Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟ್ವಿಟರ್ ನಲ್ಲಿ ಅತ್ಯಂತ ಹೆಚ್ಚು ಫಾಲೋವರ್...

ಟ್ವಿಟರ್ ನಲ್ಲಿ ಅತ್ಯಂತ ಹೆಚ್ಚು ಫಾಲೋವರ್ ಗಳಿದ್ದ ಸುಷ್ಮಾ ಎಷ್ಟು ಮಂದಿಯನ್ನು ಫಾಲೋ ಮಾಡುತ್ತಿದ್ದರು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ8 Aug 2019 12:39 PM IST
share
ಟ್ವಿಟರ್ ನಲ್ಲಿ ಅತ್ಯಂತ ಹೆಚ್ಚು ಫಾಲೋವರ್ ಗಳಿದ್ದ ಸುಷ್ಮಾ ಎಷ್ಟು ಮಂದಿಯನ್ನು ಫಾಲೋ ಮಾಡುತ್ತಿದ್ದರು ಗೊತ್ತೇ ?

ಹೊಸದಿಲ್ಲಿ, ಆ.8: ವಿದೇಶಗಳಲ್ಲಿ ಕಷ್ಟಕ್ಕೆ ಸಿಲುಕಿದ್ದ ಹಲವು ಭಾರತೀಯರ ಪಾಲಿಗೆ ಆಪತ್ಬಾಂಧವರಾಗಿದ್ದ ಹಾಗೂ ಸಾವಿರಾರು ಅಭಿಮಾನಿಗಳನ್ನು ಹೊಂದಿದ್ದ ಸುಷ್ಮಾ ಸ್ವರಾಜ್ ಇನ್ನು ನೆನಪು ಮಾತ್ರ.

ಟ್ವಿಟರ್ ನಲ್ಲಿ ಬಹಳಷ್ಟು ಸಕ್ರಿಯರಾಗಿದ್ದ  ಸುಷ್ಮಾ ಅವರ ಬಗ್ಗೆ ಒಂದು ಇಂಟರೆಸ್ಟಿಂಗ್ ಮಾಹಿತಿ ಇಲ್ಲಿದೆ. ಅದೇನೆಂದರೆ ಅವರಿಗೆ ಟ್ವಿಟರ್ ನಲ್ಲಿ  ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸಹಿತ  1.3 ಕೋಟಿಗೂ ಅಧಿಕ ಫಾಲೋವರ್ಸ್ ಇದ್ದರೂ, ಅವರು ಮಾತ್ರ  ಮೋದಿ ಅಥವಾ ಅಮಿತ್ ಶಾ ಅವರನ್ನು ಟ್ವಿಟರ್ ನಲ್ಲಿ ಫಾಲೋ ಮಾಡಿಲ್ಲ. ಇವರನ್ನು ಮಾತ್ರವಲ್ಲ ಅವರು ಯಾರೊಬ್ಬರನ್ನೂ ಫಾಲೋ ಮಾಡಿಲ್ಲ.

ಟ್ವಿಟರ್ ಮೂಲಕ ತಮ್ಮಿಂದ ಸಹಾಯ ಯಾಚಿಸಿದ್ದ  ಸಂಕಷ್ಟಕ್ಕೀಡಾದ ಹಲವು ಭಾರತೀಯರಿಗೆ ಸಹಾಯ ಮಾಡಿದ್ದ  ಸುಷ್ಮಾ ಅವರ ವಿಶಿಷ್ಟ ಕಾರ್ಯಶೈಲಿಯಿಂದ ಪ್ರೇರಿತರಾಗಿ ಅವರನ್ನು ಅನುಸರಿಸಲು ಈಗಿನ ವಿದೇಶಾಂಗ ಸಚಿವ ಎಸ್ ಜೈಶಂಕರ್  ಕೂಡ ಯತ್ನಿಸುತ್ತಿದ್ದಾರೆ.  ಇರಾಕ್ ನಲ್ಲಿ ಸಿಲುಕಿದ್ದ  ಭಾರತೀಯ ನರ್ಸ್ ಗಳ ಸುರಕ್ಷಿತ ವಾಪಸಾತಿಯಿಂದ ಹಿಡಿದು, ವೀಸಾ, ವಿದೇಶ ಪ್ರವಾಸ ಸಂಬಂಧಿಸಿದಂತೆ ಸಮಸ್ಯೆಗಳನ್ನು ಎದುರಿಸಿದ್ದ ಜನರಿಗೆ  ಯಾವುದೇ ಬೇಧವಿಲ್ಲದೆ ಸಹಾಯ ಮಾಡಿದ್ದವರಾಗಿದ್ದರು ಸುಷ್ಮಾ.

ಪಾಕಿಸ್ತಾನ ಜೈಲಿನಲ್ಲಿ ಆರು ವರ್ಷ ಇದ್ದ  ಹಮೀದ್ ಅನ್ಸಾರಿಯ  ಬಿಡುಗಡೆ, ಯೆಮನ್ ನಿಂದ ಭಾರತೀಯ ನಾಗರಿಕರ ರಕ್ಷಣೆ ಹಾಗೂ ಯುದ್ಧ ಪೀಡಿತ ಇರಾಕ್ ನಲ್ಲಿ ಸಿಲುಕಿದ್ದ 140 ಭಾರತೀಯರ ರಕ್ಷಣೆ ಅವರು ಸಚಿವರಾಗಿದ್ದ ಸಮಯದ ಕೆಲ ಮಹತ್ವದ ಬೆಳವಣಿಗೆಗಳಾಗಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X