Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 5ಜಿಗಾಗಿ ವಾವೇ ಜೊತೆ ವ್ಯವಹಾರಕ್ಕಾಗಿ...

5ಜಿಗಾಗಿ ವಾವೇ ಜೊತೆ ವ್ಯವಹಾರಕ್ಕಾಗಿ ಚೀನಾದಿಂದ ಭಾರತದ ಬ್ಲ್ಯಾಕ್‌ಮೇಲ್

ಅಮೆರಿಕ ಸಂಸದ ಆರೋಪ

ವಾರ್ತಾಭಾರತಿವಾರ್ತಾಭಾರತಿ7 Aug 2019 10:32 PM IST
share
5ಜಿಗಾಗಿ ವಾವೇ ಜೊತೆ ವ್ಯವಹಾರಕ್ಕಾಗಿ ಚೀನಾದಿಂದ ಭಾರತದ ಬ್ಲ್ಯಾಕ್‌ಮೇಲ್

ವಾಶಿಂಗ್ಟನ್, ಆ. 7: ತನ್ನ 5ಜಿ ಮೊಬೈಲ್ ಜಾಲಕ್ಕಾಗಿ ವಾವೇ ಕಂಪೆನಿಯೊಂದಿಗೆ ವ್ಯವಹಾರ ಮಾಡಿಕೊಳ್ಳುವಂತೆ ಚೀನಾವು ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ ಎಂದು ಅಮೆರಿಕದ ಪ್ರಭಾವಿ ಸಂಸದ ಜಿಮ್ ಬ್ಯಾಂಕ್ಸ್ ಮಂಗಳವಾರ ಆರೋಪಿಸಿದ್ದಾರೆ.

ಅದೇ ವೇಳೆ, ಭಾರತವು ಅಮೆರಿಕದ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ ಎಂಬ ವಿಶ್ವಾಸವನ್ನು ಚೀನಾ ವ್ಯಕ್ತಪಡಿಸಿದೆ.

ಟೆಲಿಕಾಮ್ ಉಪಕರಣಗಳ ಉತ್ಪಾದನೆಯಲ್ಲಿ ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ ಹಾಗೂ ಸ್ಮಾರ್ಟ್‌ಫೋನ್ ತಯಾರಿಕೆಯಲ್ಲಿ ಎರಡನೇ ಸ್ಥಾನದಲ್ಲಿರುವ ಚೀನಾದ ವಾವೇ ಕಂಪೆನಿಯನ್ನು ಭದ್ರತೆಯ ಕಾರಣ ನೀಡಿ ಅಮೆರಿಕ ನಿಷೇಧಿಸಿದೆ ಹಾಗೂ ಚೀನಾದ ಟೆಲಿಕಾಮ್ ಕಂಪೆನಿಯ ಚಟುವಟಿಕೆಗಳ ಮೇಲೆ ನಿರ್ಬಂಧ ವಿಧಿಸುವಂತೆ ಅದು ಇತರ ದೇಶಗಳ ಮೇಲೆ ಒತ್ತಡ ಹೇರುತ್ತಿದೆ.

ವಾವೇ ಕಂಪೆನಿಯ 5ಜಿ ಮೂಲಸೌಕರ್ಯಗಳನ್ನು ಬಳಸಿಕೊಳ್ಳದಂತೆ ಅಮೆರಿಕದ ಟ್ರಂಪ್ ಆಡಳಿತವು ಭಾರತ ಸೇರಿದಂತೆ ಎಲ್ಲ ಮಿತ್ರದೇಶಗಳನ್ನು ಒತ್ತಾಯಿಸುತ್ತಿದೆ.

‘‘ವಾವೇ ಕಂಪೆನಿಯ 5ಜಿ ಮೂಲಸೌಕರ್ಯಗಳನ್ನು ಬಳಸಿಕೊಳ್ಳುವಂತೆ ಚೀನಾ ಈಗ ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ. ಅವರಿಗೆ ಯಾವುದೇ ತಡೆಯಿಲ್ಲ’’ ಎಂದು ಜಿಮ್ ಬ್ಯಾಂಕ್ಸ್ ಹೇಳಿದರು.

 5ಜಿ ಜಾಲವು ಮುಂದಿನ ದಿನಗಳಲ್ಲಿ ಅತ್ಯಂತ ಮಹತ್ವದ ಪಾತ್ರವನ್ನು ವಹಿಸಲಿದೆ. ಮುಂದಿನ ತಲೆಮಾರಿನ ಮೊಬೈಲ್ ಫೋನ್‌ಗಳಿಗೆ ಅದು ಸಂಪರ್ಕಗಳನ್ನು ಕಲ್ಪಿಸುವುದರ ಜೊತೆಗೆ, ಚಾಲಕರಹಿತ ಕಾರುಗಳು ಮುಂತಾದ ನೂತನ ಸಂಶೋಧನೆಗಳಿಗೂ ಅದು ಮಹತ್ವದ್ದಾಗಿದೆ.

‘‘ತಮ್ಮನ್ನು ತಾವು ಕಣ್ಗಾವಲು ಮತ್ತು ಬೇಹುಗಾರಿಕೆಗೆ ಒಡ್ಡಿಕೊಳ್ಳುವಂತೆ ದೇಶಗಳನ್ನು ಚೀನಾವು ಬಲವಂತಪಡಿಸುತ್ತಿದೆ’’ ಎಂದು ಜಿಮ್ ಬ್ಯಾಂಕ್ಸ್ ಆರೋಪಿಸಿದರು.

ಭಾರತದಿಂದ ಸ್ವತಂತ್ರ, ವಸ್ತುನಿಷ್ಠ ನಿರ್ಧಾರ: ಚೀನಾ ವಿಶ್ವಾಸ

ಭಾರತದಲ್ಲಿ 5ಜಿ ಮೊಬೈಲ್ ಜಾಲದ ಪರೀಕ್ಷೆಗಳು ಮತ್ತು ಇತರ ಕಸರತ್ತುಗಳನ್ನು ನಡೆಸಲು ವಾವೇ ಕಂಪೆನಿಗೆ ಅನುಮತಿ ನೀಡುವ ವಿಷಯದಲ್ಲಿ ಭಾರತವು ‘ಸ್ವತಂತ್ರ ಮತ್ತು ವಸ್ತುನಿಷ್ಠ ನಿರ್ಧಾರ’ವೊಂದನ್ನು ತೆಗೆದುಕೊಳ್ಳುವುದು ಎಂಬ ವಿಶ್ವಾಸವನ್ನು ಚೀನಾ ಮಂಗಳವಾರ ವ್ಯಕ್ತಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X