Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಡಬ್ಲ್ಯುಟಿಎ ಟೊರಾಂಟೊ ಓಪನ್: ಸೆರೆನಾ...

ಡಬ್ಲ್ಯುಟಿಎ ಟೊರಾಂಟೊ ಓಪನ್: ಸೆರೆನಾ ಫೈನಲ್‌ಗೆ

ವಾರ್ತಾಭಾರತಿವಾರ್ತಾಭಾರತಿ11 Aug 2019 11:39 PM IST
share
ಡಬ್ಲ್ಯುಟಿಎ ಟೊರಾಂಟೊ ಓಪನ್: ಸೆರೆನಾ ಫೈನಲ್‌ಗೆ

ಟೊರಾಂಟೊ, ಆ.11: ಝೆಕ್ ಕ್ವಾಲಿಫೈಯರ್ ಮೇರಿ ಬೌಝ್‌ಕೊವಾರ ಸವಾಲು ಹಿಮ್ಮೆಟ್ಟಿಸಿದ ಅಮೆರಿಕದ ಹಿರಿಯ ಆಟಗಾರ್ತಿ ಸೆರೆನಾ ವಿಲಿಯಮ್ಸ್ ಡಬ್ಲ್ಯುಟಿಎ ಟೊರಾಂಟೊ ಓಪನ್ ಟೂರ್ನಿಯಲ್ಲಿ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ.

ಇಲ್ಲಿ ಶನಿವಾರ ನಡೆದ ಮಹಿಳೆಯರ ಸಿಂಗಲ್ಸ್ ನ ಸೆಮಿ ಫೈನಲ್‌ನಲ್ಲಿ 8ನೇ ಶ್ರೇಯಾಂಕದ ಸೆರೆನಾ ಝೆಕ್ ಆಟಗಾರ್ತಿಯ ವಿರುದ್ಧ 1-6, 6-3, 6-3 ಸೆಟ್‌ಗಳ ಅಂತರದಿಂದ ಜಯ ಸಾಧಿಸಿದರು. ಮೂರನೇ ಪ್ರಶಸ್ತಿಯನ್ನು ಗೆಲ್ಲುವ ವಿಶ್ವಾಸದಲ್ಲಿರುವ ಸೆರೆನಾ ರವಿವಾರ ನಡೆಯಲಿರುವ ಫೈನಲ್‌ನಲ್ಲಿ ಕೆನಡಾದ ಬಿಯಾಂಕಾ ಆಂಡ್ರೀಸ್ಕೂರನ್ನು ಎದುರಿಸಲಿದ್ದಾರೆ.

ಸೆರೆನಾ 2017ರಲ್ಲಿ ಆಸ್ಟ್ರೇಲಿಯನ್ ಓಪನ್‌ನಲ್ಲಿ 23ನೇ ಗ್ರಾನ್‌ಸ್ಲಾಮ್ ಪ್ರಶಸ್ತಿಯನ್ನು ಜಯಿಸಿದ ಬಳಿಕ ಮೊದಲ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದಾರೆ.

ಇದೇ ವೇಳೆ, 19ರ ಹರೆಯದ ಬಿಯಾಂಕಾ 50 ವರ್ಷಗಳಲ್ಲಿ ಮೊದಲ ಬಾರಿ ಟ್ರೋಫಿ ಜಯಿಸಿದ ಕೆನಡಾದ ಮೊದಲ ಆಟಗಾರ್ತಿಎಂಬ ಹಿರಿಮೆ ಪಾತ್ರರಾಗಲು ಎದುರು ನೋಡುತ್ತಿದ್ದಾರೆ.

ಸ್ಲೋಯಾನ್ ಸ್ಟೀಫನ್ಸ್, ಜೆಲೆನಾ ಒಸ್ಟಾಪೆಂಕೊ ಹಾಗೂ ಹಾಲಿ ವಿಂಬಲ್ಡನ್ ಚಾಂಪಿಯನ್ ಸಿಮೊನಾ ಹಾಲೆಪ್‌ರನ್ನು ಸೋಲಿಸಿ ಫೈನಲ್‌ಗೆ ತಲುಪಿದ್ದರು. ಹಾಲೆಪ್ ಶುಕ್ರವಾರ ರಾತ್ರಿ ಮೊದಲ ಸೆಟನ್ನು ಸೋತ ಬಳಿಕ ಗಾಯಗೊಂಡು ನಿವೃತ್ತಿಯಾಗಿದ್ದರು.

ಫ್ರೆಂಚ್ ಓಪನ್‌ನಲ್ಲಿ ಭುಜನೋವಿನಿಂದಾಗಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದ ಆಂಡ್ರೀಸ್ಕೂ ಫೈನಲ್‌ಗೆ ತೇರ್ಗಡೆಯಾಗಿ ಗಮನ ಸೆಳೆದಿದ್ದಾರೆ.

ಸತತ ಐದು ದಿನಗಳ ಕಾಲ ಪಂದ್ಯಗಳನ್ನು ಆಡಿರುವ ಸೆರೆನಾ ಒಂದು ರೀತಿಯ ದೈಹಿಕ ಪರೀಕ್ಷೆಗೆ ಒಳಗಾದರು. ಸೆರೆನಾ 2016ರಲ್ಲಿ ಗ್ರಾನ್‌ಸ್ಲಾಮ್‌ಯೇತರ ಡಬ್ಲುಟಿಎ ಟೂರ್ನಿ ಇಟಾಲಿಯನ್ ಓಪನ್‌ನಲ್ಲಿ ಕೊನೆಯ ಬಾರಿ ಫೈನಲ್‌ಗೆ ತಲುಪಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X