Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್ ಗಿಂತ ಜಮ್ಮು-ಕಾಶ್ಮೀರ...

ಗುಜರಾತ್ ಗಿಂತ ಜಮ್ಮು-ಕಾಶ್ಮೀರ ಅಭಿವೃದ್ಧಿಯಲ್ಲಿ ಮುಂದು: ಅಮಿತ್ ಶಾಗೆ ಆರ್ಥಿಕ ತಜ್ಞ ಜೀನ್ ಡ್ರೆಝ್ ಸವಾಲು

ಅಂಕಿ-ಅಂಶಗಳ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ9 Aug 2019 9:58 PM IST
share
ಗುಜರಾತ್ ಗಿಂತ ಜಮ್ಮು-ಕಾಶ್ಮೀರ ಅಭಿವೃದ್ಧಿಯಲ್ಲಿ ಮುಂದು: ಅಮಿತ್ ಶಾಗೆ ಆರ್ಥಿಕ ತಜ್ಞ ಜೀನ್ ಡ್ರೆಝ್ ಸವಾಲು

ಹೊಸದಿಲ್ಲಿ, ಆ.9: ಆರ್ಥಿಕ ತಜ್ಞ ಜೀನ್ ಡ್ರೆಝ್ ಅವರು ಇಲ್ಲಿ ನಡೆದ ಪ್ರತಿಭಟನಾ ರ್ಯಾಲಿಯಲ್ಲಿ ಅಂಕಿಅಂಶಗಳನ್ನೊಳಗೊಂಡ ಭಿತ್ತಿಪತ್ರವನ್ನು ಪ್ರದರ್ಶಿಸುವ ಮೂಲಕ ಜಮ್ಮು-ಕಾಶ್ಮೀರವು ಅಭಿವೃದ್ಧಿಯಲ್ಲಿ ಶೇಷ ಭಾರತಕ್ಕಿಂತ ಹಿಂದುಳಿದಿದೆ ಎಂಬ ಗೃಹಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಪ್ರಶ್ನಿಸಿದ್ದಾರೆ.

ಅಭಿವೃದ್ಧಿ ಸೂಚ್ಯಂಕಗಳ ಆಧಾರದಲ್ಲಿ ಜಮ್ಮು-ಕಾಶ್ಮೀರವು ಹೇಗೆ ಗುಜರಾತನ್ನು ಮೀರಿಸಿದೆ ಎನ್ನುವುದನ್ನು ಡ್ರೆಝ್ ತೋರಿಸಿದ್ದಾರೆ.

ಸೋಮವಾರ ರಾಜ್ಯಸಭೆಯಲ್ಲಿ ಸಂವಿಧಾನದ ವಿಧಿ 35ಎ ಮತ್ತು 370 ರದ್ದತಿಗಳನ್ನು ಘೋಷಿಸಿದ ಸಂದರ್ಭ ಶಾ ಅವರು,ಈ ವಿಧಿಗಳಿಂದಾಗಿಯೇ ಜಮ್ಮು-ಕಾಶ್ಮೀರದಲ್ಲಿ ಅಭಿವೃದ್ಧಿಯಾಗಿಲ್ಲ ಎಂದು ಹೇಳಿದ್ದರು.

ಹೆಚ್ಚುಕಡಿಮೆ ಪ್ರತಿಯೊಂದೂ ಆರ್ಥಿಕ ಅಥವಾ ಸಾಮಾಜಿಕ ಸೂಚಿಯಲ್ಲಿ ಜಮ್ಮು-ಕಾಶ್ಮೀರವು ಹೇಗೆ ಗುಜರಾತಿಗಿಂತ ಅದೆಷ್ಟೋ ಮುಂದಿದೆ ಎನ್ನುವುದನ್ನು ಡ್ರೆಝ್ ವಿವರಿಸಿರುವ ವೀಡಿಯೊವೊಂದನ್ನು ಅಂಬೇಡ್ಕರ್ ವಿವಿಯ ವಿದ್ಯಾರ್ಥಿನಿ ಶ್ವೇತಾ ದಾಸ್ ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

