ಗುರುವಾರ ಬೆಳಗಾವಿಯಲ್ಲಿ ಸಿಎಂ ಯಡಿಯೂರಪ್ಪ ಸಮೀಕ್ಷೆ
ಬೆಂಗಳೂರು, ಆ.7: ಧಾರಾಕಾರ ಮಳೆಯಿಂದಾಗಿ ಪ್ರವಾಹ ಭೀತಿಗೊಳಗಾಗಿರುವ ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯ ಪ್ರದೇಶಗಳಲ್ಲಿ ಗುರುವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮೀಕ್ಷೆ ನಡೆಸಲಿದ್ದಾರೆ.
ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಜಗೆ ಭೇಟಿ ನೀಡಿ, ಜಿಲ್ಲಾಡಳಿತದ ವತಿಯಿಂದ ಕೈಗೊಂಡಿರುವ ಪರಿಹಾರ ಕಾರ್ಯಕ್ರಮಗಳ ಪರಿಶೀಲನೆ ನಡೆಸಲಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದಲ್ಲಿ ಮುಖ್ಯಮಂತ್ರಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಇಲ್ಲದಿದ್ದಲ್ಲಿ, ರಸ್ತೆ ಮೂಲಕವೇ ಅವರು ಸಮೀಕ್ಷೆ ನಡೆಸಲಿದ್ದಾರೆ.
Next Story