Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕಾಶ್ಮೀರ ಸದ್ಯಕ್ಕೆ ಆಕ್ರೋಶ, ಭಯ ತುಂಬಿದ...

ಕಾಶ್ಮೀರ ಸದ್ಯಕ್ಕೆ ಆಕ್ರೋಶ, ಭಯ ತುಂಬಿದ ‘ಜೀವಂತ ನರಕ’: ‘ನ್ಯೂಯಾರ್ಕ್ ಟೈಮ್ಸ್’ ವರದಿ

ವಾರ್ತಾಭಾರತಿವಾರ್ತಾಭಾರತಿ13 Aug 2019 1:38 PM IST
share
ಕಾಶ್ಮೀರ ಸದ್ಯಕ್ಕೆ ಆಕ್ರೋಶ, ಭಯ ತುಂಬಿದ ‘ಜೀವಂತ ನರಕ’: ‘ನ್ಯೂಯಾರ್ಕ್ ಟೈಮ್ಸ್’ ವರದಿ

ಹೊಸದಿಲ್ಲಿ, ಆ.13: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಕೇಂದ್ರ ಸರಕಾರದ ಕ್ರಮ ಹಾಗೂ ಕಾಶ್ಮೀರದ ಸದ್ಯದ ಸ್ಥಿತಿಗತಿಗಳ ಬಗ್ಗೆ ವಿದೇಶಿ ಮಾಧ್ಯಮಗಳು ಸಾಕಷ್ಟು ವರದಿಗಳನ್ನು ಪ್ರಕಟಿಸಿದ್ದು, ಕಾಶ್ಮೀರದಲ್ಲಿನ ಪರಿಸ್ಥಿತಿ ‘ಜೀವಂತ ನರಕ' ಎಂದು  ‘ದಿ ನ್ಯೂಯಾರ್ಕ್ ಟೈಮ್ಸ್’ ಬಣ್ಣಿಸಿದೆ.

“ಇನ್ಸೈಡ್ ಕಾಶ್ಮೀರ್-ಕಟ್ ಆಫ್ ಫ್ರಮ್ ದಿ ವರ್ಲ್ಡ್'' ಎಂಬ ತನ್ನ ವರದಿಯಲ್ಲಿ ನ್ಯೂಯಾರ್ಕ್ ಟೈಮ್ಸ್, “ಆಕ್ರೋಶ ಮತ್ತು ಭಯ ತುಂಬಿದ ಜೀವಂತ ನರಕ,  ಕಾಶ್ಮೀರಿಗಳು ಹಾಗೂ ಭಾರತೀಯ ಭದ್ರತಾ ಪಡೆಗಳ ನಡುವಿನ ಸಂಘರ್ಷಕ್ಕೆ ಕಾರಣವಾದ ಬೃಹತ್ ಪ್ರತಿಭಟನೆಯ ಮರು ದಿನ ಅಲ್ಲಿ ಆಕ್ರೋಶ ಮಡುಗಟ್ಟಿದೆ'' ಎಂದು ಶನಿವಾರದ ವರದಿಯಲ್ಲಿ ಬರೆದಿದೆ.

``ಹಲವು ಕಾಶ್ಮೀರಿಗಳು ಯಾವತ್ತೂ ಮೋದಿಯ ಮೇಲೆ ವಿಶ್ವಾಸವಿರಿಸಿರಲಿಲ್ಲ.  ಅವರ ಸರಕಾರ  ಹಿಂದು ರಾಷ್ಟ್ರೀಯತಾವಾದಿ ವಿಚಾರಧಾರೆಗಳನ್ನು  ಹೊಂದಿದೆ. ಮೋದಿ ಮೇ ತಿಂಗಳಲ್ಲಿ ಅಭೂತಪೂರ್ವ ವಿಜಯ ಸಾಧಿಸಿದರೂ  ಭಾರತದಾದ್ಯಂತ ಅಲ್ಪಸಂಖ್ಯಾತ  ಮುಸ್ಲಿಮರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಕಾಶ್ಮೀರದ ಸ್ವಾಯತ್ತತೆಯನ್ನು ಅಂತ್ಯಗೊಳಿಸುವುದು ಕಾಶ್ಮೀರಿಗಳಿಗೆ ಇಷ್ಟವಾಗದು ಎಂದು ಮೋದಿಗೆ ತಿಳಿದಿದೆ'' ಎಂದೂ ವರದಿಯಲ್ಲಿ ವಿವರಿಸಲಾಗಿದೆ.

‘ದಿ ವಾಲ್ ಸ್ಟ್ರೀಟ್ ಜರ್ನಲ್’ ತನ್ನ ವರದಿ ‘ಪಾಕಿಸ್ತಾನ್ಸ್ ನ್ಯೂ ಪ್ಲೈಟ್ ಇನ್ ಕಾಶ್ಮೀರ್ : ವಾಟ್ ಟು ಡೂ ಅಬೌಟ್ ದಿ ಜಿಹಾದಿಸ್ಟ್ಸ್’ನಲ್ಲಿ , “ಉಗ್ರವಾದಿಗಳನ್ನು ಮಟ್ಟ ಹಾಕಲು  ಅಥವಾ ಆರ್ಥಿಕ ನಿರ್ಬಂಧ ಎದುರಿಸುವಂತೆ ಇಸ್ಲಾಮಾಬಾದ್ ಅಂತಾರಾಷ್ಟ್ರೀಯ ಒತ್ತಡ ಎದುರಿಸುತ್ತಿದೆ. ಈ ಉಗ್ರ ಸಂಘಟನೆಗಳಿಂದ ನಡೆಯಬಹುದಾದ ದಾಳಿ ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷಕ್ಕೆ ದಾರಿ ಮಾಡಿಕೊಡಬಹುದು” ಎಂದು ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X