1950ರ ದಶಕಗಳಲ್ಲಿ ಕೈಗೊಳ್ಳಲಾಗಿದ್ದ ಭೂ ಸುಧಾರಣೆಗಳು ಜಮ್ಮು-ಕಾಶ್ಮೀರದ ಅಭಿವೃದ್ಧಿಗೆ ಕಾರಣ ಎಂದಿರುವ ಡ್ರೆಝ್,ವಿಧಿ 370 ಈ ಭೂ ಸುಧಾರಣೆಗಳು ಅನುಷ್ಠಾನಗೊಳ್ಳುವಂತೆ ಮಾಡಿತ್ತು ಎಂದಿದ್ದಾರೆ. ಪ್ರಜೆಗಳ ಜೀವಿತಾವಧಿ,ಐದು ವರ್ಷಗಳಿಗಿಂತ ಕಡಿಮೆ ಮಕ್ಕಳ ಸಾವುಗಳ ದರ,ಒಟ್ಟು ಫಲವತ್ತತೆ ದರ,ಎಂಟು ವರ್ಷಗಳ ಶಾಲಾ ಶಿಕ್ಷಣ ಪಡೆದಿರುವ 15ರಿಂದ 19 ವರ್ಷ ವಯೋಮಾನದ ಹೆಣ್ಣುಮಕ್ಕಳ ಶೇಕಡಾವಾರು ಪ್ರಮಾಣ,ಕಡಿಮೆ ತೂಕವನ್ನು ಹೊಂದಿರುವ ಮಕ್ಕಳು, ಪೋಷಕಾಂಶಗಳ ಕೊರತೆಯಿಂದ ಕಡಿಮೆ ದೇಹತೂಕ ಹೊಂದಿರುವ ಮಹಿಳೆಯರು ಮತ್ತು ಎಲ್ಲ ಲಸಿಕೆಗಳನ್ನು ನೀಡಲಾಗಿರುವ ಮಕ್ಕಳಿಗೆ ಸಂಬಂಧಿಸಿದಂತೆ 2015-16ರ ಅಂಕಿಅಂಶಗಳನ್ನು ಅವರು ಉಲ್ಲೇಖಿಸಿದ್ದು,ಈ ಎಲ್ಲ ಸೂಚ್ಯಂಕಗಳಲ್ಲಿ ಜಮ್ಮು-ಕಾಶ್ಮೀರವು ಗುಜರಾತಿಗಿಂತ ಉತ್ತಮ ಸಾಧನೆಯನ್ನು ಮಾಡಿದೆ ಎಂದಿದ್ದಾರೆ. ಅವರು 2011-12ನೇ ಸಾಲಿನ ಗ್ರಾಮೀಣ ಬಡತನ ಮತ್ತು ಗ್ರಾಮೀಣ ಕಾರ್ಮಿಕರ ವೇತನಗಳ ಅಂಕಿಅಂಶಗಳನ್ನೂ ಉಲ್ಲೇಖಿಸಿದ್ದಾರೆ.

ಜಮ್ಮು-ಕಾಶ್ಮೀರವು ತನ್ನದೇ ಆದ ಸಂವಿಧಾನವನ್ನು ಹೊಂದಿತ್ತು ಮತ್ತು ಅದರಿಂದಾಗಿ ಸರಕಾರವು ಯಾವುದೇ ಪರಿಹಾರವನ್ನು ನೀಡದೇ ದೊಡ್ಡ ಜಮೀನುದಾರರ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡು ಭೂರಹಿತರಿಗೆ ಹಂಚಲು ಸಾಧ್ಯವಾಗಿತ್ತು ಎನ್ನುವುದು ಮುಖ್ಯ ಅಂಶವಾಗಿದೆ. ಭಾರತದ ಸಂವಿಧಾನದಡಿ ಇದು ಸಾಧ್ಯವಾಗುತ್ತಿರಲಿಲ್ಲ್ಲ ಎಂದು ಡ್ರೆಝ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X