Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಯೋಧ್ಯೆಯಲ್ಲಿ ಸೌಹಾರ್ದ ಕಾರ್ಯಕ್ರಮ...

ಅಯೋಧ್ಯೆಯಲ್ಲಿ ಸೌಹಾರ್ದ ಕಾರ್ಯಕ್ರಮ ನಡೆಸಲು ತೆರಳುತ್ತಿದ್ದವರನ್ನು ಬಂಧಿಸಿದ ಉ.ಪ್ರದೇಶ ಪೊಲೀಸರು !

ವಾರ್ತಾಭಾರತಿವಾರ್ತಾಭಾರತಿ17 Aug 2019 9:26 PM IST
share
ಅಯೋಧ್ಯೆಯಲ್ಲಿ ಸೌಹಾರ್ದ ಕಾರ್ಯಕ್ರಮ ನಡೆಸಲು ತೆರಳುತ್ತಿದ್ದವರನ್ನು ಬಂಧಿಸಿದ ಉ.ಪ್ರದೇಶ ಪೊಲೀಸರು !

ಹೊಸದಿಲ್ಲಿ, ಆ. 17: ಶಾಂತಿ ಹಾಗೂ ಕೋಮು ಸಾಮರಸ್ಯಕ್ಕಾಗಿ ಕಾರ್ಯಾಗಾರ ನಡೆಸಲು ಅಯೋಧ್ಯೆಯತ್ತ ತೆರಳುತ್ತಿದ್ದ ಸಾಮಾಜಿಕ ಹೋರಾಟಗಾರರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಲೇಖಕ ಹಾಗೂ ಸಾಮಾಜಿಕ ಹೋರಾಟಗಾರ ರಾಮ್ ಪುನಿಯಾನಿ, ರಾಜ್ಯದಲ್ಲಿರುವ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರಕಾರ ಕೋಮು ಸಾಮರಸ್ಯ ಹಾಗೂ ಸಾಂವಿಧಾನಿಕ ಮೌಲ್ಯಗಳಿಗೆ ವಿರುದ್ಧವಾಗಿದೆ. ಆದುದರಿಂದಲೇ ಈ ಕ್ರಮ ತೆಗೆದುಕೊಂಡಿದೆ ಎಂದಿದ್ದಾರೆ.

 ಮಹಾಂತ ಯುಗಲ್ ಕಿಶೋರ್ ಶರಣ್ ಶಾಸ್ತ್ರಿ ಮುಖ್ಯ ಅರ್ಚಕರಾಗಿರುವ ಅಯೋಧ್ಯೆಯ ಸರಯೂ ಕುಂಜ್ ದೇವಾಲಯದಲ್ಲಿ ಎರಡು ದಿನಗಳ ಕಾರ್ಯಾಗಾರ ಆಯೋಜಿಸಲಾಗಿತ್ತು. 1930ರಲ್ಲಿ ಖಾನ್ ಅಬ್ದುಲ್ ಗಫರ್ ಖಾನ್ ವಸಾಹತುಶಾಹಿ ವಿರುದ್ಧ ನಡೆಸಿದ್ದ ‘ಖುದಾಯಿ ಖಿದ್‌ಮತಗಾರ್’ ಚಳವಳಿಯನ್ನು ಪುನರುಜ್ಜೀವನಗೊಳಿಸಿರುವ ಫೈಝಲ್ ಖಾನ್ ಅವರು ಮ್ಯಾಗ್ಸೆಸೆ ಪ್ರಶಸ್ತಿ ಗೌರವಾನ್ವಿತರಾದ ಸಂದೀಪ್ ಪಾಂಡೆ ಹಾಗೂ ಮಹಾಂತ್ ಶಾಸ್ತ್ರಿ ಅವರೊಂದಿಗೆ ಸೇರಿ ಈ ಕಾರ್ಯಕ್ರಮ ಆಯೋಜಿಸಿದ್ದರು. ಇಂದು ನಡೆಯಲಿದ್ದ ಕಾರ್ಯಾಗಾರದಲ್ಲಿ ಲೇಖಕ ಹಾಗೂ ಸಾಮಾಜಿಕ ಕಾರ್ಯಕರ್ತ ರಾಮ ಪುನಿಯಾನಿ ಪ್ರಾಸ್ತಾವಿಕ ಭಾಷಣ ಮಾಡಬೇಕಾಗಿತ್ತು.

