Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗುಡ್ಡ ಕುಸಿತ: ತೋಟ ಗದ್ದೆಗಳಿಗೆ ನುಗ್ಗಿದ...

ಗುಡ್ಡ ಕುಸಿತ: ತೋಟ ಗದ್ದೆಗಳಿಗೆ ನುಗ್ಗಿದ ನೀರು

ವಾರ್ತಾಭಾರತಿವಾರ್ತಾಭಾರತಿ19 Aug 2019 7:18 PM IST
share
ಗುಡ್ಡ ಕುಸಿತ: ತೋಟ ಗದ್ದೆಗಳಿಗೆ ನುಗ್ಗಿದ ನೀರು

ಪುತ್ತೂರು: ಗುಡ್ಡವೊಂದು ಕುಸಿತಗೊಂಡು ಪಕ್ಕದಲ್ಲಿ ಹರಿಯುತ್ತಿದ್ದ ತೊರೆಯ ನೀರು ತೋಟ ಗದ್ದೆಗಳಿಗೆ ಹರಿದು ತೊಂದರೆ ಉಂಟಾದ ಘಟನೆ ಪುತ್ತೂರು ನಗರದಲ್ಲಿ ನಡೆದಿದೆ. 

ಇಲ್ಲಿನ ಪಾಂಗಲಾಯಿ ಬೈಲು ಪ್ರದೇಶ ಮತ್ತು ವಸತಿ ಪ್ರದೇಶದಲ್ಲಿ ಗುಡ್ಡ ಕುಸಿತ ಮತ್ತು ಕಣಿಯೊಂದರ ತಡೆಗೋಡೆ ಕುಸಿದ ಪರಿಣಾಮವಾಗಿ ತೊರೆಯ ನೀರಿನ ಹರಿಯುವಿಕೆಗೆ ಸಮಸ್ಯೆ ಉಂಟಾಗಿದ್ದು, ಪಕ್ಕದ ಗದ್ದೆ, ತೋಟ ಪ್ರದೇಶದಲ್ಲೆಲ್ಲ ನೀರು ತುಂಬಿದೆ.

ಪಾಂಗಲಾಯಿ ಬೈಲು ಪ್ರದೇಶಕ್ಕೆ  ದರ್ಬೆ ವೃತ್ತದ ಬಳಿಯಿಂದ ಮತ್ತು ಬೆಥನಿ ಶಾಲೆ ಕಡೆಯಿಂದ ಬರುವ ತೋಡಿನಲ್ಲಿ ಗುಡ್ಡ ಕುಸಿತ ಸಂಭವಿಸಿದೆ.  ಬೈಲಿನ ಉತ್ತರ  ಕಡೆಯ ಗುಡ್ಡ 30 ಮೀಟರ್‍ನಷ್ಟು ಉದ್ದಕ್ಕೆ ಕುಸಿದಿದೆ. ಇದರಿಂದ ತೋಡು ಮುಚ್ಚಿದಂತಾಗಿದೆ. ಇಲ್ಲಿನ ಹಲವು ಮನೆಗಳಿಗೆ ಪತ್ರಾವೋ ಆಸ್ಪತ್ರೆ ಕಡೆಯಿಂದ ಹೋಗುವ ದಾರಿ ಮುಚ್ಚಿದೆ. ಹರಿಯಲಾಗದ ನೀರು ಈಗ ದಕ್ಷಿಣ ದಿಕ್ಕಿನ ಕಣಿಯಲ್ಲಿ ಹರಿಯುತ್ತಿದೆ. ನೀರು ಸಂಗ್ರಹಗೊಂಡ ಕಾರಣ ಇಲ್ಲಿನ ಖಾಸಗಿ ಗದ್ದೆ ಕೆರೆಯಂತಾಗಿದೆ. ಸಂಗ್ರಹಗೊಂಡ ನೀರಿನ ಒತ್ತಡದಿಂದಾಗಿ ಕಣಿಯೊಂದರ ತಡೆಗೋಡೆ ಕುಸಿದಿದೆ. 

ಈ ಬಗ್ಗೆ ಸ್ಥಳೀಯ ನಿವಾಸಿಗಳು ನಗರಸಭೆಗೆ ಮನವಿ ಮಾಡಿದ್ದಾರೆ. ಪುತ್ತೂರು ಬಸ್ ನಿಲ್ದಾಣದ ಕೆಳಗಿನ ಮುಖ್ಯರಸ್ತೆಯಿಂದ ಬರುವ ಪಾಂಗಲಾಯಿ ರಸ್ತೆಯಲ್ಲಿ ಕವಲೊಡೆದ ಕಾಲುದಾರಿ ಮುಚ್ಚಿ ಹೋಗಿದೆ. ವಿಮಲಾ ಎಂಬವರ ಮನೆಗೆ ಅಪಾಯದಲ್ಲಿದೆ. ಇಲ್ಲಿನ ನಾಗ ಸಾನಿಧ್ಯವೊಂದರ ಪಕ್ಕದ ತಡೆಗೋಡೆ ನಾಶವಾಗಿದೆ. ಈ ಬಗ್ಗೆ ತಕ್ಷಣ ಕ್ರಮ ಕೈಗೊಂಡು ಹೆಚ್ಚಿನ ಹಾನಿಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X