Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೇಂದ್ರವು ಕೂಡಲೇ ನೆರೆ ಪರಿಹಾರ ನೀಡಲಿ:...

ಕೇಂದ್ರವು ಕೂಡಲೇ ನೆರೆ ಪರಿಹಾರ ನೀಡಲಿ: ಎಸ್‌ಡಿಪಿಐ ಪಟ್ಟು

ವಾರ್ತಾಭಾರತಿವಾರ್ತಾಭಾರತಿ19 Aug 2019 8:12 PM IST
share
ಕೇಂದ್ರವು ಕೂಡಲೇ ನೆರೆ ಪರಿಹಾರ ನೀಡಲಿ: ಎಸ್‌ಡಿಪಿಐ ಪಟ್ಟು

ಬೆಂಗಳೂರು, ಆ.19: ರಾಜ್ಯ ಬಹುತೇಕ ಜಿಲ್ಲೆಗಳಲ್ಲಿ ಮಳೆ, ಪ್ರವಾಹದಿಂದಾಗಿ ಬೆಳೆ, ಜಾನುವಾರು ಸೇರಿದಂತೆ ಅಪಾರ ಮೌಲ್ಯದ ಆಸ್ತಿ ನಷ್ಟವಾಗಿರುವ ಹಿನ್ನೆಲೆ ಕೇಂದ್ರ ಸರಕಾರ ಈ ಕೂಡಲೇ ನೆರೆ ಪರಿಹಾರ ಬಿಡುಗಡೆ ಮಾಡಬೇಕೆಂದು ಎಸ್‌ಡಿಪಿಐ ಆಗ್ರಹಿಸಿದೆ.

ಸೋಮವಾರ ನಗರದ ಪುರಭವನದ ಮುಂಭಾಗ ಜಮಾಯಿಸಿದ ಎಸ್‌ಡಿಪಿಐ ಕಾರ್ಯಕರ್ತರು, ಕೇಂದ್ರ ಸರಕಾರವು, ರಾಜ್ಯದ ಸಹಾಯಕ್ಕೆ ಧಾವಿಸಬೇಕು. ಜೊತೆಗೆ ಪರಿಹಾರ ಒದಗಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಅಕ್ರಮ್ ಹಸನ್, ರಾಜ್ಯದ 18 ಜಿಲ್ಲೆಗಳಲ್ಲಿ 150 ಗ್ರಾಮ ಮತ್ತು 30 ನಗರಗಳು ನೆರೆ ಹಾವಳಿಗೆ ತುತ್ತಾಗಿದೆ. 71 ಜೀವ ಹಾನಿಯಾಗಿದ್ದು, ನೂರಾರು ಜಾನುವಾರು ಅಸುನೀಗಿವೆ. 7 ಲಕ್ಷಕ್ಕೂ ಅಧಿಕ ಮಂದಿ ಸ್ಥಳಾಂತರಗೊಂಡಿದ್ದು, 50 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ-ಪಾಸ್ತಿ ನಷ್ಟವಾಗಿದೆ ಎಂದು ತಿಳಿಸಿದರು.

ಕೇಂದ್ರ ಸರಕಾರ ಮಲತಾಯಿ ಧೋರಣೆ ಮಾಡದೇ ಕೂಡಲೇ 10 ಸಾವಿರ ಕೋಟಿ ರೂ. ಮಧ್ಯಂತರ ಪರಿಹಾರ ಮಂಜೂರು ಮಾಡಬೇಕೆಂದು ಎಂದ ಅವರು, 2009ರಲ್ಲಿ ನೆರೆ ಬಂದ ಸಂದರ್ಭದಲ್ಲಿ 20 ಸಾವಿರ ಕೋಟಿ ರೂ. ನಷ್ಟವಾಗಿತ್ತು. 229 ಜನರು ಮೃತಪಟ್ಟಿದ್ದರು. ಆದರೆ, ಇದುವರೆಗೂ ನಿರಾಶ್ರಿತರಿಗೆ ಮನೆ ಹಸ್ತಾಂತರವಾಗಿಲ್ಲ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್, ರಾಜ್ಯ ಸಮಿತಿ ಸದಸ್ಯ ಫಯಾಝ್ ಅಹ್ಮದ್, ಸಮಿ ಹಝ್ರತ್, ಕೋಶಾಧಿಕಾರಿ ಜಾವೇದ್ ಆಝಾಮ್, ಬೆಂಗಳೂರು ನಗರಾಧ್ಯಕ್ಷ ಶರೀಫ್, ಪ್ರಧಾನ ಕಾರ್ಯದರ್ಶಿ ಸಲೀಮ್, ಕಾರ್ಯದರ್ಶಿ ಮುಝ್ಮುಲ್, ಉಪಾಧ್ಯಕ್ಷ ಗಂಜಪ್ಪ ಸೇರಿದಂತೆ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X