Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ಥಳೀಯ ಭಾಷೆಗಳ ಸಂರಕ್ಷಣೆಗೆ ಲೇಖಕರ,...

ಸ್ಥಳೀಯ ಭಾಷೆಗಳ ಸಂರಕ್ಷಣೆಗೆ ಲೇಖಕರ, ವಿದ್ವಾಂಸರ ಒತ್ತು

ವಾರ್ತಾಭಾರತಿವಾರ್ತಾಭಾರತಿ10 Aug 2019 9:04 PM IST
share
ಸ್ಥಳೀಯ ಭಾಷೆಗಳ ಸಂರಕ್ಷಣೆಗೆ ಲೇಖಕರ, ವಿದ್ವಾಂಸರ ಒತ್ತು

ಹೊಸದಿಲ್ಲಿ, ಆ.10: ಸಾಹಿತ್ಯ ಅಕಾಡೆಮಿಯು ಇಲ್ಲಿ ಆಯೋಜಿಸಿದ ಎರಡು ದಿನಗಳ ಅಖಿಲ ಭಾರತ ಸ್ಥಳೀಯ ಲೇಖಕರ ಮೇಳದಲ್ಲಿ 60ಕ್ಕೂ ಅಧಿಕ ಬುಡಕಟ್ಟು ಲೇಖಕರು ಮತ್ತು ವಿದ್ವಾಂಸರು ಸ್ಥಳೀಯ ಭಾಷೆಗಳ ಸಂರಕ್ಷಣೆ ಮತ್ತು ಪುನಃಶ್ಚೇತನಕ್ಕೆ ಒತ್ತು ನೀಡಿದ್ದಾರೆ.

ಭಾಷೆಗಳು ಸಮಾಜಗಳ ಸಂಸ್ಕೃತಿ ಮತ್ತು ಲೋಕಜ್ಞಾನಗಳನ್ನು ಸಂರಕ್ಷಿಸುವುದರಿಂದ ಅವುಗಳ ರಕ್ಷಣೆಯು ಮುಖ್ಯವಾಗಿದೆ ಎಂದು ಹೇಳಿದ ಸಾಹಿತ್ಯ ಅಕಾಡಮಿಯ ಕಾರ್ಯದರ್ಶಿ ಕೆ.ಶ್ರೀನಿವಾಸ ರಾವ್ ಅವರು,ವಿಶ್ವದಲ್ಲಿ ಮಾತನಾಡುತ್ತಿರುವ 6,700ಕ್ಕೂ ಅಧಿಕ ಭಾಷೆಗಳ ಪೈಕಿ ಶೇ.40ರಷ್ಟು ಭಾಷೆಗಳು ಅಸ್ತಿತ್ವ ಕಳೆದುಕೊಳ್ಳುವ ಸಾಧ್ಯತೆಯಿದೆ. ಭಾರತದಲ್ಲಿ 19,569 ಮಾತೃಭಾಷೆಗಳಿವೆ. ಈ ಪೈಕಿ ಕೇವಲ 121 ಭಾಷೆಗಳನ್ನು 10,000ಕ್ಕೂ ಅಧಿಕ ಜನರು ಮಾತನಾಡುತ್ತಾರೆ. ಭಾರತೀಯ ಭಾಷೆಗಳ ಕುರಿತು ನಡೆಸಲಾದ ಸಮೀಕ್ಷೆಯು ಮುಂದಿನ 50 ವರ್ಷಗಳಲ್ಲಿ ಶೇ.50ಕ್ಕೂ ಅಧಿಕ ಭಾರತೀಯ ಭಾಷೆಗಳು ಮಾಯವಾಗಲಿವೆ ಎಂಬ ಆತಂಕವನ್ನು ವ್ಯಕ್ತಪಡಿಸಿದೆ ಎಂದರು.

 ಆಧುನಿಕ ಅಭಿವೃದ್ಧಿಯು ಭಾಷೆಗಳಿಗೆ ಹೆಚ್ಚು ಹಾನಿಯನ್ನುಂಟು ಮಾಡಿದೆ. ಇದರಿಂದಾಗಿ ವಿಶ್ವದಲ್ಲಿ ಪ್ರತಿ ಎರಡು ವಾರಗಳಿಗೆ ಒಂದು ಭಾಷೆಯು ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಮುಂಡಾರಿ,ಕುಡಖ್‌ನಂತಹ ಭಾಷೆಗಳು ನಿಧಾನವಾಗಿ ಅವನತಿಯ ಅಂಚಿಗೆ ಸರಿಯುತ್ತಿವೆ ಎಂದು ಸಂತಾಲಿ ಸಲಹಾ ಮಂಡಳಿಯ ಸಂಚಾಲಕ ಮದನ ಮೋಹನ ಸೊರೆನ್ ಕಳವಳ ವ್ಯಕ್ತಪಡಿಸಿದರು. ಅವರನ್ನು ಬೆಂಬಲಿಸಿದ ಒಡಿಯಾ ಕವಿ ಮತ್ತು ವಿದ್ವಾಂಸ ಸೀತಾಕಾಂತ ಮಹಾಪತ್ರಾ ಅವರು, ಬುಡಕಟ್ಟು ಭಾಷೆಗಳ ಸಂರಕ್ಷಣೆಗಾಗಿ ಸರಿಯಾದ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X