Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಲ್ಲಿನ ವೀಳ್ಯದೆಲೆ, ಪ್ರಸಾದಕ್ಕೆ...

ಇಲ್ಲಿನ ವೀಳ್ಯದೆಲೆ, ಪ್ರಸಾದಕ್ಕೆ ಭೌಗೋಳಿಕ ಗುರುತಿನ ಮಾನ್ಯತೆ

ವಾರ್ತಾಭಾರತಿವಾರ್ತಾಭಾರತಿ17 Aug 2019 9:38 PM IST
share
ಇಲ್ಲಿನ ವೀಳ್ಯದೆಲೆ, ಪ್ರಸಾದಕ್ಕೆ ಭೌಗೋಳಿಕ ಗುರುತಿನ ಮಾನ್ಯತೆ

ಹೊಸದಿಲ್ಲಿ, ಆ.17: ಕೇರಳದ ತಿರೂರು ವೀಳ್ಯದೆಲೆ,ತಮಿಳುನಾಡಿನ ದೇವಸ್ಥಾನವೊಂದರ ‘ಪ್ರಸಾದಂ’, ಮಿಝೊರಾಮ್‌ನ ಕೈಯಿಂದ ನೇಯ್ದ ವಿಶಿಷ್ಟ ಬಟ್ಟೆಗಳಾದ ತಾವ್ಲೊಪುವಾನ್ ಮತ್ತು ಮಿಝೊ ಪುವಾಂಚೈಗಳಿಗೆ ಭೌಗೋಳಿಕ ಗುರುತು ಮಾನ್ಯತೆ(ಜಿಐ ಟ್ಯಾಗ್) ಲಭಿಸಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯವು ತಿಳಿಸಿದೆ. ಇದರಿಂದಾಗಿ ಈ ವಸ್ತುಗಳ ಉತ್ಪಾದಕರು ತಮ್ಮ ಉತ್ಪನ್ನಗಳಿಗೆ ಗರಿಷ್ಠ ಬೆಲೆಗಳನ್ನು ಪಡೆಯುವ ನಿರೀಕ್ಷೆಯಿದೆ.

ನಿರ್ದಿಷ್ಟ ಭೌಗೋಳಿಕ ಮೂಲ ಮತ್ತು ಆ ಮೂಲದಿಂದಲೇ ವಿಶಿಷ್ಟ ಗುಣಗಳನ್ನು ಹೊಂದಿ ಪ್ರಸಿದ್ಧಗೊಂಡಿರುವ ಉತ್ಪನ್ನಗಳಿಗೆ ಜಿಐ ಟ್ಯಾಗ್ ನೀಡಲಾಗುತ್ತದೆ.

ತಿರೂರು ವೀಳ್ಯದೆಲೆಯನ್ನು ಕೇರಳದ ತಿರೂರು,ತನೂರು,ತಿರುರಂಗಾಡಿ,ಕುಟ್ಟಿಪುರಂ,ಮಲಪ್ಪುರಂ ಮತ್ತು ವೆಂಗಾರ ಪ್ರದೇಶಗಳಲ್ಲಿ ಹೆಚ್ಚಾಗಿ ಬೆಳೆಯಲಾಗುತ್ತಿದ್ದು,ಔಷಧೀಯ ಗುಣಗಳಿಗಾಗಿ ಇದು ಖ್ಯಾತವಾಗಿದೆ.

ಪಳನಿ ಹಿಲ್ಸ್‌ನಲ್ಲಿರುವ ಶ್ರೀದಂಡಾಯುಧಪಾಣಿ ದೇವಸ್ಥಾನದಲ್ಲಿ ಅಭಿಷೇಕದಲ್ಲಿ ಮುಖ್ಯವಾಗಿ ಬಳಕೆಯಾಗುವ ‘ಪಳನಿ ಪಂಚಾಮೃತ ’ಕ್ಕೆ ಜಿಐ ಟ್ಯಾಗ್ ದೊರಕಿದ್ದು,ಇದರೊಂದಿಗೆ ತಮಿಳುನಾಡಿನಲ್ಲಿ ದೇವಸ್ಥಾನದ ಪ್ರಸಾದಕ್ಕೆ ಇದೇ ಮೊದಲ ಬಾರಿ ಇಂತಹ ಮಾನ್ಯತೆ ಲಭಿಸಿದೆ.

ಮಿಝೊ ಸಮಾಜದಲ್ಲಿ ಹೆಚ್ಚಿನ ಪ್ರಾಮುಖ್ಯವನ್ನು ಪಡೆದಿರುವ ತಾವ್ಲೊಪುವಾನ್ ಅನ್ನು ಮಿಝೊರಾಮ್‌ನಾದ್ಯಂತ ಉತ್ಪಾದಿಸಲಾಗುತ್ತಿದ್ದು,ಐಜ್ವಾಲ್ ಮತ್ತು ತೆಂಜ್ವಾಲ್ ಪ್ರಮುಖ ಉತ್ಪಾದನಾ ಕೇಂದ್ರಗಳಾಗಿವೆ. ಮಿಝೊ ಪುವಾಂಚೈ ಪ್ರತಿ ಮಿಝೊ ಮಹಿಳೆ ಅಗತ್ಯವಾಗಿ ಹೊಂದಿರುವ ಶಾಲು ಆಗಿದ್ದು,ವಿವಾಹ ಸಮಾರಂಭಗಳಲ್ಲಿ ವಿಶೇಷ ಉಡುಪಿನ ಸ್ಥಾನವನ್ನು ಹೊಂದಿದೆ. ದಾರ್ಜಿಲಿಂಗ್ ಚಹಾ,ತಿರುಪತಿ ಲಡ್ಡು,ಕಾಂಗ್ರಾ ಪೈಂಟಿಂಗ್,ನಾಗಪುರ ಕಿತ್ತಳೆ ಮತ್ತು ಕಾಸ್ಮೀರಿ ಪಶ್ಮಿನಾ ಇತ್ಯಾದಿಗಳು ಈಗಾಗಲೇ ಭಾರತದಲ್ಲಿ ಜಿಐ ಟ್ಯಾಗ್ ಹೊಂದಿರುವ ಉತ್ಪನ್ನಗಳಲ್ಲಿ ಸೇರಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X