‘‘ಬೆಳಗ್ಗೆ 4 ಗಂಟೆಗೆ ಸಂದೀಪ್ ಪಾಂಡೆ ಅವರ ನಿವಾಸಕ್ಕೆ ಪೊಲೀಸರು ಆಗಮಿಸಿದರು. ಕೆಲವು ಸ್ವಯಂ ಸೇವಕರೊಂದಿಗೆ ನಾನು ಮತ್ತ ಪಾಂಡೆ ಅಯೋಧ್ಯೆಗೆ ಹೊರಟಿದ್ದೆವು. ಕಾರ್ಯಾಗಾರ ಸ್ಥಗಿತಗೊಳಿಸಲಾಗಿದೆ. ಆದುದರಿಂದ ಪ್ರಯಾಣ ರದ್ದುಗೊಳಿಸುವಂತೆ ಅವರು ನಮಗೆ ತಿಳಿಸಿದರು’’ ಎಂದು ರಾಮ್ ಪುನಿಯಾನಿ ತಿಳಿಸಿದ್ದಾರೆ. ಶಾಂತಿ ಹಾಗೂ ಕೋಮು ಸೌಹಾರ್ದಕ್ಕಾಗಿ ಈ ಕಾರ್ಯಾಗಾರ ನಡೆಯುತ್ತಿದೆ. ಆದುದರಿಂದ ನಾವು ಕಾರ್ಯಕ್ರಮ ನಡೆಸುತ್ತೇವೆ ಎಂದು ಸಂದೀಪ್ ಪಾಂಡೆ ಅವರು ಪೊಲೀಸರಿಗೆ ಮಾಹಿತಿ ನೀಡಿದರು.

ಅನಂತರ ಅವರು ತೆರಳಿದರು. ಪೊಲೀಸರು ಅಯೋಧ್ಯೆಗೆ 10 ಕಿ.ಮೀ. ಮುನ್ನ ಸಿಗುವ “ಟೋಲ್ ಬೂತ್‌ನ ವರೆಗೆ ಎರಡು ಕಾರನ್ನು ಹಿಂಬಾಲಿಸಿದರು ಎಂದು ಮೂಲಗಳು ತಿಳಿಸಿವೆ. ಟೋಲ್ ಬೂತ್‌ನಲ್ಲಿ 30ರಿಂದ 40 ಪೊಲೀಸರು ಕಾಯುತ್ತಿದ್ದರು. ಲಿಖಿತ ಆದೇಶ ಇಲ್ಲದೆ, ನಮ್ಮನ್ನು ತಡೆಯಲು ಕಾರಣ ಏನು” ಎಂದು ಪಾಂಡೆ ಪ್ರಶ್ನಿಸಿದರು ಅದಕ್ಕೆ ಪೊಲೀಸರು, ಕಾರ್ಯಕ್ರಮದಿಂದ ಶಾಂತಿ ಕದಡುವ ಸಾಧ್ಯತೆ ಇದೆ. ಆದುದರಿಂದ ಪ್ರಯಾಣ ಮುಂದುವರಿಸಬಾರದು ಎಂದರು. ಕಾಶ್ಮೀರ ವಿಷಯಕ್ಕೆ ಸಂಬಂಧಿಸಿ ಅಯೋಧ್ಯೆಗೆ ಬಂದಿರುವುದು ಅಲ್ಲ. ಶಾಂತಿ, ಕೋಮ ಸಾಮರಸ್ಯ, ಸಂವಿಧಾನದ ಬಗ್ಗೆ ಕಾರ್ಯಾಗಾರ ನಡೆಸಲು ಬಂದಿರುವುದು ಎಂದು ಪಾಂಡೆ ಹೇಳಿದರು. ಆದರೆ, ಪೊಲೀಸರು ಮುಂದುವರಿಯಲು ಅವಕಾಶ ನೀಡಲಿಲಲ್ಲ ಎಂದು ಅವರು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X