Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವೀಸಾಕ್ಕಾಗಿ ತಡವಾಗಿ ಅರ್ಜಿ ಸಲ್ಲಿಸಿದ...

ವೀಸಾಕ್ಕಾಗಿ ತಡವಾಗಿ ಅರ್ಜಿ ಸಲ್ಲಿಸಿದ ದ್ಯುತಿ ಐರ್ಲೆಂಡ್, ಜರ್ಮನಿ ಪ್ರವಾಸ ಡೋಲಾಯಮಾನ

ವಾರ್ತಾಭಾರತಿವಾರ್ತಾಭಾರತಿ9 Aug 2019 11:42 PM IST
share
ವೀಸಾಕ್ಕಾಗಿ ತಡವಾಗಿ ಅರ್ಜಿ ಸಲ್ಲಿಸಿದ ದ್ಯುತಿ ಐರ್ಲೆಂಡ್, ಜರ್ಮನಿ ಪ್ರವಾಸ ಡೋಲಾಯಮಾನ

ಹೊಸದಿಲ್ಲಿ, ಆ.9: ವೀಸಾ ಅರ್ಜಿ ಪ್ರಕ್ರಿಯೆ ವಿಳಂಬವಾದ ಕಾರಣ ಟೂರ್ನಮೆಂಟ್‌ಗಳಲ್ಲಿ ಸ್ಪರ್ಧಿಸಲು ಐರ್ಲೆಂಡ್ ಹಾಗೂ ಜರ್ಮನಿಗೆ ಪ್ರಯಾಣಿಸುವ ತನ್ನ ಯೋಜನೆ ಡೋಲಾಯಮಾನವಾಗಿದೆ. ವಿದೇಶಾಂಗ ಸಚಿವಾಲಯ ತಕ್ಷಣವೇ ಮಧ್ಯಪ್ರವೇಶಿಸಿ ಸಮಸ್ಯೆಯನ್ನು ಇತ್ಯರ್ಥಪಡಿಸಬೇಕು ಎಂದು ಖ್ಯಾತ ಅಥ್ಲೀಟ್ ದ್ಯುತಿ ಚಂದ್ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

  ‘‘ಐರ್ಲೆಂಡ್ ಹಾಗೂ ಜರ್ಮನಿಯಲ್ಲಿ ಕ್ರಮವಾಗಿ ಆಗಸ್ಟ್ 13 ಹಾಗೂ 19 ರಂದು ನಡೆಯುವ ಕ್ರೀಡಾಕೂಟದಲ್ಲಿ ಭಾಗವಹಿಸಲು ಬಯಸಿದ್ದೇನೆ. ನಾನು ಕೆಲವೇ ದಿನಗಳ ಹಿಂದೆ ಭುವನೇಶ್ವರದ ಕಳಿಂಗ ಕೈಗಾರಿಕಾ ತಾಂತ್ರಿಕ ಸಂಸ್ಥೆಯ ನಿರ್ದೇಶಕರ ಕಚೇರಿಯ ಮೂಲಕ ವೀಸಾಕ್ಕೆ ಅರ್ಜಿ ಸಲ್ಲಿಸಿದ್ದೇನೆ. ಈ ಎರಡು ದೇಶಗಳ ಪ್ರವಾಸ ಭಾರತದ ಅಥ್ಲೆಟಿಕ್ಸ್ ಒಕ್ಕೂಟ(ಎಎಫ್‌ಐ) ಹಾಗೂ ಭಾರತ ಕ್ರೀಡಾ ಪ್ರಾಧಿಕಾರ(ಸಾಯ್)ಸಲ್ಲಿಸಿರುವ ವೇಳಾಪಟ್ಟಿಯಲ್ಲಿಲ್ಲ’’ ಎಂದು ಚಂದ್ ಹೇಳಿದ್ದಾರೆ. ದ್ಯುತಿ ಚಂದ್ ಕೋಚ್ ಎನ್.ರಮೇಶ್ ಕಳೆದ ವಾರ ಈ ಎರಡು ದೇಶಗಳಿಗೆ ತೆರಳಿ ಟೂರ್ನಿಯಲ್ಲಿ ಆಡುವ ಯೋಜನೆ ರೂಪಿಸಿದ್ದರು. ಈ ಟೂರ್ನಿಯ ಮೂಲಕ 2020ರ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ದ್ಯುತಿ ನಿರ್ಣಾಯಕ ಅಂಕ ಗಳಿಸಬಹುದಾಗಿದೆ.

‘‘ನಾವು ವೀಸಾಕ್ಕಾಗಿ ಅರ್ಜಿ ಸಲ್ಲಿಸಿದ್ದೇನೆ. ಅರ್ಜಿ ಸಲ್ಲಿಕೆ ಸ್ವಲ್ಪ ವಿಳಂಬವಾಗಿದೆ. ವಿಳಂಬಕ್ಕೆ ನಿಜವಾದ ಕಾರಣ ಏನೆಂದು ನನಗೆ ಗೊತ್ತಿಲ್ಲ. ಕಳಿಂಗ ಕೈಗಾರಿಕಾ ತಾಂತ್ರಿಕ ಸಂಸ್ಥೆಯ ನಿರ್ದೇಶಕ ಗಗನ್‌ನೆಂದು ದಾಸ್‌ಗೆ ಎಲ್ಲವೂ ಗೊತ್ತಿದೆ. ಈ ಟೂರ್ನಮೆಂಟ್‌ಗಳು ನನಗೆ ಅತ್ಯಂತ ಮುಖ್ಯವಾಗಿದೆ’’ ಎಂದು ದ್ಯುತಿ ಚಂದ್ ಹೇಳಿದ್ದಾರೆ.

ಎರಡೂ ಟೂರ್ನಮೆಂಟ್‌ಗಳು ದ್ಯುತಿಗೆ ಅತ್ಯಂತ ಮುಖ್ಯವಾಗಿದೆ. 100 ಮೀ.ನಲ್ಲಿ ಒಲಿಂಪಿಕ್ಸ್ ಅರ್ಹತಾ ಸಮಯ 11.15 ಸೆಕೆಂಡ್ ಹಾಗೂ 200 ಮೀ. ಓಟಕ್ಕೆ 22.80 ಸೆಕೆಂಡ್ ಆಗಿದೆ. ‘‘ದ್ಯುತಿ ಅವರ 100 ಮೀ. ಓಟದಲ್ಲಿ ವೈಯಕ್ತಿಕ ಶ್ರೇಷ್ಠ ಸಮಯ 11.24 ಸೆ. ಹಾಗೂ 200 ಮೀ.ನಲ್ಲಿ 23.00 ಸೆಕೆಂಡ್ ಆಗಿದೆ.ಈ ಎರಡು ದಾಖಲೆ ಮುರಿಯುವುದು ಅಸಾಧ್ಯ. ಟೋಕಿಯೊದಲ್ಲಿ ನಡೆಯುವ ಒಲಿಂಪಿಕ್ಸ್‌ಗೆ ದ್ಯುತಿ ಅರ್ಹತೆ ಪಡೆಯಬೇಕಾದರೆ, ದ್ಯುತಿಯ ಜಾಗತಿಕ ರ್ಯಾಂಕಿಂಗ್ ಉತ್ತಮವಾಗಬೇಕಾಗಿದೆ’’ ಎಂದು ಎಎಫ್‌ಐ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X