Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಕಾಫಿಡೇ’ ಒಟ್ಟು ಸಾಲ 4,970 ಕೋಟಿ ರೂ.:...

‘ಕಾಫಿಡೇ’ ಒಟ್ಟು ಸಾಲ 4,970 ಕೋಟಿ ರೂ.: ಸಂಸ್ಥೆಯ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ17 Aug 2019 11:24 PM IST
share
‘ಕಾಫಿಡೇ’ ಒಟ್ಟು ಸಾಲ 4,970 ಕೋಟಿ ರೂ.: ಸಂಸ್ಥೆಯ ಸ್ಪಷ್ಟನೆ

ಬೆಂಗಳೂರು, ಆ.17: ಕಾಫಿ ಡೇ ಸಮೂಹಸಂಸ್ಥೆಗಳ ಒಟ್ಟು ಸಾಲದ ಮೊತ್ತ 4,970 ಕೋಟಿ ರೂ. ಆಗಿದ್ದು ಎಲ್ಲಾ ಬಾಧ್ಯತೆಗಳನ್ನೂ ಗೌರವಿಸಿ ಸಾಲ ಮರು ಪಾವತಿಸಲಾಗುವುದು ಎಂದು ಕಾಫಿಡೇ ಎಂಟರ್‌ಪ್ರೈಸಸ್ ಸ್ಪಷ್ಟಪಡಿಸಿದೆ.

 ಒಟ್ಟು ಸಾಲದಲ್ಲಿ 4,796 ಕೋಟಿ ರೂ. ಮೊತ್ತದ ಅಸುರಕ್ಷಿತ ಸಾಲ(ಅನ್‌ಸೆಕ್ಯೂರ್ಡ್‌ ಲೋನ್), ಉಳಿದ 174 ಕೋಟಿ ರೂ. ಸುರಕ್ಷಿತ ಸಾಲವಾಗಿದೆ. ಅಲ್ಲದೆ ಅಂಗಸಂಸ್ಥೆ ಟ್ಯಾಂಗ್ಲಿನ್ ಡೆವಲಪ್‌ಮೆಂಟ್ ಲಿ. ಹೊಂದಿರುವ ಗ್ಲೋಬಲ್ ವಿಲೇಜ್ ಟೆಕ್‌ಪಾರ್ಕ್ ಮಾರಾಟದಿಂದ ಸುಮಾರು 2,600 ಕೋಟಿಯಿಂದ 3,000 ಕೋಟಿ ರೂ. ಪಡೆಯುವುದಾಗಿ ಈಗಾಗಲೇ ಘೋಷಿಸಲಾಗಿದೆ. ಈ ಹಣ ಕೈಸೇರಿದರೆ ಸಂಸ್ಥೆಯ ಸಾಲದ ಮೊತ್ತ 2,400 ಕೋಟಿ ರೂ.ಗೆ ಇಳಿಯಲಿದೆ ಎಂದು ಸಂಸ್ಥೆಯ ದಾಖಲೆ ಪತ್ರದಲ್ಲಿ ತಿಳಿಸಲಾಗಿದೆ.

ಸಿಕಾಲ್ ಲಾಜಿಸ್ಟಿಕ್ಸ್ ಆ್ಯಂಡ್ ಮ್ಯಾಗ್ನಾಸಾಫ್ಟ್ ಕನ್ಸಲ್ಟಿಂಗ್ ಅನ್ನು ಹೊರತುಪಡಿಸಿದರೆ ಕಾಫಿಡೇ ಸಮೂಹದ ಸಾಲ ಮುಂದಿನ 45 ದಿನದಲ್ಲಿ (ಗ್ಲೋಬಲ್ ವಿಲೇಜ್ ಟೆಕ್‌ಪಾರ್ಕ್ ಮಾರಾಟದ ಬಳಿಕ) ಸುಮಾರು 1000 ಕೋಟಿ ರೂ.ಗೆ ಇಳಿಯಲಿದೆ. ಸಾಲದ ಹೊರೆ ಇಳಿಕೆಯಾದ ಬಳಿಕ ಸಂಸ್ಥೆ ಇನ್ನಷ್ಟು ಸುಗಮವಾಗಿ ಕಾರ್ಯ ನಿರ್ವಹಿಸುವ ಭರವಸೆಯಿದೆ ಎಂದು ಸಂಸ್ಥೆ ತಿಳಿಸಿದೆ. ಅಲ್ಲದೆ ಸಿಕಾಲ್ ಸಂಸ್ಥೆಯ ಹೂಡಿಕೆಯಲ್ಲೂ ಸ್ವಲ್ಪ ಮಟ್ಟಿನ ಹಿಂದೆಗೆತಕ್ಕೆ ಪ್ರಯತ್ನ ಸಾಗುತ್ತಿದ್ದು ಇದು ಸಾಧ್ಯವಾದರೆ ಸಿಕಾಲ್‌ನ ಸಾಲದ ಹೊರೆಯೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಲಿದೆ. ಸಂಸ್ಥೆಯ ಆರ್ಥಿಕ ಪರಿಸ್ಥಿತಿ ಹಾಗೂ ಆಸ್ತಿಯ ಮೂಲವು ಇಡೀ ಸಮೂಹಸಂಸ್ಥೆಗಳ ಸಾಲದ ಹೊರೆಯನ್ನು ಸಂಪೂರ್ಣ ಇಳಿಸಲು ಸಾಕಾಗುತ್ತದೆ ಎಂದು ತಿಳಿಸಲಾಗಿದೆ.

ಸಾಲದ ಬಾಧ್ಯತೆ ಗೌರವಿಸಲು ಸಾಕಷ್ಟು ಸಮಯ ಒದಗಿಸಬೇಕೆಂದು ಸಾಲಗಾರರಲ್ಲಿ ಕೋರುತ್ತಿದ್ದೇವೆ. ಅಲ್ಲದೆ ಸಂಸ್ಥೆಯ ಮೇಲೆ ವಿಶ್ವಾಸ ಇರಿಸಿರುವುದಕ್ಕಾಗಿ ಸಂಸ್ಥೆಯಿಂದ ನೇರ ಅಥವಾ ಪರೋಕ್ಷವಾಗಿ ಉದ್ಯೋಗ ಪಡೆದಿರುವ ಸುಮಾರು 50000 ಉದ್ಯೋಗಿಗಳ ಪರವಾಗಿ ಅಭಿನಂದನೆ ಸಲ್ಲಿಸುತ್ತಿದ್ದೇವೆ ಎಂದು ಸಂಸ್ಥೆಯ ಪತ್ರದಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X