Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗುಡ್ಡ ಕುಸಿತ: ಎಂಟು ಮಂದಿಯ ಪತ್ತೆಗಾಗಿ...

ಗುಡ್ಡ ಕುಸಿತ: ಎಂಟು ಮಂದಿಯ ಪತ್ತೆಗಾಗಿ ಶೋಧ ಕಾರ್ಯ ತೀವ್ರ

ವಾರ್ತಾಭಾರತಿವಾರ್ತಾಭಾರತಿ11 Aug 2019 11:24 PM IST
share
ಗುಡ್ಡ ಕುಸಿತ: ಎಂಟು ಮಂದಿಯ ಪತ್ತೆಗಾಗಿ ಶೋಧ ಕಾರ್ಯ ತೀವ್ರ

ಮಡಿಕೇರಿ, ಆ.11: ವೀರಾಜಪೇಟೆ ತಾಲೂಕಿನ ಹೆಗ್ಗಳ ಬಳಿಯ ತೋರ ಗ್ರಾಮದಲ್ಲಿ ಗುಡ್ಡ ಕುಸಿತಕ್ಕೆ ಸಿಲುಕಿ ನಾಪತ್ತೆಯಾಗಿರುವ ಎಂಟು ಮಂದಿಯ ಪತ್ತೆಗಾಗಿ ರಕ್ಷಣಾ ತಂಡಗಳಿಂದ ಪ್ರತಿಕೂಲ ಪರಿಸ್ಥಿತಿಗಳ ನಡುವೆ ಶೋಧ ಕಾರ್ಯ ನಡೆಯುತ್ತಿದೆ.

ಮಹಾಮಳೆಗೆ ಸಿಲುಕಿ ಕಳೆದ ಶುಕ್ರವಾರ ತೋರ ಗ್ರಾಮದಲ್ಲಿ ಬೆಟ್ಟ ಪ್ರದೇಶ ಭಾರೀ ಕುಸಿತಕ್ಕೆ ಒಳಗಾಗಿ ಇಬ್ಬರು ಸಾವನ್ನಪ್ಪಿ, ಎಂಟು ಮಂದಿ ನಾಪತ್ತೆಯಾಗಿದ್ದರು. ಭಾರೀ ಮಳೆಯಿಂದ ರಕ್ಷಣಾ ತಂಡಗಳಿಗೆ ದುರ್ಘಟನೆ ನಡೆದ ಸ್ಥಳಕ್ಕೆ ತೆರಳುವುದೇ ಅಸಾಧ್ಯವಾಗಿ ಪರಿಣಮಿಸಿತ್ತಾದರೂ, ಸಾಹಸಿಕ ಪ್ರಯತ್ನದ ಮೂಲಕ ಸ್ಥಳಕ್ಕೆ ತೆರಳಿದ ರಕ್ಷಣಾ ತಂಡ ತಾಯಿ ಮಗಳ ಮೃತದೇಹಗಳನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ಆದರೆ ಉಳಿದವರ ಪತ್ತೆಕಾರ್ಯ ಸಾಧ್ಯವಾಗಿಲ್ಲ.

ಎಲ್ಲೆಲ್ಲೂ ಕೆಸರು-ಕಠಿಣ ಕಾರ್ಯಾಚರಣೆ- ದುರ್ಘಟನೆ ನಡೆದು ದಿನಕಳೆದರು ನಾಪತ್ತೆಯಾದವರ ಪತ್ತೆ ಸಾಧ್ಯವಾಗಿರಲಿಲ್ಲ. ಭಾನುವಾರ ಬೆಳಗ್ಗಿನಿಂದಲೆ ಸೈನ್ಯದ ತುಕಡಿ, ಎನ್‍ಡಿಆರ್‍ಎಫ್, ಪೊಲೀಸ್ ತಂಡಗಳು ಕಾರ್ಯಾಚರಣೆಗೆ ಇಳಿದವಾದರು, ಇನ್ನೂರು ಏಕರೆ ವ್ಯಾಪ್ತಿಯಲ್ಲಿ ಕುಸಿದ ಗುಡ್ಡ ಪ್ರದೇಶದಲ್ಲಿನ ಕೆಸರಿನಿಂದಾಗಿ ಶೋಧ ಕಾರ್ಯ ನಿಧಾನಗತಿಯಲ್ಲಿ ಸಾಗುತ್ತಿದೆ.

ಸ್ಥಳದಲ್ಲಿ ಎರಡು ಹಿಟಾಚಿಗಳ ಮೂಲಕ ಶೋಧ ಕಾರ್ಯ ನಡೆಸಲಾಗುತ್ತಿದೆ. ಭೂ ಕುಸಿತ ಎಷ್ಟರ ಮಟ್ಟಿಗೆ ಭೀಕರವಾಗಿದೆಯೆಂದರೆ ಗುಡ್ಡ ಕುಸಿತಕ್ಕೆ ಸಿಲುಕಿ ನಾಶವಾದ ಮನೆಗಳ ಗುರುತು ಪತ್ತೆಯೇ ಸಾಧ್ಯವಾಗುತ್ತಿಲ್ಲ.

ನನ್ನ ದೌರ್ಭಾಗ್ಯ- ದುರ್ಘಟನೆಯಲ್ಲಿ ತಾಯಿ ದೇವಕ್ಕಿ, ಪತ್ನಿ ಅನು, ಮಕ್ಕಳಾದ ಅಮೃತ(13) ಹಾಗೂ ಆದಿತ್ಯ(10) ಅವರನ್ನು ಕಳೆದುಕೊಂಡಿರುವ ಪ್ರಭು ಅವರು, ಕ್ಷಣಾರ್ಧದಲ್ಲಿ ನಡೆದು ಹೋಗಿರುವ ಘಟನೆಯಿಂದ ನನ್ನ ಸಂಸಾರ ನಾಶವಾಗಿದೆ. ಇದು ನನ್ನ ದೌರ್ಭಾಗ್ಯವೆಂದು ನೋವನ್ನು ತೋಡಿಕೊಂಡಿದ್ದಾರೆ.
ಪ್ರಭು ಅವರ ಕುಟುಂಬದ ನಾಲ್ವರು ಸದಸ್ಯರೊಂದಿಗೆ ಭೂ ಕುಸಿತದ ದುರ್ಘಟನೆಯಲ್ಲಿ ಶಂಕರ, ಅಪ್ಪು, ಲೀಲಾ, ಹರೀಶ ಎಂಬವರ ಪತ್ನಿ ಹೀಗೆ ನಾಲ್ವರು ನಾಪತ್ತೆಯಾಗಿದ್ದಾರೆ. ಇವರೆಲ್ಲರ ಪತ್ತೆ ಕಾರ್ಯಕ್ಕಾಗಿ ಪ್ರಯಾಸದ ಕಾರ್ಯಾಚರಣೆ ಪ್ರಗತಿಯಲ್ಲಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X