Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚರಕ ಋಷಿ ಪರಮಾಣು ಸಂಶೋಧಕ ಎಂದ ಕೇಂದ್ರ...

ಚರಕ ಋಷಿ ಪರಮಾಣು ಸಂಶೋಧಕ ಎಂದ ಕೇಂದ್ರ ಸಚಿವ ಪೊಖ್ರಿಯಾಲ್

ವಾರ್ತಾಭಾರತಿವಾರ್ತಾಭಾರತಿ11 Aug 2019 3:14 PM IST
share
ಚರಕ ಋಷಿ ಪರಮಾಣು ಸಂಶೋಧಕ ಎಂದ ಕೇಂದ್ರ ಸಚಿವ ಪೊಖ್ರಿಯಾಲ್

ಮುಂಬೈ, ಆ.11: "ಆಯುರ್ವೇದ ಶಾಸ್ತ್ರದ ಜನಕ ಎನಿಸಿಕೊಂಡಿರುವ ಚರಕ ಋಷಿ ಪರಮಾಣು ಹಾಗೂ ಕಣಗಳನ್ನು ಕೂಡಾ ಸಂಶೋಧಿಸಿದ್ದರು. ನಡೆದಾಡುವ ಕಂಪ್ಯೂಟರ್ ಏನಾದರೂ ಸೃಷ್ಟಿಯಾದರೆ ಅದು ಮೂಲಭೂತವಾಗಿ ಸಂಸ್ಕೃತದ ನೆರವಿನಿಂದ ಎನ್ನುವುದನ್ನು ನಾಸಾ ಕೂಡಾ ದೃಢಪಡಿಸಿದೆ"… ಇದು ದೇಶದ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ಅವರ ಮಾತುಗಳು.

ಮುಂಬೈ ಐಐಟಿಯ 57ನೇ ಘಟಿಕೋತ್ಸವ ಭಾಷಣದಲ್ಲಿ, "ಸುಶ್ರುತ ಈ ವಿಶ್ವದ ಮೊಟ್ಟಮೊದಲ ಶಸ್ತ್ರಚಿಕಿತ್ಸಕ" ಎಂದು ಬಣ್ಣಿಸಿದರು. ಆದರೆ ಪರಮಾಣು ಸಿದ್ಧಾಂತವನ್ನು ಮೊದಲು ಪ್ರತಿಪಾದಿಸಿದವರು ಗ್ರೀಕ್ ತತ್ವಜ್ಞಾನಿ ಡೆಮೋಕ್ರಿಟಸ್.

"ನಡೆದಾಡುವ ಕಂಪ್ಯೂಟರ್ ಅಭಿವೃದ್ಧಿಪಡಿಸುವ ಕನಸು ನನಸಾಗುವುದಾದರೆ ಅದು ಸಂಸ್ಕೃತದ ಮೂಲತತ್ವದಿಂದಷ್ಟೇ ಸಾಧ್ಯ ಎನ್ನುವುದನ್ನು ನಾಸಾ ದೃಢಪಡಿಸಿದೆ. ಸಂಸ್ಕೃತ ವೈಜ್ಞಾನಿಕ ಭಾಷೆಯಾಗಿದ್ದು, ಬೇರೆ ಯಾವ ಭಾಷೆಯನ್ನೂ ಇದಕ್ಕೆ ಹೋಲಿಸಲಾಗದು" ಎಂದರು. ಈ ಭಾಷೆಯಲ್ಲಿ ಮಾತ್ರ ಹೇಗೆ ಮಾತನಾಡುತ್ತೇವೆಯೋ ಹಾಗೆಯೇ ಶಬ್ದಗಳನ್ನು ಬರೆಯಲಾಗುತ್ತದೆ ಎನ್ನುವುದು ಸಚಿವರ ವಿಶ್ಲೇಷಣೆ.

ಆಯುರ್ವೇದ ಹೊರತಾದ ವೈದ್ಯ ವ್ಯವಸ್ಥೆ ಅಪೂರ್ಣ. ವಿಶ್ವಾದ್ಯಂತ ಆಯುಷ್ ಘಟಕ ಆರಂಭಿಸದೇ ಯಾವ ಆಸ್ಪತ್ರೆಯನ್ನೂ ಆರಂಭಿಸಲಾಗದು. ಏಕೆಂದರೆ ಆಯುರ್ವೇದ ಇಲ್ಲದ ವೈದ್ಯ ವ್ಯವಸ್ಥೆ ಅಪೂರ್ಣ ಎಂದು ಬಣ್ಣಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X