Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಲ್ಪೆ ಮರೈನ್ ಫಿಶ್ ಸ್ಟೋರೇಜ್‍ನಲ್ಲಿ...

ಮಲ್ಪೆ ಮರೈನ್ ಫಿಶ್ ಸ್ಟೋರೇಜ್‍ನಲ್ಲಿ ಅಮೋನಿಯಾ ಸೋರಿಕೆ: 70ಕ್ಕೂ ಅಧಿಕ ಕಾರ್ಮಿಕರು ಅಸ್ವಸ್ಥ

ವಾರ್ತಾಭಾರತಿವಾರ್ತಾಭಾರತಿ13 Aug 2019 5:33 PM IST
share
ಮಲ್ಪೆ ಮರೈನ್ ಫಿಶ್ ಸ್ಟೋರೇಜ್‍ನಲ್ಲಿ ಅಮೋನಿಯಾ ಸೋರಿಕೆ: 70ಕ್ಕೂ ಅಧಿಕ ಕಾರ್ಮಿಕರು ಅಸ್ವಸ್ಥ

ಭಟ್ಕಳ: ಮಲ್ಪೆ ಮರೈನ್ ಫಿಶ್ ಸ್ಟೋರೇಜ್ ನಲ್ಲಿ ಅಮೋನಿಯ ಲಿಕ್ವಿಡ್ ಸೋರಿಕೆಗೊಂಡ ಪರಿಣಾಮ ಸುಮಾರು 74 ಪುರುಷ ಮತ್ತು ಮಹಿಳಾ ಕಾರ್ಮಿಕರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಕುರಿತು ಸೋಮವಾರ ವರದಿಯಾಗಿದೆ.

ಅಸ್ವಸ್ಥಗೊಂಡವರನ್ನು ಕುಂದಾಪುರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯಲ್ಲಿ ಅಸ್ವಸ್ಥರಾದ ಕಾರ್ಮಿಕರನ್ನು ಮಾಲಾಶ್ರೀ(22), ವಿನುತಾ(24), ದೀಪಾ(20), ಮಂಜುಲಾ(19), ಸವಿತಾ(23), ಭವಾನಿ(24), ವಿದ್ಯಾ(21), ನೇತ್ರಾವತಿ(23), ಅನಿತಾ(23), ಅಮೃತಾ(20), ರೇಖಾ(20), ನಾಗರತ್ನ(19), ಚೈತ್ರಾ(18), ರಾಧಾ(19), ಭಾರತಿ(21), ವಿದ್ಯಾ ಎಂ(20), ಪಲ್ಲವಿ(18), ರೇವತಿ(24), ರೇಖಾ ಕೆ(25), ಜಯಲಕ್ಷ್ಮಿ ಕೆ(23), ವೇದಾ(19), ಜ್ಯೋತಿ(19), ನಾಗರತ್ನ(19), ಸುಪ್ರೀತಾ(24), ಪೂರ್ಣಿಮಾ(19), ರೇವತಿ(24), ಸೀತಾ(26), ನಯನ(23), ರೇವತಿ(23). ಅಶ್ವಿತಾ(20), ಮಂಗಳಾ(19), ಸುಗುಣ(28), ಕಲಾವತಿ(24), ಸುಮುತ್ರ(24), ಲಕ್ಷ್ಮಿ(24), ದೀಪಾ(19), ಲೀಲಾವತಿ(29), ಶಾರದಾ(22), ಶಾರದಾ(23), ಅನಿತಾ(21), ನೇತ್ರಾ(24), ಪ್ರೀತಿ(18), ಗೌರಿ(22), ಪದ್ಮಾವತಿ(25), ಚಂದ್ರಕಲಾ(19), ಜ್ಯೋತಿ(22), ನಿವೇದಿತಾ(20), ನವೀನಾ(24), ಕಲ್ಪನಾ(24), ಶಾಲಿನಿ(18), ಭವಾನಿ ಎನ್(25), ವಿದ್ಯಾ ಬಿ(20), ನಗಿನ ಎಂ ಆರ್(23), ರಂಜಿನಿ ಜಿ(20), ಅನಿತಾ ಬಿ(25), ರೇವತಿ ಜಿ(24), ದೀಪಾ ಹೆಚ್.(24), ಮಂಗಳಾ ಬಿ(24), ನಯನಾ(24), ಸುಮಿದಾ(25), ಶ್ವೇತಾ ಎಸ್(21), ಭವಾನಿ ಎಸ್.(19), ಪೂಜಾ(21), ಗುಲಾಬಿ(26), ಮಹಾದೇವಿ(19), ದಿವ್ಯಾ(24), ನಾಗರತ್ನಾ(20) ಹಾಗೂ ಪುರುಷ ಕಾರ್ಮಿಕರಾದ ರಾಮಚಂದ್ರ (21), ಮನೀಶ್ ಚಾಂದ್(18), ಸುರೇಶ್(21), ಅನಿಲ್(22), ದೀಪಕ್ (18), ಸುಮಂತ್ (19), ರುಕ್ಷಾ(18) ಎಂದು ಗುರುತಿಸಲಾಗಿದೆ.

ಮೀನು ಸಂಸ್ಕರಣೆಗೆ ಮಂಜುಗಡ್ಡೆಯನ್ನು ಶೀತಲೀಕರಿಸಲು ಅಮೋನಿಯಾ ಲಿಕ್ವಿಡ್ ಬಳಸಲಾಗುತ್ತಿದೆ ಎಂದು ತಿಳಿದು ಬಂದಿದ್ದು, ಸೋಮವಾರ ಬೆಳಗ್ಗೆ ಇದ್ದಕ್ಕಿದ್ದಂತೆ ಸೋರಿಕೆಗೊಂಡಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಎರಡು ಅಗ್ನಿಶಾಮಕ ದಳದ ತಂಡ ಆಗಮಿಸಿದ್ದು, ಅಮೋನಿಯಾ ಲಿಕ್ವಿಡ್ ನಿಯಂತ್ರಣಕ್ಕೆ ನಿರಂತರವಾಗಿ ಪ್ರಯತ್ನಿಸುತ್ತಿವೆ. ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ ಕೊರ್ಲಪಾಟಿ ಹಾಗೂ ಉಡುಪಿ ಎಸ್ಪಿ ನಿಶಾ ಜೇಮ್ಸ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಹೆಚ್ಚಿನ ಕಾರ್ಮಿಕರು ಅಪಾಯದಿಂದ ಪಾರಾಗಿದ್ದು, ಅವರು ಇಂದು ಸಂಜೆ ಆಸ್ಪತ್ರೆಯಿಂದ ಬಿಡುಗಡೆಗೊಳ್ಳಲಿದ್ದಾರೆ ಎಂದು ವೈದ್ಯಾಧಿಕಾರಿಗಳ ಮೂಲಗಳು ತಿಳಿಸಿವೆ.

ಸ್ಥಳಕ್ಕೆ ಕುಂದಾಪುರ ಗ್ರಾಮಾಂತರ ಠಾಣೆ ಕಂಡ್ಲೂರು ಪೊಲಿಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಕುಂದಾಪುರ ಉಪ ವಿಭಾಗಾಧಿಕಾರಿ ಮಧುಕೇಶ್ವರ್ ಹಾಗೂ ತಹಶೀಲ್ದಾರ್ ತಿಪ್ಪೇಸ್ವಾಮಿ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X