Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಾಹುಲ್ ದ್ರಾವಿಡ್‌ ಸ್ವಹಿತಾಸಕ್ತಿ ನಿಯಮ...

ರಾಹುಲ್ ದ್ರಾವಿಡ್‌ ಸ್ವಹಿತಾಸಕ್ತಿ ನಿಯಮ ಉಲ್ಲಂಘಿಸಿಲ್ಲ: ಸಿಒಎ

ವಾರ್ತಾಭಾರತಿವಾರ್ತಾಭಾರತಿ13 Aug 2019 11:14 PM IST
share
ರಾಹುಲ್ ದ್ರಾವಿಡ್‌ ಸ್ವಹಿತಾಸಕ್ತಿ ನಿಯಮ ಉಲ್ಲಂಘಿಸಿಲ್ಲ: ಸಿಒಎ

ಮುಂಬೈ, ಆ.13: ರಾಷ್ಟ್ರೀಯ ಕ್ರಿಕೆಟ್ ಅಕಾಡಮಿ(ಎನ್‌ಸಿಎ)ಮುಖ್ಯಸ್ಥರಾಗಿ ರಾಹುಲ್ ದ್ರಾವಿಡ್‌ರನ್ನು ಮಂಗಳವಾರ ನೇಮಕ ಮಾಡಿರುವ ಆಡಳಿತಾಧಿಕಾರಿಗಳ ಸಮಿತಿ(ಸಿಒಎ)ಭಾರತದ ಮಾಜಿ ನಾಯಕನ ವಿರುದ್ಧ ಯಾವುದೇ ಸ್ವಹಿತಾಸಕ್ತಿ ಸಂಘರ್ಷದ ಪ್ರಕರಣವಿಲ್ಲ. ಅವರು ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದಿದೆ.

 ‘‘ರಾಹುಲ್ ವಿರುದ್ಧ ಪ್ರಕರಣದಲ್ಲಿ ಯಾವುದೇ ಸ್ವಹಿತಾಸಕ್ತಿಯಿಲ್ಲ. ಅವರು ನೋಟಿಸ್‌ನ್ನು ಪಡೆದಿದ್ದಾರೆ. ನಾವು ಅವರ ಆಯ್ಕೆಗೆ ಇದ್ದ ಅಡೆ-ತಡೆ ನಿವಾರಿಸಿದ್ದೇವೆ. ನಮಗೆ ಯಾವುದೇ ಸ್ವಹಿತಾಸಕ್ತಿ ವಿಚಾರ ಕಂಡುಬಂದಿಲ್ಲ. ಇದೀಗ ಚೆಂಡು ಬಿಸಿಸಿಐ ಒಂಬುಡ್ಸ್‌ಮನ್ ಹಾಗೂ ಎಥಿಕ್ಸ್ ಅಧಿಕಾರಿ ನಿವೃತ್ತ ನ್ಯಾಯಾಧೀಶ ಡಿಕೆ ಜೈನ್ ಅವರ ಅಂಗಳದಲ್ಲಿದೆ. ನಮಗೆ ಸ್ವಹಿತಾಸಕ್ತಿ ವಿಚಾರ ಏಕೆ ಕಂಡುಬರಲಿಲ್ಲ ಎಂಬ ಅಂಶವನ್ನು ಒಂಬುಡ್ಸ್‌ಮನ್‌ಗೆ ವಿವರಣೆ ನೀಡುತ್ತೇವೆ’’ ಎಂದು ಸಿಎಒನ ಹೊಸ ಸದಸ್ಯ ಲೆಫ್ಟಿನೆಂಟ್ ಜನರಲ್ ರವಿ ಥೋಗ್ಡೆ ಹೇಳಿದ್ದಾರೆ.

 ಭಾರತೀಯ ಕ್ರಿಕೆಟ್‌ನ ಓರ್ವ ಅತ್ಯಂತ ಗೌರವಾನ್ವಿತ ವ್ಯಕ್ತಿಯಾಗಿರುವ ದ್ರಾವಿಡ್ ಐಪಿಎಲ್‌ನ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯ ಮಾಲಕತ್ವ ಹೊಂದಿರುವ ಇಂಡಿಯಾ ಸಿಮೆಂಟ್ ್ಸ ನ ಉದ್ಯೋಗಿಯಾಗಿದ್ದಾರೆ. ಎನ್‌ಸಿಎಗೆ ಆಯ್ಕೆಯಾದ ಬಳಿಕ ದ್ರಾವಿಡ್ ಸ್ವಹಿತಾಸಕ್ತಿ ನಿಯಮ ಉಲ್ಲಂಘಿಸಿದ ಆರೋಪಕ್ಕೆ ಒಳಗಾಗಿದ್ದರು.

ಮಂಗಳವಾರ ಸಿಒಎ ಸಭೆಗೆ ಮೊದಲು ದ್ರಾವಿಡ್ ಮುಂಬೈನಲ್ಲಿದ್ದರು. ತನ್ನ ವಿರುದ್ಧ ಕೇಳಿಬಂದಿರುವ ಆರೋಪಕ್ಕೆ ಜಸ್ಟಿಸ್ ಜೈನ್‌ಗೆ ಉತ್ತರ ಕಳುಹಿಸಿದ್ದರು. ಅವರು ತನ್ನ ಹುದ್ದೆಗೆ ರಾಜೀನಾಮೆ ನೀಡಿದ್ದಾರೆಯೇ ಎಂದು ಖಚಿತವಾಗಿಲ್ಲ. ಇಂಡಿಯಾ ಸಿಮೆಂಟ್ಸ್ ನ ಉಪಾಧ್ಯಕ್ಷ ಹುದ್ದೆಯನ್ನು ತ್ಯಜಿಸಬೇಕಾಗುತ್ತದೆ ಅಥವಾ ತನ್ನ ಅಧಿಕಾರವಧಿ ಕೊನೆಗೊಳ್ಳುವ ತನಕ ರಜೆಯಲ್ಲಿರಬೇಕೆಂದು ಎನ್‌ಸಿಎ ಮುಖ್ಯಸ್ಥರಾಗಿ ನೇಮಕ ಮಾಡುವಾಗ ದ್ರಾವಿಡ್‌ಗೆ ಸಿಒಎ ಸ್ಪಷ್ಟಪಡಿಸಿದೆ. ದ್ರಾವಿಡ್ ರಾಜೀನಾಮೆ ನೀಡಿಲ್ಲ. ಅದರ ಬದಲಿಗೆ ಇಂಡಿಯಾ ಸಿಮೆಂಟ್ಸ್ ನಿಂದ ವೇತನರಹಿತರಜೆ ಪಡೆಯಲು ಕೋರಿದ್ದಾರೆ. ಇದು ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆಯ ಆಜೀವ ಸದಸ್ಯ ಸಂಜೀವ್ ಗುಪ್ತಾಗೆ ದ್ರಾವಿಡ್ ವಿರುದ್ಧ ಸ್ವಹಿತಾಸಕ್ತಿ ಉಲ್ಲಂಘನೆ ದೂರು ಸಲ್ಲಿಸಲು ಪ್ರೇರಣೆ ನೀಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X