Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಮ್ಮು ಕಾಶ್ಮೀರ ವಿಚಾರದಲ್ಲಿ ಹಸ್ತಕ್ಷೇಪ:...

ಜಮ್ಮು ಕಾಶ್ಮೀರ ವಿಚಾರದಲ್ಲಿ ಹಸ್ತಕ್ಷೇಪ: ಪಾಕ್ ಮನವಿಯನ್ನು ತಿರಸ್ಕರಿಸಿದ ವಿಶ್ವ ಸಂಸ್ಥೆ

ವಾರ್ತಾಭಾರತಿವಾರ್ತಾಭಾರತಿ9 Aug 2019 12:07 PM IST
share
ಜಮ್ಮು ಕಾಶ್ಮೀರ ವಿಚಾರದಲ್ಲಿ ಹಸ್ತಕ್ಷೇಪ: ಪಾಕ್ ಮನವಿಯನ್ನು ತಿರಸ್ಕರಿಸಿದ ವಿಶ್ವ ಸಂಸ್ಥೆ

ವಾಷಿಂಗ್ಟನ್ : ಕಾಶ್ಮೀರ ವಿಚಾರವನ್ನು ದ್ವಿಪಕ್ಷೀಯವಾಗಿ 1972ರ ಶಿಮ್ಲಾ ಒಪ್ಪಂದದ ಅನುಸಾರ ಶಾಂತಿಯುತವಾಗಿ ವಿಶ್ವ ಸಂಸ್ಥೆಯ ಮಾರ್ಗ ಸೂಚಿಯನ್ವಯ ಪರಿಹರಿಸಬೇಕೆಂದು ಹೇಳಿರುವ ವಿಶ್ವ ಸಂಸ್ಥೆಯ ಸೆಕ್ರಟರಿ ಜನರಲ್ ಆಂಟೋನಿಯೋ ಗಟ್ಟೆರೆಸ್,  ಗರಿಷ್ಠ ಸಂಯಮ ತೋರುವಂತೆ ಭಾರತ ಮತ್ತು ಪಾಕಿಸ್ತಾನಕ್ಕೆ ಕರೆ ನೀಡಿದ್ದಾರೆ.

ಭಾರತ ಸರಕಾರ ಜಮ್ಮು ಕಾಶ್ಮಿರದಲ್ಲಿ 370ನೇ ವಿಧಿ ರದ್ದುಗೊಳಿಸಿ ಕೈಗೊಂಡ ನಿರ್ಧಾರದ ನಂತರ ಪಾಕಿಸ್ತಾನವು ವಿಶ್ವ ಸಂಸ್ಥೆ ಹಾಗೂ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಗೆ ಪತ್ರ ಬರೆದು ಮಧ್ಯ ಪ್ರವೇಶಿಸುವಂತೆ ಆಗ್ರಹಿಸಿದ್ದರ ಹಿನ್ನೆಲೆಯಲ್ಲಿ ಸೆಕ್ರಟರಿ ಜನರಲ್ ಅವರ ಈ ಹೇಳಿಕೆ ಬಂದಿದ್ದು ಪಾಕಿಸ್ತಾನದ ಬೇಡಿಕೆಯನ್ನು ವಿಶ್ವ ಸಂಸ್ಥೆ ತಿರಸ್ಕರಿಸಿದೆ ಎಂಬುದು ಈ ಹೇಳಿಕೆಯಿಂದ ಸ್ಪಷ್ಟವಾಗಿದೆ.

'ಸೆಕ್ರಟರಿ ಜನರಲ್ ಅವರು  ಜಮ್ಮು ಕಾಶ್ಮೀರದಲ್ಲಿನ ಪರಿಸ್ಥಿತಿಯನ್ನು ಕಾಳಜಿಯಿಂದ  ಅವಲೋಕಿಸುತ್ತಿದ್ದಾರೆ ಹಾಗೂ ಗರಿಷ್ಠ ಸಂಯಮಕ್ಕೆ ಕರೆ ನೀಡಿದ್ದಾರೆ,'' ಎಂದು  ಅವರ ವಕ್ತಾರ ಬಿಡುಗಡೆಗೊಳಿಸಿದ ಹೇಳಿಕೆ ತಿಳಿಸಿದೆ.

''ಕಾಶ್ಮೀರದಲ್ಲಿ  ಹೇರಲಾಗಿರುವ ನಿರ್ಬಂಧಗಳ ಕುರಿತಂತೆ ಸೆಕ್ರಟರಿ ಜನರಲ್ ಕಳವಳ ಹೊಂದಿದ್ದಾರೆ ಹಾಗೂ ಇದು ಆ ಪ್ರದೇಶದಲ್ಲಿ ಮಾನವ ಹಕ್ಕು ಉಲ್ಲಂಘನೆಗಳ ಹೆಚ್ಚಳಕ್ಕೆ ಕಾರಣವಾಗಬಹುದು ಎಂದು ಸೆಕ್ರಟರಿ ಜನರಲ್ ಅಭಿಪ್ರಾಯ ಪಟ್ಟಿದ್ದಾರೆಂದು'' ಹೇಳಿಕೆ ತಿಳಿಸಿದೆ.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X