Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಾಮಳೆಗೆ ನಲುಗಿದ ನಂಜನಗೂಡು: 200ಕ್ಕೂ...

ಮಹಾಮಳೆಗೆ ನಲುಗಿದ ನಂಜನಗೂಡು: 200ಕ್ಕೂ ಹೆಚ್ಚು ಮನೆಗಳು ಜಲಾವೃತ

ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿ ಬಂದ್

ವಾರ್ತಾಭಾರತಿವಾರ್ತಾಭಾರತಿ9 Aug 2019 8:56 PM IST
share
ಮಹಾಮಳೆಗೆ ನಲುಗಿದ ನಂಜನಗೂಡು: 200ಕ್ಕೂ ಹೆಚ್ಚು ಮನೆಗಳು ಜಲಾವೃತ

ಮೈಸೂರು,ಆ.9: ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಹಾ ಮಳೆಗೆ ನಂಜನಗೂಡು ನಲುಗಿ ಹೋಗಿದ್ದು, ಮನೆ- ರಸ್ತೆಯಲ್ಲಾ ಜಲಾವೃತಗೊಂಡು ಜನಜೀವನ ಅಸ್ತವ್ಯಸ್ಥಗೊಂಡಿದೆ.

ಕಬಿನಿ ಜಲಾಶಯದಿಂದ ಒಂದು ಲಕ್ಷ ಕ್ಯುಸೆಕ್ಸ್ ನೀರನ್ನು ಹೊರಬಿಟ್ಟ ಹಿನ್ನಲೆ ನಂಜನಗೂಡಿನ ರಸ್ತೆಯಲ್ಲಾ ಜಲಾವೃತಗೊಂಡಿದ್ದು, ನಗರದ ಹಳ್ಳದಕೇರಿ, ಗೌರಿಘಟ್ಟ ಬೀದಿ, ತೋಪಿನ ಬೀದಿ, ಕುರುಬಗೇರಿಯಲ್ಲಿ ಸುಮಾರು 200ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ.

ನಿನ್ನೆ ರಾತ್ರಿ ಹೆಚ್ಚಿನ ನೀರನ್ನು ಹರಿಯಬಿಡಲಾಗಿದ್ದು, ನಂಜನಗೂಡು-ಮೈಸೂರು ರಸ್ತೆಯ ಮಲ್ಲನ ಮೂಲೆ ಬಳಿಯ ರಾಷ್ಟ್ರೀಯ ಹೆದ್ದಾರಿ 266 ರ ರಸ್ತೆಯ ಮೇಲೆಲ್ಲಾ ನೀರು ಬಂದ ಪರಿಣಾಮ ಸಂಚಾರ ವ್ಯವಸ್ಥೆ ಬಂದ್ ಮಾಡಲಾಗಿದೆ. ಪ್ರಸಿದ್ದ ಯಾತ್ರಾ ಸ್ಥಳ ಶ್ರೀಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದ ಮುಂಭಾಗದವರೆಗೂ ನೀರು ಬಂದಿದ್ದು, ನದಿ ದಡದ ಅಕ್ಕಪಕ್ಕದಲ್ಲಿ ವಾಸವಾಗಿದ್ದ ಮತ್ತು ವ್ಯಾಪಾರ ವಹಿವಾಟು ನಡೆಸುತ್ತಿದ್ದ ಜನರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಗಿದೆ.

ಇನ್ನು, ನಂಜನಗೂಡು-ಮೈಸೂರು ರಸ್ತೆಯ ದೊಡ್ಡ ಸೇತುವೆ ಮುಳುಗುವ ಹಂತ ತಲುಪಿದ್ದು, ಭೋರ್ಗರೆಯುವಂತೆ ನೀರು ರಭಸದಿಂದ ಸಾಗುತ್ತಿದೆ. ಹಾಗೆ ಹೆಜ್ಜಿಗೆ, ಕುಳ್ಳಂಕನಹುಂಡಿ, ಕೆಂಪಿಸಿದ್ದನಹುಂಡಿ, ಮುಳ್ಳೂರು ಗ್ರಾಮಗಳಿಗೂ ನೀರು ನುಗ್ಗಿದ್ದು, ಕೆಂಪಿಸಿದ್ದನಹುಂಡಿಯಲ್ಲಿ ಕಾಳಯ್ಯ ಎಂಬುವವರ ಮನೆ ಕುಸಿದಿದೆ. ಮನೆಯಲ್ಲಿ ಎಂಟು ಜನರಿದ್ದು ಗೋಡೆ ಕುಸಿಯುವ ವೇಳೆ ಆ ಸ್ಥಳದಲ್ಲಿ ಯಾರು ಇಲ್ಲದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ನಂಜನಗೂಡು-ಮೈಸೂರು ಹೆದ್ದಾರಿಯ ರಸ್ತೆ ಬಂದ್ ಮಾಡಿರುವುದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದ್ದು, ಪೊಲೀಸರು ಬದಲಿ ಮಾರ್ಗದ ವ್ಯವಸ್ಥೆ ಮಾಡಿದ್ದಾರೆ. ಹೆಜ್ಜಿಗೆ ಗ್ರಾಮದ ಸೇತುವೆ ಸಹ ಸಂಪೂರ್ಣವಾಗಿ ತುಂಬಿದ್ದು, ಅಲ್ಲಿನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಪ್ರವಾಹವನ್ನು ನೋಡಲು ಸಾಗರೋಪಾದಿಯಲ್ಲಿ ಜನ ಆಗಮಿಸುತ್ತಿದ್ದು, ನೀರಿನ ಹತ್ತಿರ ಸುಳಿಯದಂತೆ ಪೊಲೀಸರು ಬ್ಯಾರೀಕೇಡ್‍ಗಳನ್ನು ಹಾಕಿ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದಾರೆ.

ಮಳೆಯಿಂದ ಮುಳುಗಿರುವ ಜನರಿಗಾಗಿ ಗಿರಿ ಜಕಲ್ಯಾಣ ಮಂಟಪದಲ್ಲಿ ಗಂಜಿಕೇಂದ್ರ ತೆರೆಯಲಾಗಿದ್ದು, ಅಲ್ಲಿರುವ ಎಲ್ಲರಿಗೂ ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ. ಸ್ಥಳೀಯ ಶಾಸಕ ಹರ್ಷವರ್ಧನ್ ಅಧಿಕಾರಿಗಳೊಂದಿಗೆ ಭೇಟಿ ನಿಡಿ ಪ್ರವಾಹದಲ್ಲಿ ಹಾನಿಯಾಗಿರುವ ಪ್ರದೇಶಗಳನ್ನು ಪರಿಶೀಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X