Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಳೆ ಆರ್ಭಟ ಇಳಿದರೂ, ಏರುತ್ತಲೇ ಇದೆ...

ಮಳೆ ಆರ್ಭಟ ಇಳಿದರೂ, ಏರುತ್ತಲೇ ಇದೆ ಸಾವಿನ ಸಂಖ್ಯೆ

ವಾರ್ತಾಭಾರತಿವಾರ್ತಾಭಾರತಿ12 Aug 2019 10:41 AM IST
share
ಮಳೆ ಆರ್ಭಟ ಇಳಿದರೂ, ಏರುತ್ತಲೇ ಇದೆ ಸಾವಿನ ಸಂಖ್ಯೆ

ಹೊಸದಿಲ್ಲಿ, ಆ. ೧೨: ಹಲವು ರಾಜ್ಯಗಳಲ್ಲಿ ಮಳೆ ಆರ್ಭಟ ಕಡಿಮೆಯಾಗಿದ್ದು, ಪ್ರವಾಹ ಇಳಿಮುಖವಾಗಿದೆ. ಆದರೂ ಸಾವಿನ ಸಂಖ್ಯೆ ಮಾತ್ರ ಏರುತ್ತಲೇ ಇದೆ. ಮಳೆಸಂಬಂಧಿ ಅನಾಹುತಗಳಿಂದ ಭಾನುವಾರ ವಿವಿಧೆಡೆ 33 ಸಾವುಗಳು ವರದಿಯಾಗಿದ್ದು, ಐದು ದಿನಗಳಲ್ಲಿ ಮಳೆಗೆ ಬಲಿಯಾದವರ ಸಂಖ್ಯೆ 174ಕ್ಕೇರಿದೆ. ಭಾನುವಾರ ಕೇರಳದಲ್ಲಿ 15, ಗುಜರಾತ್‌ನಲ್ಲಿ 11 ಹಾಗೂ ಕರ್ನಾಟಕದಲ್ಲಿ ಏಳು ಸಾವು ಸಂಭವಿಸಿದೆ.

ಗುಜರಾತ್‌ನ ಸೌರಾಷ್ಟ್ರ ಪ್ರದೇಶದಲ್ಲಿ 11 ಮಂದಿ ಜೀವ ಕಳೆದುಕೊಂಡಿದ್ದು, ಎರಡು ದಿನಗಳಲ್ಲಿ ಮಳೆಗೆ ಬಲಿಯಾದವರ ಸಂಖ್ಯೆ 33 ಆಗಿದೆ. ಶನಿವಾರ ಫಲ್ಕೂ ನದಿ ಪ್ರವಾಹದಲ್ಲಿ ಕೊಚ್ಚಿಕೊಂಡ ಹೋದ ಆರು ಕಾರ್ಮಿಕರು ಹಾಗೂ ಭಾನುವಾರ ಅರಬ್ಬಿ ಸಮುದ್ರದಲ್ಲಿ ಪೋರಬಂದರ್ ಸಮೀಪ ಸಂಭವಿಸಿದ ದೋಣಿ ದುರಂತದಲ್ಲಿ ಮೃತಪಟ್ಟ ಐವರು ಮೀನುಗಾರರ ಶವಗಳು ಪತ್ತೆಯಾಗಿವೆ. ಇವರೊಂದಿಗೆ ಸಮುದ್ರಕ್ಕೆ ತೆರಳಿದ್ದ 20 ಮಂದಿ ಮೀನುಗಾರರು ನಾಪತ್ತೆಯಾಗಿದ್ದಾರೆ.

ಕೇರಳದಲ್ಲಿ ಮತ್ತೆ 15 ಶವಗಳನ್ನು ಭಾನುವಾರ ಹೊರತೆಗೆಯಲಾಗಿದ್ದು, ಒಟ್ಟು ಸಾವಿನ ಸಂಖ್ಯೆ 72ಕ್ಕೇರಿದೆ. ಮಳೆಯ ತೀವ್ರತೆ ಕಡಿಮೆಯಾಗಿದ್ದು, ಪರಿಹಾರ ಕಾರ್ಯ ಬಿರುಸಿನಿಂದ ಸಾಗಿದೆ. ಆದರೆ ವಯನಾಡ್ ಹಾಗೂ ಮಲಪ್ಪುರಂ ಜಿಲ್ಲೆಗಳಲ್ಲಿ ಇನ್ನೂ ನಾಪತ್ತೆಯಾಗಿರುವ 63 ಮಂದಿ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಪರಿಹಾರ ಸಿಬ್ಬಂದಿ ಆತಂಕ ವ್ಯಕ್ತಪಡಿಸಿದ್ದಾರೆ. 2.47 ಲಕ್ಷ ಮಂದಿಯನ್ನು ಸ್ಥಳಾಂತರಿಸಿದ್ದು, 1639 ಪರಿಹಾರ ಶಿಬಿರಗಳನ್ನು ಆರಂಭಿಸಲಾಗಿದೆ.

ವಯನಾಡ್ ಸಂಸದ ರಾಹುಲ್‌ಗಾಂಧಿ ಕವಲಪ್ಪಾರ ಪರಿಹಾರ ಶಿಬಿರಕ್ಕೆ ಭೇಟಿ ನೀಡಿ ಸಂತ್ರಸ್ತರ ಜತೆ ಚರ್ಚಿಸಿದರು. ಸೋಮವಾರ ಕೋಳಿಕ್ಕೋಡ್ ಮತ್ತು ವಯನಾಡ್‌ಗೆ ಭೇಟಿ ನೀಡಿ ಪರಿಹಾರ ಕಾರ್ಯ ವೀಕ್ಷಿಸುವರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X