Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಲ್ಲೆ, ಬೆದರಿಕೆ ಆರೋಪ: ಪ್ರಿಯಾಂಕ ಗಾಂಧಿ...

ಹಲ್ಲೆ, ಬೆದರಿಕೆ ಆರೋಪ: ಪ್ರಿಯಾಂಕ ಗಾಂಧಿ ಆಪ್ತ ಕಾರ್ಯದರ್ಶಿ ವಿರುದ್ಧ ಪತ್ರಕರ್ತನ ದೂರು

ವಾರ್ತಾಭಾರತಿವಾರ್ತಾಭಾರತಿ14 Aug 2019 3:13 PM IST
share
ಹಲ್ಲೆ, ಬೆದರಿಕೆ ಆರೋಪ: ಪ್ರಿಯಾಂಕ ಗಾಂಧಿ ಆಪ್ತ ಕಾರ್ಯದರ್ಶಿ ವಿರುದ್ಧ ಪತ್ರಕರ್ತನ ದೂರು

ಸೋನಭದ್ರ: ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಅವರ ಆಪ್ತ ಕಾರ್ಯದರ್ಶಿ ಸಂದೀಪ್ ಸಿಂಗ್ ಎಂಬವರು ತಮಗೆ ಬೆದರಿಕೆಯೊಡ್ಡಿ ಹಲ್ಲೆ  ನಡೆಸಿದ್ದಾರೆಂದು ಆರೋಪಿಸಿ ವಾರಣಾಸಿ ನಿವಾಸಿ ಪತ್ರಕರ್ತ ನಿತೀಶ್ ಕುಮಾರ್ ಪಾಂಡೆ ಪೊಲೀಸ್ ದೂರು ನೀಡಿದ್ದಾರೆ.

ಮಂಗಳವಾರ ಉಂಭಾ ಗ್ರಾಮಕ್ಕೆ ಪ್ರಿಯಾಂಕ ಭೇಟಿ ನೀಡಿದಾಗ ವರದಿ ಮಾಡಲು ತಾನು ಅಲ್ಲಿಗೆ ತೆರಳಿದ್ದ ಸಂದರ್ಭ ಸಂದೀಪ್ ಸಿಂಗ್ ತಮ್ಮ ಕ್ಯಾಮರಾ ಕೂಡ ಮುಟ್ಟಿದ್ದರೆಂದು ಪಾಂಡೆ ತಮ್ಮ ಲಿಖಿತ ದೂರಿನಲ್ಲಿ ತಿಳಿಸಿದ್ದಾರೆ. ಪತ್ರಕರ್ತನ ದೂರಿನ ಆಧಾರದಲ್ಲಿ ಎಫ್‍ಐಆರ್ ದಾಖಲಾಗಿದೆ ಎಂದು ಘೊರಾವಲ್ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.

ಪತ್ರಕರ್ತನ ಜತೆ ಪ್ರಿಯಾಂಕ ಗಾಂಧಿ ಅವರ ಸಹಾಯಕ ಅನುಚಿತವಾಗಿ ವರ್ತಿಸುತ್ತಿರುವ ವೀಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪತ್ರಕರ್ತ ಪ್ರಿಯಾಂಕ ಅವರಲ್ಲಿ 370ನೇ ವಿಧಿ ರದ್ದತಿ ಕುರಿತಂತೆ ಪ್ರಶ್ನಿಸಿದಾಗ ಆಕೆಯ ಸಹಾಯಕ ಪತ್ರಕರ್ತನ್ನು ಹಿಂದಕ್ಕೆ ದೂಡಿದಾಗ ವಾಗ್ವಾದ ಆರಂಭವಾಗಿರುವುದು ವೀಡಿಯೋದಲ್ಲಿ ಕಾಣಿಸುತ್ತದೆ.  ಪ್ರಿಯಾಂಕ ಅವರ ಆಪ್ತ ಕಾರ್ಯದರ್ಶಿ ಪತ್ರಕರ್ತನನ್ನು ಬಿಜೆಪಿ ಪರ ಎಂದು ಆರೋಪಿಸಿ ಹಣ ಪಡೆದು ಕೇಸರಿ ಪಕ್ಷದ ಅಣತಿಯಂತೆ ಪ್ರಶ್ನೆ ಕೇಳುತ್ತಿದ್ದಾರೆಂದೂ ದೂರುವುದು ಕೇಳಿಸುತ್ತದೆ.

ಈ ವೀಡಿಯೋವನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್ ಅವರ ಮಾಧ್ಯಮ ಸಲಹೆಗಾರ ಮೃತ್ಯುಂಜಯ್ ಕುಮಾರ್ "ಪ್ರಿಯಾಂಕ ಗಾಂಧೀಜಿ, ಬಡವರ ಕಣ್ಣೀರೊರೆಸುವ ನಾಟಕವನ್ನು ದಯವಿಟ್ಟು ನಿಲ್ಲಿಸಿ,'' ಎಂದು  ಬರೆದಿದ್ದಾರೆ.

ಕಳೆದ ತಿಂಗಳು ಭೂವಿವಾದದ ಹಿನ್ನೆಲೆಯಲ್ಲಿ ಗುಂಡಿಕ್ಕಿ ಹತ್ಯೆಗೈಯ್ಯಲ್ಪಟ್ಟ ಹತ್ತು ಮಂದಿ ಆದಿವಾಸಿಗಳ ಕುಟುಂಬಗಳನ್ನು ಭೇಟಿಯಾಗಲು ಪ್ರಿಯಾಂಕ ತೆರಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X