ಬೆಂಗಳೂರು, ಆ.17: ಬೆಂಗಳೂರು ವಿಶ್ವವಿದ್ಯಾಲಯದ ತೆಲುಗು ಅಧ್ಯಯನ ವಿಭಾಗದ ಅತಿಥಿ ಉಪನ್ಯಾಸಕ ಡಾ.ಡಿ.ಕೆ.ಪ್ರಭಾಕರ್ಗೆ ಮಹರ್ಷಿ ಬಾದರಾಯಣ ವ್ಯಾಸ ಸಮ್ಮಾನ್ ರಾಷ್ಟ್ರಪತಿ ಪುರಸ್ಕಾರ-2019 ಲಭಿಸಿರುವುದು ಸಂತಸ ತಂದಿದೆ ಎಂದು ವಿಭಾಗದ ಅಧ್ಯಕ್ಷ ಪ್ರೊ.ಕೆ.ಆಶಾಜ್ಯೋತಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು, ಆ.17: ಬೆಂಗಳೂರು ವಿಶ್ವವಿದ್ಯಾಲಯದ ತೆಲುಗು ಅಧ್ಯಯನ ವಿಭಾಗದ ಅತಿಥಿ ಉಪನ್ಯಾಸಕ ಡಾ.ಡಿ.ಕೆ.ಪ್ರಭಾಕರ್ಗೆ ಮಹರ್ಷಿ ಬಾದರಾಯಣ ವ್ಯಾಸ ಸಮ್ಮಾನ್ ರಾಷ್ಟ್ರಪತಿ ಪುರಸ್ಕಾರ-2019 ಲಭಿಸಿರುವುದು ಸಂತಸ ತಂದಿದೆ ಎಂದು ವಿಭಾಗದ ಅಧ್ಯಕ್ಷ ಪ್ರೊ.ಕೆ.ಆಶಾಜ್ಯೋತಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.