ5 Aug 2019 7:58 PM IST
share
ಮೌಲ್ಯಾಧಾರಿತ ರಾಜಕೀಯ ನಿರೀಕ್ಷೆ: ತಾಹೀರ್ ಹುಸೈನ್

ಮಂಗಳೂರು, ಆ.5: ದೇಶದ ಮತದಾರರು ಪ್ರಸಕ್ತ ರಾಜಕೀಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಮುಂದಿನ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯನ್ನು ಸಂಪೂರ್ಣವಾಗಿ ಸೋಲಿಸಲಿದ್ದಾರೆ. ಮತದಾರರು ಮೌಲ್ಯಾಧಾರಿತ ರಾಜಕೀಯ ನಿರೀಕ್ಷೆಯಲ್ಲಿದ್ದಾರೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯದ ರಾಜ್ಯ ಘಟಕದ ಅಧ್ಯಕ್ಷ ತಾಹೀರ್ ಹುಸೈನ್ ತಿಳಿಸಿದ್ದಾರೆ.

ನಗರದ ವೆಲ್ಫೇರ್ ಪಾರ್ಟಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ಬಿಜೆಪಿಯಷ್ಟೇ ಅಲ್ಲ, ಬರದ ಪರಿಸ್ಥಿತಿ ಇರುವಾಗಲೂ ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ರಾಜಕೀಯ ಮಾಡುತ್ತಾ ಕಾಲಹರಣ ಮಾಡಿದ್ದು, ಇಂತಹ ಭ್ರಷ್ಟ ರಾಜಕೀಯ ಪಕ್ಷಗಳನ್ನು ಮತದಾರರು ಮೂಲೆ ಗುಂಪಾಗಿಸಲಿದ್ದಾರೆ ಎಂದರು.

ಇದಕ್ಕೆಲ್ಲ ಮೌಲ್ಯಾಧಾರಿತ ರಾಜಕೀಯವೇ ಪರ್ಯಾಯವಾಗಿದ್ದು, ಜನತೆ ಇದರ ನಿರೀಕ್ಷೆಯಲ್ಲಿದ್ದಾರೆ. ಇದನ್ನೇ ತನ್ನ ಉಸಿರಾಗಿಸಿರುವ ವೆಲ್ಫೇರ್ ಪಾರ್ಟಿಯ ಸಿದ್ಧಾಂತವನ್ನು ಮತದಾರರು ಮನಗಂಡು, ಪುರಸಭೆ, ನಗರಸಭೆ, ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಪಕ್ಷದ ಪ್ರಾಮಾಣಿಕ ಅಭ್ಯರ್ಥಿಗಳನ್ನು ಆರಿಸುವ ಮೂಲಕ, ಮೌಲ್ಯಾಧಾರಿತ ರಾಜಕೀಯಕ್ಕೆ ಬೆಂಬಲ ನೀಡಬೇಕು ಎಂದರು.

ಸಮ್ಮಿಶ್ರ ಸರಕಾರದ 14 ತಿಂಗಳು ಆಗುವಾಗಲೇ ಬಿಜೆಪಿ ತನ್ನ ಆಪರೇಶನ್ ಕಮಲದ ಮೂಲಕ ಮತ್ತೆ ಆಡಳಿತ ಪಕ್ಷದ ಶಾಸಕರನ್ನು ಖರೀದಿಸಿ, ರೆಸಾರ್ಟಿನಲ್ಲಿಟ್ಟು, ಸರಕಾರ ಉರುಳಿಸಿದೆ. ಪ್ರಧಾನಿ ಮೋದಿಯವರು, ಸಂವಿಧಾನ ಪಾಲಿಸ ಬೇಕಾದವರು ತಮಗೇನೂ ಸಂಬಂಧವೇ ಇಲ್ಲದಂತೆ ವರ್ತಿಸುವ ಮೂಲಕ ಇದಕ್ಕೆಲ್ಲಾ ಪರೋಕ್ಷವಾಗಿ ಸಮ್ಮತಿ ಸೂಚಿಸುತ್ತಿದ್ದಾರೆ ಎಂದರು.

ತರಾತುರಿಯಲ್ಲಿ ಟಿಪ್ಪು ಜಯಂತಿ ರದ್ದು: ಬಿಜೆಪಿಯು ಅಧಿಕಾರಕ್ಕೆ ಬಂದ ಆರಂಭದಲ್ಲಿಯೇ ರೈತರು- ಜನರು ಅನುಭವಿಸುವ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸುವ ಬದಲು, ತರಾತುರಿಯಲ್ಲಿ ಟಿಪ್ಪು ಸುಲ್ತಾನ್ ದಿನಾಚರಣೆಯನ್ನು ರದ್ದುಗೊಳಿಸಿದೆ. ಟಿಪ್ಪು ಸುಲ್ತಾನ್ ಒಂದು ಸಮುದಾಯದ ಪ್ರತನಿಧಿಯಂತೆ ಚಿತ್ರಿಸಿ, ರಾಜಕೀಯ ಮಾಡುತ್ತಿದೆ. ಅವರು ಅಖಂಡ ಭಾರತವನ್ನು ಬ್ರಿಟಿಷರಿಂದ ರಕ್ಷಿಸಲು ಹೋರಾಡಿದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ. ಬಿಜೆಪಿಯ ಕೋಮು ಆಧಾರಿತವಾದ ಈ ತೀರ್ಮಾನ ನಾವು ವಿರೋಧಿಸುತ್ತೇವೆ. ಅದರ ಬದಲು ರಾಜ್ಯ ಸರಕಾರ ಟಿಪ್ಪುವಿನ ಹೆಸರಲ್ಲಿ ರಾಕೆಟ್ ಸೈನ್ಸ್ ಅಭಿವೃದ್ಧಿ ಪಡಿಸಲಿ ಎಂದು ಆಗ್ರಹಿಸಿದರು.

ವೆಲ್ಫೇರ್ ಪಾರ್ಟಿ ಆಫ್ ಇಂಡಿಯದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಹಬೀಬುಲ್ಲಾ ಖಾನ್, ಕೋಶಾಧಿಕಾರಿ ರಿಯಾಝ್ ಅಹ್ಮದ ಪಾಷಾ, ಕಾರ್ಯದರ್ಶಿ ಮೊಯಿನುದ್ದೀನ್ ಖಮರ್, ಜಿಲ್ಲಾ ಘಟಕದ ಅಧ್ಯಕ್ಷ ಸುಲೈಮಾನ್ ಕಲ್ಲರ್ಪೆ, ಉಪಾಧ್ಯಕ್ಷ ಎಸ್.ಎಂ. ಮುತ್ತಲಿಬ್ ಮತ್ತಿತರರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ತಾಜ್ ಸೈಕಲ್ ಮಾಲಕ ಎಸ್.ಎಂ. ಮುತ್ತಲಿಬ್ ಅವರನ್ನು ಮಂಗಳೂರು ವಲಯ ಅಧ್ಯಕ್ಷರಾಗಿಯೂ, ಅನಿವಾಸಿ ಉದ್ಯಮಿ ಮುಹಮ್ಮದ್ ಇಕ್ಬಾಲರನ್ನು ಉಪಾಧ್ಯಕ್ಷರಾಗಿಯೂ ಆಯ್ಕೆ ಮಾಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X