Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅರುಣ್ ಜೇಟ್ಲಿ ಅಧಿಕಾರಾವಧಿಯ...

ಅರುಣ್ ಜೇಟ್ಲಿ ಅಧಿಕಾರಾವಧಿಯ ತಪ್ಪುನೀತಿಗಳು ಆರ್ಥಿಕ ಹಿಂಜರಿತಕ್ಕೆ ಕಾರಣ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ19 Aug 2019 9:09 PM IST
share
ಅರುಣ್ ಜೇಟ್ಲಿ ಅಧಿಕಾರಾವಧಿಯ ತಪ್ಪುನೀತಿಗಳು ಆರ್ಥಿಕ ಹಿಂಜರಿತಕ್ಕೆ ಕಾರಣ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ

ಪುಣೆ,ಆ.19: ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂದೆಗೆದುಕೊಂಡಿರುವುದು ಸರಿಯಾದ ಕ್ರಮವಾಗಿದೆ ಎಂದು ಹೇಳಿರುವ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು,ಆರ್ಥಿಕತೆಯ ಸ್ಥಿತಿಯು ಕೂಡ ರಾಷ್ಟ್ರೀಯ ಭದ್ರತೆ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಮುಖ್ಯವಾಗಿರುವವುದರಿಂದ ಅದನ್ನು ಸರಿಪಡಿಸುವ ಅಗತ್ಯವಿದೆ ಎಂದಿದ್ದಾರೆ.

ಹಿಂದಿನ ವಿತ್ತಸಚಿವ ಅರುಣ್ ಜೇಟ್ಲಿಯವರ ಅಧಿಕಾರಾವಧಿಯಲ್ಲಿ ಅಳವಡಿಸಿಕೊಳ್ಳಲಾಗಿದ್ದ ಮತ್ತು ಈಗಲೂ ಜಾರಿಯಲ್ಲಿರುವ,ಅಧಿಕ ತೆರಿಗೆ ಹೇರಿಕೆಯಂತಹ ತಪ್ಪು ನೀತಿಗಳು ಆರ್ಥಿಕ ಹಿಂಜರಿತಕ್ಕೆ ಕೆಲವು ಕಾರಣಗಳಾಗಿವೆ. ಮಾಜಿ ಆರ್‌ಬಿಐ ಗವರ್ನರ್ ರಘುರಾಮ ರಾಜನ್ ಅವರು ಬಡ್ಡಿದರಗಳನ್ನು ಹೆಚ್ಚಿಸಿದ್ದು ಕೂಡ ಆರ್ಥಿಕ ಹಿಂಜರಿತಕ್ಕೆ ಕಾರಣಗಳಲ್ಲೊಂದಾಗಿದೆ ಎಂದು ಸ್ವಾಮಿ ರವಿವಾರ ಇಲ್ಲಿ ಕಾರ್ಯಕ್ರಮವೊಂದರ ನೇಪಥ್ಯದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ವಿಧಿ 370ರ ರದ್ದತಿ ಮತ್ತು ಆರ್ಥಿಕತೆ ಕುರಿತು ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದ ಸ್ವಾಮಿ,ಆರ್ಥಿಕತೆಯನ್ನು ಸರಿಪಡಿಸುವ ಅಗತ್ಯವಿದೆ. ಆರ್ಥಿಕತೆಗೆ ಕುರಿತು ನನ್ನ ಅಭಿಪ್ರಾಯವನ್ನು ಕೇಳಲಾಗಿರಲಿಲ್ಲ. ವಿಧಿ 370ನ್ನು ರದ್ದು ಮಾಡುವ ಬಗ್ಗೆ ನನ್ನ ಸಲಹೆಯನ್ನು ಕೋರಲಾಗಿತ್ತು ಮತ್ತು ಅದನ್ನು ಮಾಡಿರುವುದು ಸರಿಯಾಗಿದೆ. ಆರ್ಥಿಕತೆಗೆ ಆದ್ಯತೆಯನ್ನು ನೀಡಬೇಕಿದೆ. ವಾಸ್ತವದಲ್ಲಿ ಇವೆರಡೂ ರಾಷ್ಟ್ರ ನಿರ್ಮಾಣ ಮತ್ತು ರಾಷ್ಟ್ರೀಯ ಭದ್ರತೆಗೆ ಮುಖ್ಯವಾಗಿವೆ ಎಂದರು.

ಜೇಟ್ಲಿ ನರೇಂದ್ರ ಮೋದಿ ಸರಕಾರದ ಪ್ರಥಮ ಅಧಿಕಾರಾವಧಿಯಲ್ಲಿ ವಿತ್ತಸಚಿವರಾಗಿದ್ದರು. ಅನಾರೋಗ್ಯದಿಂದಾಗಿ ದಿಲ್ಲಿಯ ಏಮ್ಸ್‌ನ ತೀವ್ರ ನಿಗಾ ಘಟಕದಲ್ಲಿರುವ ಅವರಿಗೆ ಜೀವರಕ್ಷಕ ಯಂತ್ರವನ್ನು ಅಳವಡಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X