Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಬಲ್ ಟಿವಿ ಪ್ರಸಾರಕರು, ಹಂಚಿಕೆದಾರರಿಂದ...

ಕೇಬಲ್ ಟಿವಿ ಪ್ರಸಾರಕರು, ಹಂಚಿಕೆದಾರರಿಂದ ದರಗಳಲ್ಲಿ ವಂಚನೆ: ಟ್ರಾಯ್

ವಾರ್ತಾಭಾರತಿವಾರ್ತಾಭಾರತಿ16 Aug 2019 9:10 PM IST
share
ಕೇಬಲ್ ಟಿವಿ ಪ್ರಸಾರಕರು, ಹಂಚಿಕೆದಾರರಿಂದ ದರಗಳಲ್ಲಿ ವಂಚನೆ: ಟ್ರಾಯ್

ಹೊಸದಿಲ್ಲಿ, ಆ.16: ಟಿವಿ ವಾಹಿನಿಗಳ ಮಾರುಕಟ್ಟೆಯಲ್ಲಿರುವ ದರದಲ್ಲಿ ಬದಲಾವಣೆಗಳನ್ನು ಮಾಡುವ ಮೂಲಕ ಕೇಬಲ್ ಟಿವಿ ಪ್ರಸಾರಕರು ಮತ್ತು ಹಂಚಿಕೆದಾರರು (ಡಿಪಿಒ) ನೂತನವಾಗಿ ರಚಿಸಲಾಗಿರುವ ದರ ಪಟ್ಟಿಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಟ್ರಾಯ್ ಶುಕ್ರವಾರ ಆರೋಪಿಸಿದ್ದು, ದರ ಮತ್ತು ವಾಹಿನಿಗಳ ಆಯ್ಕೆಗೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದರ ಪರಿಹಾರಕ್ಕೆ ಗ್ರಾಹಕರ ಅಭಿಪ್ರಾಯ ಕೇಳಿದೆ.

ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) 2017ರ ಮಾರ್ಚ್‌ನಲ್ಲಿ ಪ್ರಸಾರ ಮತ್ತು ಕೇಬಲ್ ಸೇವೆಗಳಿಗೆ ನೂತನ ನಿಯಂತ್ರಕ ನಿಯಮಗಳನ್ನು ಸೂಚಿಸಿತ್ತು. ಈ ನಿಯಮಗಳು ಡಿಸೆಂಬರ್ 29, 2018ರಲ್ಲಿ ಜಾರಿಗೆ ಬಂದಿತ್ತು. ನೂತನ ನಿಯಮವು ಗ್ರಾಹಕರು ತಮಗೆ ಬೇಕಾದ ವಾಹಿನಿಗಳನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವನ್ನು ನೀಡುತ್ತದೆ. ವಿಶ್ಲೇಷಣೆಗಳ ಪ್ರಕಾರ, ನೂತನ ನಿಯಂತ್ರಕ ನಿಯಮಗಳು ಟಿವಿ ವಾಹಿನಿ ದರ ನಿಗದಿಯಲ್ಲಿ ಪಾರದರ್ಶಕತೆ ತಂದಿದೆ, ಈ ಕ್ಷೇತ್ರದಲ್ಲಿ ಉದ್ಯಮ ಪ್ರಕ್ರಿಯೆಯನ್ನು ಸೌಹಾರ್ದಯುತಗೊಳಿಸಿದೆ ಮತ್ತು ವಿತರಕರು ಹಾಗೂ ಗ್ರಾಹಕರ ನಡುವಿನ ವಿವಾದಗಳನ್ನು ಕಡಿಮೆ ಮಾಡಿದೆ.

ಆದರೆ ಗ್ರಾಹಕರಿಗೆ ಟಿವಿ ವಾಹಿನಿಗಳನ್ನು ಆಯ್ಕೆ ಮಾಡುವ ಸಾಕಷ್ಟು ಆಯ್ಕೆಯನ್ನು ನೀಡಿಲ್ಲ ಎಂದು ಟ್ರಾಯ್ ತಿಳಿಸಿದೆ. ಕೇಬಲ್ ಟಿವಿ ಪ್ರಸಾರಕರು ಮತ್ತು ವಿತರಕರು ತಮಗೆ ನೀಡಲಾದ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಅವರೇ ರಚಿಸಿರುವ ವಾಹಿನಿಗಳ ಗುಚ್ಛಕ್ಕೆ ಶೇ.70ರಷ್ಟು ದರ ವಿನಾಯಿತಿ ನೀಡುತ್ತಿದ್ದಾರೆ. ಆದರೆ ಹೀಗೆ ರಚಿಸಿರುವ ಎಲ್ಲ ವಾಹಿನಿಗಳ ಗುಚ್ಛಗಳು ಬಹುತೇಕ ಒಂದೇ ರೀತಿಯ ಚಾನೆಲ್‌ಗಳನ್ನು ಹೊಂದಿರುತ್ತವೆ. ಇದರಿಂದ ಗ್ರಾಹಕರು ಗೊಂದಲಕ್ಕೀಡಾಗಿ ಒತ್ತಡಕ್ಕೊಳಗಾಗಿ ಅನಗತ್ಯ ವಾಹಿನಿಗಳ ಗುಚ್ಛವನ್ನು ಖರೀದಿಸುತ್ತಾರೆ ಎಂದು ಟ್ರಾಯ್ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X