Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ವಾತಂತ್ರ್ಯ ರಕ್ಷಿಸಲು ನಾವು ಅನ್ಯಾಯ,...

ಸ್ವಾತಂತ್ರ್ಯ ರಕ್ಷಿಸಲು ನಾವು ಅನ್ಯಾಯ, ಅಸಹಿಷ್ಣುತೆ ವಿರುದ್ಧ ಎದ್ದು ನಿಲ್ಲಬೇಕು: ಸೋನಿಯಾ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ15 Aug 2019 10:22 PM IST
share
ಸ್ವಾತಂತ್ರ್ಯ ರಕ್ಷಿಸಲು ನಾವು ಅನ್ಯಾಯ, ಅಸಹಿಷ್ಣುತೆ ವಿರುದ್ಧ ಎದ್ದು ನಿಲ್ಲಬೇಕು: ಸೋನಿಯಾ ಗಾಂಧಿ

ಹೊಸದಿಲ್ಲಿ, ಆ. 15: ಸ್ವಾತಂತ್ರ ರಕ್ಷಿಸಲು ಅಸಹಿಷ್ಣುತೆ, ಅನ್ಯಾಯ ಹಾಗೂ ತಾರತಮ್ಯದ ವಿರುದ್ಧ ದೇಶ ಎದ್ದು ನಿಲ್ಲಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ಕರೆ ನೀಡಿದ್ದಾರೆ. ಪ್ರಜಾಸತ್ತಾತ್ಮಕ ಹಾಗೂ ಸ್ಥಿತಿಸ್ಥಾಪಕತ್ವದ ಗುಣ ಹೊಂದಿರುವ 73ನೇ ಹರೆಯದಲ್ಲಿರುವ ಭಾರತದಲ್ಲಿ ಧರ್ಮಾಂದತೆ, ಮೂಢನಂಬಿಕೆ, ಪಂಥೀಯತೆ, ಮತಾಂಧತೆ, ಜನಾಂಗೀಯತೆ, ಅಸಹಿಷ್ಣುತೆ, ಅನ್ಯಾಯಕ್ಕೆ ಸ್ಥಾನವಿಲ್ಲ. ಆದರೆ, ಲಕ್ಷಾಂತರ ನಾಗರಿಕರು ಪ್ರತಿದಿನ ತಾರತಮ್ಯ ಎದುರಿಸುತ್ತಿದ್ದಾರೆ ಎಂದು ಅವರು ಹೇಳಿದರು.

ದೇಶದ 73ನೇ ಸ್ವಾತಂತ್ರ ದಿನಾಚರಣೆಯ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ರಾಷ್ಟ್ರಧ್ವಜವನ್ನು ಸೋನಿಯಾ ಗಾಂಧಿ ಆರೋಹಣಗೈದರು. ಈ ಸಂದರ್ಭ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಕಪಿಲ್ ಸಿಬಲ್, ಬಿ.ಎಸ್. ಹೂಡಾ, ಅಹ್ಮದ್ ಪಟೇಲ್, ಮನಮೋಹನ್ ಸಿಂಗ್ ಹಾಗೂ ಇತರರು ಉಪಸ್ಥಿತರಿದ್ದರು. ನಮ್ಮ ದೇಶ ಎಲ್ಲ ರಂಗಗಳಲ್ಲಿಯೂ ಮುಂದಿದೆ. ಇದಕ್ಕೆ ಕಾರಣ ದೇಶದ ತಿರುಳಿನಲ್ಲಿರುವ ಸ್ಥಾಪಕ ತತ್ವಗಳಾದ ಸತ್ಯ, ಅಹಿಂಸೆ, ಸಹಾನುಭೂತಿ ಹಾಗೂ ಅಚಲ ದೇಶಭಕ್ತಿ ಎಂದು ಸೋನಿಯಾ ಗಾಂಧಿ ಸ್ವಾತಂತ್ರ ದಿನಚಾರಣೆಯ ಸಂದೇಶದಲ್ಲಿ ಹೇಳಿದರು.

‘‘ಸ್ವಾತಂತ್ರ, ಸಹೋದರತ್ವ, ಶಾಂತಿ ಹಾಗೂ ಸಮಾನತೆಯ ಮೌಲ್ಯಗಳನ್ನು ಕಾಪಾಡುವ ಹಾಗೂ ರಕ್ಷಿಸುವ ಗಂಭೀರ ಕರ್ತವ್ಯವನ್ನು ಪ್ರತಿಯೊಬ್ಬ ನಾಗರಿಕನೂ ಪಾಲಿಸಬೇಕು. ದೇಶದ ಸಮಗ್ರತೆ ರಕ್ಷಿಸುವಲ್ಲಿ ನಮ್ಮ ಶಶಸ್ತ್ರ ಸೇನಾ ಪಡೆಯ ಅತ್ಯುಚ್ಚ ಬಲಿದಾನವನ್ನು ನಾವು ಮರೆಯಲೇ ಬಾರದು’’ ಎಂದು ಅವರು ಹೇಳಿದರು. ರಾಷ್ಟ್ರ ನಿರ್ಮಾಣದಲ್ಲಿ ಪ್ರಧಾನ ಪಾತ್ರ ವಹಿಸುತ್ತಿರುವ ರೈತರು, ಕಾರ್ಮಿಕರು, ಕುಶಲಕರ್ಮಿಗಳು, ವಿಜ್ಞಾನಿಗಳು, ವ್ಯಾಪಾರಿಗಳು, ಅಧ್ಯಾಪಕರು, ಕಲಾವಿದರು, ಲೇಖಕರು ಹಾಗೂ ಚಿಂತಕರಿಗೆ ಸೋನಿಯಾ ಗಾಂಧಿ ಗೌರವ ಸಲ್ಲಿಸಿದರು.

ನಮ್ಮ ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕತೆಯ ಅಳಿಸಲಾಗದ ಲಕ್ಷಣಗಳಾಗಿ ಸಹಾನುಭೂತಿ, ಸಹ ಅಸ್ತಿತ್ವ, ಒಳಗೊಳ್ಳುವ ಅಭಿವೃದ್ಧಿ ತತ್ವಗಳನ್ನು ಪುನರುಜ್ಜೀವನಗೊಳಿಸುವಂತೆ ನಾನು ಎಲ್ಲರಲ್ಲಿ ಮನವಿ ಮಾಡುತ್ತೇನೆ.

ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X