Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಧಾನಸಭೆ ವಿಸರ್ಜಿಸಲ್ಪಟ್ಟಿರುವುದರಿಂದ...

ವಿಧಾನಸಭೆ ವಿಸರ್ಜಿಸಲ್ಪಟ್ಟಿರುವುದರಿಂದ 370ನೇ ವಿಧಿ ರದ್ದತಿಗೆ ರಾಷ್ಟ್ರಪತಿಗೆ ಅಧಿಕಾರವಿದೆ: ಅಮಿತ್ ಶಾ

ವಾರ್ತಾಭಾರತಿವಾರ್ತಾಭಾರತಿ5 Aug 2019 8:51 PM IST
share
ವಿಧಾನಸಭೆ ವಿಸರ್ಜಿಸಲ್ಪಟ್ಟಿರುವುದರಿಂದ 370ನೇ ವಿಧಿ ರದ್ದತಿಗೆ ರಾಷ್ಟ್ರಪತಿಗೆ ಅಧಿಕಾರವಿದೆ: ಅಮಿತ್ ಶಾ

ಹೊಸದಿಲ್ಲಿ, ಆ.5: ಸಂವಿಧಾನದ 370(3) ವಿಧಿಯು, ರಾಷ್ಟ್ರಪತಿಗೆ ಸಂವಿಧಾನದ 370 ನೇ ವಿಧಿಯನ್ನು ಅಸಿಂಧುಗೊಳಿಸಲು ಅಧಿಕಾರವಿದೆಯಂಬುದನ್ನು ವಿವರಿಸುತ್ತದೆಯೆಂದು ಶಾ ಸದನಕ್ಕೆ ತಿಳಿಸಿದರು.

 ಜಮ್ಮುಕಾಶ್ಮೀರದ ವಿಧಾನಸಭೆ ವಿಸರ್ಜಿಸಲ್ಪಟ್ಟಿದ್ದು, ರಾಜ್ಯವು ರಾಷ್ಟ್ರಪತಿಯವರ ಆಡಳಿತದಲ್ಲಿದೆ. ಹೀಗಾಗಿ ಆ ರಾಜ್ಯದ ವಿಧಾನಸಭೆಯ ಹಕ್ಕುಗಳನ್ನು ಸಂಸತ್‌ನ ಉಭಯಸದನಗಳು ಹೊಂದಿವೆ. ಹೀಗಾಗಿ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸುವ ಅಧಿಕೃತ ಅಧಿಸೂಚನೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಸಹಿಹಾಕಿದ್ದಾರೆಂದು ಅವರು ಹೇಳಿದರು.

 ‘‘ಜಮ್ಮುಕಾಶ್ಮೀರದ ವಿಶೇಷ ಸ್ಥಾನಮಾನದ ರದ್ದತಿಗೆ ಸಂಬಂಧಿಸಿನಾವು ಅವಿರೋಧವಾಗಿ ಅಧ್ಯಕ್ಷೀಯ ಆದೇಶವನ್ನು ಜಾರಿಗೊಳಿಸಬಹುದಾಗಿದೆ. 1952 ಹಾಗೂ 1962ರಲ್ಲಿ ಕಾಂಗ್ರೆಸ್ ಪಕ್ಷವು ಇದೇ ನಿಯಮವನ್ನು ಬಳಸಿ, ಸಂವಿಧಾನದ 370 ವಿಧಿಗೆ ತಿದ್ದುಪಡಿ ಮಾಡಿತ್ತು. ನಾವೀಗ ಅದೇ ಮಾರ್ಗವನ್ನು ಅನುಸರಿಸಿದ್ದೇವೆ’’ ಎಂದು ಶಾ ತಿಳಿಸಿದರು.

 ಜಮ್ಮುಕಾಶ್ಮೀರದ ವಿಶೇಷ ಸ್ಥಾನಮಾನವನ್ನು ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸುವ ನಿರ್ಧಾರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾಜ್ಯಸಭೆಯಲ್ಲಿ ಪ್ರಕಟಿಸುತ್ತಿದ್ದಂತೆಯೇ ಬಿಜೆಪಿ ಸಂಸದರು ಎದ್ದು ನಿಂತು ಚಪ್ಪಾಳೆತಟ್ಟುತ್ತಾ ಅಭಿನಂದನೆ ಸಲ್ಲಿಸಿದರು.

ಪ್ರತಿಪಕ್ಷ ಸದಸ್ಯರ ಪ್ರತಿಭಟನೆಯ ನಡುವೆಯೂ ಭಾಷಣ ಮುಂದುವರಿಸಿದ ಅಮಿತ್‌ಶಾ ಅವರು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸುವ ಹಕ್ಕನ್ನು ಕೇಂದ್ರ ಸರಕಾರ ಹೊಂದಿದೆ ಎಂದರು.

 ಇನ್ನು ಮುಂದೆ ಜಮ್ಮಕಾಶ್ಮೀರ ರಾಜ್ಯಕ್ಕೆ ಇಡೀ ಸಂವಿಧಾನವು ಅನ್ವಯವಾಗಲಿದೆ ಎಂದು ಅಮಿತ್‌ಶಾ ಅವರು ಕಾಂಗ್ರೆಸ್, ಟಿಎಂಸಿ, ಪಿಡಿಪಿ ಮತ್ತಿತರ ಪ್ರತಿಪಕ್ಷ ಸದಸ್ಯರ ಪ್ರತಿಭಟನೆಗಳ ನಡುವೆ ಹೇಳಿದರು.

ಕಳೆದ ವರ್ಷದ ನವೆಂಬರ್‌ನಲ್ಲಿ ಜಮ್ಮುಕಾಶ್ಮೀರ ವಿಧಾನಸಭೆಯನ್ನು ಅಮಾನತಿನಲ್ಲಿರಿಸಿ ರಾಜ್ಯಪಾಲರ ಆಳ್ವಿಕೆಯನ್ನು ಹೇರಲಾಗಿತ್ತು. ಹೀಗಾಗಿ ಸಂವಿಧಾನದ 370ನೇ ವಿಧಿಯಲ್ಲಿ ಯಾವುದಾದರೂ ಬದಲಾವಣೆ ಮಾಡಬೇಕಾದರೂ ರಾಜ್ಯವಿಧಾನಸಭೆಯ ಶಿಫಾರಸಿನ ಅಗತ್ಯವಿದೆಯೆಂಬ ನಿಬಂಧನೆಯನ್ನು ಅನುಸರಿಸುವ ಅಗತ್ಯವಿರುವುದಿಲ್ಲವೆಂದು ಶಾ ಹೇಳಿದರು.

 ಜಮ್ಮುಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸುವ ಪ್ರಸ್ತಾವಕ್ಕೆ ಸಂಸತ್‌ನ ಅನುಮೋದನೆಯನ್ನು ಬಯಸಿರುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ತಿಳಿಸಿದರು. ಗಡಿಯಾಚೆಗಿನ ಭಯೋತ್ಪಾದನೆಯಿಂದಾಗಿ ಜಮ್ಮುಕಾಶ್ಮೀರದಲ್ಲಿ ಉಂಟಾಗಿರುವ ಭದ್ರತಾ ಪರಿಸ್ಥಿತಿಯನ್ನು ಅಂದಾಜಿಸಿ, ಆ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಪ್ರಸ್ತಾವನ್ನು ಕೇಂದ್ರ ಮಾಡಿದೆಯೆಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X