Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಿಳೆಯರ ಸುರಕ್ಷೆಗೆ ಸ್ಮಾರ್ಟ್ ಬಳೆ:...

ಮಹಿಳೆಯರ ಸುರಕ್ಷೆಗೆ ಸ್ಮಾರ್ಟ್ ಬಳೆ: ಏನಿದರ ವಿಶೇಷ ?

ವಾರ್ತಾಭಾರತಿವಾರ್ತಾಭಾರತಿ9 Aug 2019 3:46 PM IST
share
ಮಹಿಳೆಯರ ಸುರಕ್ಷೆಗೆ ಸ್ಮಾರ್ಟ್ ಬಳೆ: ಏನಿದರ ವಿಶೇಷ ?

ಹೈದರಾಬಾದ್: ಮಹಿಳೆಯರ ಸುರಕ್ಷೆ ನಿಟ್ಟಿನಲ್ಲಿ ಕ್ರಾಂತಿಕಾರಕ ಎನ್ನಲಾದ ಸ್ಮಾರ್ಟ್ ಬಳೆಗಳನ್ನು ಇಲ್ಲಿನ ಇಬ್ಬರು ಯುವಕರು ಅಭಿವೃದ್ಧಿಪಡಿಸಿದ್ದಾರೆ.

ಗಾದಿ ಗಿರೀಶ್ (23) ಎಂಬ ಯುವಕ ಹಾಗೂ ಸ್ನೇಹಿತ ಸಾಯಿ ತೇಜಾ ಜತೆಯಾಗಿ ಈ ಸ್ಮಾರ್ಟ್ ಬಳೆ ಅಭಿವೃದ್ಧಿಪಡಿಸಿದ್ದಾರೆ. ಇದನ್ನು ಧರಿಸಿದ ಮಹಿಳೆಯರಿಗೆ ಯಾವುದೇ ಅಪಾಯ ಎದುರಾದಲ್ಲಿ ಅದು ಶಾಕ್ ಅಲೆ ಸೃಷ್ಟಿಸಿ, ಸಂಬಂಧಿಕರು ಹಾಗೂ ಪೊಲೀಸರಿಗೆ ಲೈವ್ ಲೊಕೇಶನ್ ಹಾಗೂ ಎಚ್ಚರಿಕೆಯನ್ನು ರವಾನಿಸುತ್ತದೆ.

ಇದನ್ನು ಧರಿಸಿದ ಮಹಿಳೆಯರು ತಮ್ಮ ಕೈಯನ್ನು ನಿರ್ದಿಷ್ಟ ಕೋನದಲ್ಲಿ ತಿರುಗಿಸಿದಾಗ ಈ ವಿನೂತನ "ಮಹಿಳೆಯರ ಸ್ವಯಂ ಭದ್ರತಾ ಬಳೆ" ಚಾಲನೆಗೊಳ್ಳುತ್ತದೆ. ಈ ಕೈ ತಿರುಗುವಿಕೆಯು ವಿದ್ಯುತ್ ಶಾಕ್ ಸೃಷ್ಟಿಸಿ, ಮಹಿಳೆಯನ್ನು ಹಿಡಿದ ದಾಳಿಕೋರನಿಗೆ ಶಾಕ್ ಹೊಡೆಯುವಂತೆ ಮಾಡುತ್ತದೆ ಹಾಗೂ ಲೈವ್ ಲೊಕೇಶನ್ ಹಾಗೂ ಎಚ್ಚರಿಕೆ ಸಂದೇಶವನ್ನು ಸಂಬಂಧಿಕರು ಹಾಗೂ ಪೊಲೀಸ್ ಠಾಣೆಗಳಿಗೆ ಕಳುಹಿಸುತ್ತದೆ.

ಇದು ಮಾರುಕಟ್ಟೆಯಲ್ಲಿ ಲಭ್ಯವಿರುವ ಇತರ ಎಲ್ಲ ಸಾಧನಗಳಿಗಿಂತ ಭಿನ್ನ ಎನ್ನುವುದು ಗಾದಿ ಹರೀಶ್ ಅವರ ಹೇಳಿಕೆ.

"ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ ಹಾಗೂ ಮಹಿಳೆಯರ ನಾಪತ್ತೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ವಿನೂತನ ಸಾಧನದ ಮುಖ್ಯ ಪರಿಕಲ್ಪನೆಯೆಂದರೆ ಮಹಿಳೆಯರಿಗೆ ಸೂಕ್ತ ಭದ್ರತೆ ಒದಗಿಸುವುದು" ಎಂದು ಅವರು ಹೇಳುತ್ತಾರೆ. ಇದೀಗ ಈ ಸುರಕ್ಷಾ ಸಾಧನದ ಮಾದರಿ ಸಿದ್ಧವಾಗಿದ್ದು, ಈ ಯೋಜನೆಯನ್ನು ಪೂರ್ಣಗೊಳಿಸಲು ಸರ್ಕಾರದ ನೆರವು ಬೇಕು ಎಂದು ಅವರು ಅಭಿಪ್ರಾಯಪಡುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X