Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಮ್ಮು ಕಾಶ್ಮೀರದಲ್ಲಿ ಈದ್ ಆಚರಣೆಗೆ...

ಜಮ್ಮು ಕಾಶ್ಮೀರದಲ್ಲಿ ಈದ್ ಆಚರಣೆಗೆ ಯಾವುದೇ ಸಮಸ್ಯೆಯಾಗದು: ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಭಾಷಣ

“ಅಶೋಕ ಚಕ್ರ ಪುರಸ್ಕೃತ ಮೌಲ್ವಿ ಗುಲಾಮ್ ದೀನ್ ಕಾಶ್ಮೀರದವರು”

ವಾರ್ತಾಭಾರತಿವಾರ್ತಾಭಾರತಿ8 Aug 2019 8:53 PM IST
share
ಜಮ್ಮು ಕಾಶ್ಮೀರದಲ್ಲಿ ಈದ್ ಆಚರಣೆಗೆ ಯಾವುದೇ ಸಮಸ್ಯೆಯಾಗದು: ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಭಾಷಣ

#“ಜಮ್ಮು-ಕಾಶ್ಮೀರ, ಲಡಾಖ್ ನಲ್ಲಿ ಹೊಸ ಯುಗ ಆರಂಭ”

ಹೊಸದಿಲ್ಲಿ, ಆ.8: ಜಮ್ಮು ಕಾಶ್ಮೀರ ಮತ್ತು ಲಡಾಖ್ ನಲ್ಲಿ ಹೊಸ ಯುಗವೊಂದು ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಇಂದು ರಾತ್ರಿ 8 ಗಂಟೆಗೆ ಲೈವ್ ವಿಡಿಯೋದಲ್ಲಿ ಮಾತನಾಡಿದ ಅವರು, 370ನೆ ವಿಧಿಯಿಂದ ಜಮ್ಮು ಕಾಶ್ಮೀರದ ಜನರಿಗೆ ಆದ ಲಾಭವೇನು ಎಂದು ಯಾರೂ ಆಲೋಚಿಸಿರಲಿಲ್ಲ. ಆದರೆ 370ನೆ ವಿಧಿಯ ರದ್ದತಿಯಿಂದ ಜಮ್ಮು ಕಾಶ್ಮೀರದ ಸುಧಾರಣೆಯಾಗಲಿದೆ. ಜೊತೆಗೆ ಇಲ್ಲಿನ ಜನರ ಭವಿಷ್ಯವೂ ಸುರಕ್ಷಿತವಾಗಿರುತ್ತದೆ ಎಂದರು.

 ದೇಶದ ಬೇರೆ ರಾಜ್ಯಗಳಲ್ಲಿ ಮಕ್ಕಳಿಗೆ ಶಿಕ್ಷಣದ ಹಕ್ಕಿದೆ. ಆದರೆ ಜಮ್ಮು ಕಾಶ್ಮೀರದ ಮಕ್ಕಳಿಗೆ ಈ ಹಕ್ಕುಗಳಿಲ್ಲ. ಇದರಿಂದಾಗಿ ಅವರು ಶಿಕ್ಷಣವಂಚಿತರಾಗಿದ್ದಾರೆ. ಬೇರೆ ರಾಜ್ಯಗಳಲ್ಲಿ ಸಫಾಯಿ ಕರ್ಮಚಾರಿಗಳಿಗೆ ಹಕ್ಕಿವೆ. ಆದರೆ ಜಮ್ಮು ಕಾಶ್ಮೀರದಲ್ಲಿ ಈ ಹಕ್ಕುಗಳಿಲ್ಲ. ಇನ್ನು ಮುಂದೆ ರಾಜ್ಯದ ಸಫಾಯಿ ಕರ್ಮಚಾರಿಗಳಿಗೆ, ಪೊಲೀಸರಿಗೆ ಇತರ ಕೇಂದ್ರಾಡಳಿತ ಪ್ರದೇಶಗಳಂತೆಯೇ ಹಲವು ಸವಲತ್ತುಗಳು ಸಿಗಲಿವೆ. ಯುವಜನರಿಗೆ ಉದ್ಯೋಗಾವಕಾಶಗಳು ಸಿಗಲಿವೆ ಎಂದರು.

ನಿಮ್ಮ ಜನಪ್ರತಿನಿಧಿಗಳು ನಿಮ್ಮ ಮೂಲಕವೇ ಆರಿಸಿ ಬರಲಿದ್ದಾರೆ ಎನ್ನುವ ಭರವಸೆಯನ್ನು ನಾನು ಈ ಸಂದರ್ಭ ಜಮ್ಮು ಕಾಶ್ಮೀರದ ಜನರಿಗೆ ನೀಡಲು ಬಯಸುತ್ತೇನೆ. ನಾವೆಲ್ಲಾ ಒಗ್ಗೂಡಿ ಉಗ್ರವಾದ, ಪ್ರತ್ಯೇಕತಾವಾದವನ್ನು ಕೊನೆಗೊಳಿಸಬೇಕಾಗಿದೆ. ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಗಳು ನಡೆದಾಗ ನಿಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ನಿಮಗೆ ಆಯ್ಕೆಗಳಿರಲಿವೆ ಎಂದವರು ಕಾಶ್ಮೀರದ ಜನರಿಗೆ ತಿಳಿಸಿದರು.

ಇನ್ನು ಜಮ್ಮು ಕಾಶ್ಮೀರದ ಜನರು ಉತ್ತಮ ಆಡಳಿತ ಮತ್ತು ಪಾರದರ್ಶಕ ಚುನಾವಣೆ ಎದುರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ನಾನು ದೇಶದ ಜನರು ಹಾಗು ಕಾಶ್ಮೀರದ ಜನರಿಗೆ ಈದ್ ಶುಭಾಶಯಗಳನ್ನು ತಿಳಿಸುತ್ತೇನೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಈದ್ ಆಚರಣೆಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ನಾನು ಸ್ಪಷ್ಟಪಡಿಸುತ್ತೇನೆ ಎಂದರು.

ದೇಶಕ್ಕಾಗಿ ಜಮ್ಮು ಕಾಶ್ಮೀರದ ಜನರು ಪ್ರಾಣ ತೆತ್ತಿದ್ದಾರೆ. ಪೂಂಚ್ ನ ಮೌಲ್ವಿ ಗುಲಾಮ್ ದೀನ್ ಅಶೋಕ ಚಕ್ರ ಪುರಸ್ಕಾರಕ್ಕೆ ಪಾತ್ರರಾಗಿದ್ದರು. ರುಕ್ಸಾನಾ ಕೌಸರ್ ಅವರು ಉಗ್ರವಾದಿಯೊಬ್ಬನನ್ನು ಹೊಡೆದುರುಳಿಸಿದ್ದರು. ಉಗ್ರವಾದದ ಹೋರಾಟ ಮುಂದುವರಿಯಲಿ ಎಂದವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X