Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಶ್ಮೀರ ಕುರಿತು ಬ್ರಿಟಿಶ್ ವೈದ್ಯಕೀಯ...

ಕಾಶ್ಮೀರ ಕುರಿತು ಬ್ರಿಟಿಶ್ ವೈದ್ಯಕೀಯ ಜರ್ನಲ್‌ ಸಂಪಾದಕೀಯ ಖಂಡಿಸಿ ಪತ್ರ ಬರೆದ ಭಾರತೀಯ ವೈದ್ಯಕೀಯ ಅಸೋಸಿಯೇಶನ್

ವಾರ್ತಾಭಾರತಿವಾರ್ತಾಭಾರತಿ19 Aug 2019 11:07 PM IST
share

ಹೊಸದಿಲ್ಲಿ: ಜನಪ್ರಿಯ ವೈದ್ಯಕೀಯ ಜರ್ನಲ್ ‘ಲ್ಯಾನ್ಸೆಟ್’ ಕಾಶ್ಮೀರದ ಜನರ ಸ್ವಾತಂತ್ರ, ಆರೋಗ್ಯ ಹಾಗೂ ಭದ್ರತೆ ಕುರಿತು ಕಳವಳ ವ್ಯಕ್ತಪಡಿಸಿ ಪ್ರಕಟಿಸಿದ ಸಂಪಾದಕೀಯವನ್ನು ಭಾರತೀಯ ವೈದ್ಯಕೀಯ ಅಸೋಸಿಯೇಶನ್ (ಐಎಂಎ) ಕಟುವಾಗಿ ಟೀಕಿಸಿದೆ.

ಅಲ್ಲದೆ, ಭಾರತದ ರಾಜಕೀಯ ವಿಷಯಗಳ ಬಗ್ಗೆ ಪ್ರತಿಕ್ರಿಯಿಸಿ ‘ಲ್ಯಾನ್ಸೆಟ್’ ಸ್ವಾಮ್ಯತೆ ಉಲ್ಲಂಘಿಸಿದೆ ಎಂದಿದೆ. ಜಮ್ಮು ಹಾಗೂ ಕಾಶ್ಮೀರದ ಸ್ವಾಯತ್ತತೆ ರದ್ದುಗೊಳಿಸಿರುವುದನ್ನು ‘ವಿವಾದಾತ್ಮಕ ನಡೆ’ ಎಂದು ಜರ್ನಲ್ ಶನಿವಾರ ಸಂಪಾದಕೀಯದಲ್ಲಿ ಹೇಳಿತ್ತು. ಈ ಪರಿಸ್ಥಿತಿಯಿಂದ ಕಾಶ್ಮೀರಿ ಜನರ ಸ್ವಾತಂತ್ರ್ಯ, ಆರೋಗ್ಯ ಹಾಗೂ ಸುರಕ್ಷೆ ಬಗ್ಗೆ ಗಂಭೀರ ಕಳವಳ ಉಂಟಾಗಿದೆ ಎಂದು ಅದು ಹೇಳಿತ್ತು. ಈ ನಿರ್ಧಾರ ಕಾಶ್ಮೀರಿಗಳಲ್ಲಿ ಸಮೃದ್ಧಿ ತರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶಪಥ ಮಾಡಿದ್ದಾರೆ. ಆದರೆ, ಮೊದಲು ದಶಕಗಳ ಹಿಂದಿನ ವಿವಾದದ ಗಾಯದಿಂದ ಕಾಶ್ಮೀರಿ ಜನರು ಗುಣಮುಖರಾಗುವ ಅಗತ್ಯ ಇದೆ ಎಂದು ಸಂಪಾದಕೀಯದಲ್ಲಿ ಪ್ರತಿಪಾದಿಸಲಾಗಿತ್ತು.

 ಜರ್ನಲ್‌ನ ಪ್ರಧಾನ ಸಂಪಾದಕ ರಿಚರ್ಡ್ ಹೋರ್ಟನ್ ಅವರ ವಿಳಾಸಕ್ಕೆ ರವಾನಿಸಿದ ಪತ್ರದಲ್ಲಿ ಭಾರತೀಯ ವೈದ್ಯಕೀಯ ಅಸೋಶಿಯೇಶನ್, ‘‘ರಾಜಕೀಯ ವಿಷಯಗಳ ಕುರಿತು ಪ್ರತಿಕ್ರಿಯಿಸುವ ಮೂಲಕ ಪ್ರತಿಷ್ಠಿತ ವೈದ್ಯಕೀಯ ಜರ್ನಲ್ ಲ್ಯಾನ್ಸೆಟ್ ಸ್ವಾಮ್ಯತೆ ಉಲ್ಲಂಘಿಸುವುದು ದುರಾದೃಷ್ಟಕರ. ಇದು ಭಾರತದ ಒಕ್ಕೂಟದ ಆಂತರಿಕ ವಿಷಯದಲ್ಲಿ ಪ್ರವೇಶಿಸುವುದಕ್ಕೆ ಸಮ. ಕಾಶ್ಮೀರದ ಕುರಿತು ಪ್ರತಿಕ್ರಿಯಿಸುವ ಯಾವುದೇ ಅಧಿಕಾರ ಲ್ಯಾನ್ಸೆಟ್‌ಗೆ ಇಲ್ಲ. ಕಾಶ್ಮೀರ ವಿಷಯ ಬ್ರಿಟೀಷ್ ಸಾಮ್ರಾಜ್ಯ ಬಿಟ್ಟು ಹೋದ ಪರಂಪರೆ’’ ಎಂದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X