Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಕ್ಷಿಣ ಭಾರತದಲ್ಲಿ ಮುಂದುವರಿದ ಮಳೆ:...

ದಕ್ಷಿಣ ಭಾರತದಲ್ಲಿ ಮುಂದುವರಿದ ಮಳೆ: ಮೃತರ ಸಂಖ್ಯೆ ಕನಿಷ್ಠ 50ಕ್ಕೆ ಏರಿಕೆ

ವಾರ್ತಾಭಾರತಿವಾರ್ತಾಭಾರತಿ10 Aug 2019 11:50 PM IST
share
ದಕ್ಷಿಣ ಭಾರತದಲ್ಲಿ ಮುಂದುವರಿದ ಮಳೆ: ಮೃತರ ಸಂಖ್ಯೆ ಕನಿಷ್ಠ 50ಕ್ಕೆ ಏರಿಕೆ

ಹೊಸದಿಲ್ಲಿ, ಆ. 10: ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಗುಜರಾತ್‌ಗಳಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಶನಿವಾರ ಕೂಡ ಮುಂದುವರಿದಿದೆ. ಇದರಿಂದಾಗಿ ಈ ರಾಜ್ಯಗಳಲ್ಲಿ ಹಲವೆಡೆ ಪ್ರವಾಹ ಸೃಷ್ಟಿಯಾಗಿದೆ. ಮಳೆ ಸಂಬಂಧಿ ದುರ್ಘಟನೆಗಳಲ್ಲಿ ಕಳೆದ ಒಂದು ವಾರದಲ್ಲಿ 50ಕ್ಕೂ ಅಧಿಕ ಜನರು ಮೃತಪಟ್ಟಿದ್ದು, ಲಕ್ಷಾಂತರ ಜನರನ್ನು ಸ್ಥಳಾಂತರಗೊಳಿಸಲಾಗಿದೆ.

ಕಾಸರಗೋಡು, ಕಣ್ಣೂರು, ವಯನಾಡಿನಲ್ಲಿ ರೆಡ್ ಅಲರ್ಟ್

ಕೇರಳದ ವಯನಾಡು, ಕಣ್ಣೂರು, ಕಾಸರಗೋಡು ಜಿಲ್ಲೆಗಳಲ್ಲಿ ರವಿವಾರದ ವರೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಎರ್ನಾಕುಳಂ, ಇಡುಕ್ಕಿ, ಪಾಲಕ್ಕಾಡ್, ಮಲಪ್ಪುರಂ ಹಾಗೂ ಕೋಝಿಕ್ಕೋಡ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಹಲವು ಭಾಗಗಳು ಜಲಾವೃತವಾಗಿವೆ. ಕೆಲವೆಡೆ ಭೂಕುಸಿತ ಸಂಭವಿಸಿದೆ. ಮಲಪ್ಪುರ ಜಿಲ್ಲೆಯ ಕವಳಪ್ಪಾರದಲ್ಲಿ ಇನ್ನೊಂದು ಭೂಕುಸಿತ ಸಂಭವಿಸಿದ್ದು, ಈಗಾಗಲೇ ನಡೆಸುತ್ತಿದ್ದ ರಕ್ಷಣಾ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಶನಿವಾರ ಮತ್ತೆ 5 ಮೃತದೇಹಗಳು ಪತ್ತೆಯಾಗಿದೆ. 42 ಕುಟುಂಬಗಳ 62 ಮಂದಿ ಸದಸ್ಯರು ಭೂಕುಸಿತದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದೆ ಎಂದು ಪೊತುಕಲ್ಲು ಪಂಚಾಯತ್‌ನ ಅಧಿಕಾರಿಗಳು ತಿಳಿಸಿದ್ದಾರೆ.

ವಯನಾಡ್ ಜಿಲ್ಲೆಯ ಪುತುಮಲೆಯಲ್ಲಿ ಗುರುವಾರ ಸಂಭವಿಸಿದ ಭೂಕುಸಿತದ ಅವಶೇಷಗಳ ಅಡಿಯಲ್ಲಿ 40ಕ್ಕೂ ಅಧಿಕ ಜನರು ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊಚ್ಚಿ ವಿಮಾನ ನಿಲ್ದಾಣದಲ್ಲಿ ನೆರೆ ನೀರು ಇಳಿಯುತ್ತಿದ್ದು, ರವಿವಾರ ವಿಮಾನಗಳ ಸಂಚರ ಪುನರಾರಂಭವಾಗಲಿದೆ ಎಂದು ವಿಮಾನ ನಿಲ್ದಾಣ ಪ್ರಾಧಿಕಾರ ತಿಳಿಸಿದೆ.

ತಮಿಳುನಾಡು: 2,500ಕ್ಕೂ ಅಧಿಕ ಸಂತ್ರಸ್ತರ ಸ್ಥಳಾಂತರ

ತಮಿಳುನಾಡಿನಲ್ಲಿ ಸುರಿಯುತ್ತಿರುವ ಭಾರೀ ಮಳೆ ಮುಂದುವರಿದಿದ್ದು, ನೀಲಗಿರಿ ಜಿಲ್ಲೆಯಿಂದ 2,500ಕ್ಕೂ ಅಧಿಕ ಜನರನ್ನು ಸ್ಥಳಾಂತರಗೊಳಿಸಲಾಗಿದೆ. ಇಲ್ಲಿ ಮಳೆ ಸಂಬಂಧಿ ಘಟನೆಗಳಲ್ಲಿ ಇದುವರೆಗೆ 5 ಮಂದಿ ಮೃತಪಟ್ಟಿದ್ದಾರೆ. ಪಾಲಕ್ಕಾಡು ಜಿಲ್ಲೆಯಲ್ಲಿ ಹಳಿಗಳು ಜಲಾವೃತವಾಗಿರುವು ದರಿಂದ 20ಕ್ಕೂ ಅಧಿಕ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X