ಚಿಕ್ಕಮಗಳೂರು : ಮಲೆನಾಡಿನಲ್ಲಿ ಭಾರೀ ಮಳೆಗೆ ಕೊಗ್ರೆ ಶೃಂಗೇರಿ ರಸ್ತೆ ಸಂಚಾರಕ್ಕೆ ತಡೆಯಾಗಿದೆ. ಭಾರೀ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹುಲ್ಲಿನಗದ್ದೆ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಸಂಚಾರ ಸಂಪೂರ್ಣ ಬಂದ್ ಆಗಿದೆ.
ಚಿಕ್ಕಮಗಳೂರು : ಮಲೆನಾಡಿನಲ್ಲಿ ಭಾರೀ ಮಳೆಗೆ ಕೊಗ್ರೆ ಶೃಂಗೇರಿ ರಸ್ತೆ ಸಂಚಾರಕ್ಕೆ ತಡೆಯಾಗಿದೆ. ಭಾರೀ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹುಲ್ಲಿನಗದ್ದೆ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಸಂಚಾರ ಸಂಪೂರ್ಣ ಬಂದ್ ಆಗಿದೆ.