Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೆ.4-5ರಂದು ಟಿಪ್ಪು ಸುಲ್ತಾನ್ ಕುರಿತ...

ಸೆ.4-5ರಂದು ಟಿಪ್ಪು ಸುಲ್ತಾನ್ ಕುರಿತ ಅಪರೂಪದ ಪುಸ್ತಕಗಳ ಆನ್‌ಲೈನ್ ಹರಾಜು

ವಾರ್ತಾಭಾರತಿವಾರ್ತಾಭಾರತಿ20 Aug 2019 7:44 PM IST
share
ಸೆ.4-5ರಂದು ಟಿಪ್ಪು ಸುಲ್ತಾನ್ ಕುರಿತ ಅಪರೂಪದ ಪುಸ್ತಕಗಳ ಆನ್‌ಲೈನ್ ಹರಾಜು

ಹೊಸದಿಲ್ಲಿ,ಆ.20: ಮುಂಬೈನ ಹರಾಜು ಸಂಸ್ಥೆ ಪ್ರಿನ್ಸೆಪ್ಸ್ ಸೆ.4-5ರಂದು ಅಪರೂಪದ ಸಂಗ್ರಹಗಳ ಆನ್‌ಲೈನ್ ಹರಾಜನ್ನು ನಡೆಸಲಿದ್ದು, ಮೈಸೂರು ಹುಲಿ ಟಿಪ್ಪು ಸುಲ್ತಾನ್ ಅವರ ಜೀವನದ ಕೊನೆಯ ವರ್ಷಗಳಲ್ಲಿಯ ಪುಸ್ತಕಗಳು, ನಕಾಶೆಗಳು ಮತ್ತು ಹಸ್ತಪ್ರತಿಗಳು ಇವುಗಳಲ್ಲಿ ಸೇರಿವೆ.

‘ಎ ನರೇಟಿವ್ ಆಫ್ ದಿ ಕ್ಯಾಂಪೇನ್ ಇನ್ ಇಂಡಿಯಾ,ವಿಚ್ ಟರ್ಮಿನೇಟೆಡ್ ದಿ ವಾರ್ ವಿತ್ ಟಿಪ್ಪು ಸುಲ್ತಾನ್,ಇನ್ 1792’ ಎಂಬ ಶೀರ್ಷಿಕೆಯ ಪುಸ್ತಕ ಹಾಗೂ ಸುಲ್ತಾನರು ಆಳುತ್ತಿದ್ದ ಪ್ರದೇಶಗಳನ್ನು ತೋರಿಸುವ 1792 ಮತ್ತು 1799ರ ಎರಡು ನಕಾಶೆಗಳು ಟಿಪ್ಪು ಕುರಿತ ಸಂಗ್ರಹದಲ್ಲಿವೆ. ಪುಸ್ತಕವು 3,90,000 ರೂ.ಗೆ ಮತ್ತು ನಕಾಶೆಗಳು ತಲಾ 90,000-1,20,000 ರೂ.ಗೆ ಮಾರಾಟವಾಗುವ ನಿರೀಕ್ಷೆಯಿದೆ.

ಹರಾಜಿಗೆ ಸುಮಾರು 400 ವರ್ಷ ಅವಧಿಯಲ್ಲಿನ ಪುಸ್ತಕಗಳನ್ನು ಇಡಲಾಗುತ್ತಿದ್ದು,1605ರಲ್ಲಿ ಪ್ರಕಟಗೊಂಡಿದ್ದ ‘ ಡೆ ವೀಟಾ ಸೀಜರುಮ್( 12 ಸೀಜರ್‌ಗಳು)’ ಅತ್ಯಂತ ಹಳೆಯ ಪುಸ್ತಕವಾಗಿದೆ. ಈ ಪುಸ್ತಕಕ್ಕೆ 40,000-50,000 ರೂ.ಬೆಲೆಯನ್ನು ನಿರೀಕ್ಷಿಸಲಾಗಿದೆ.

 ಹರಾಜಿಗಿಡಲಾಗಿರುವ ಇನ್ನೊಂದು ಪುಸ್ತಕ,ಲೇಡಿ ಅನ್ನಾ ಮೇರಿ ಶಿಪ್ಲೆ ಜೋನ್ಸ್ ವಿರಚಿತ ‘ದಿ ವರ್ಕ್ಸ್ ಆಫ್ ವಿಲಿಯಂ ಜೋನ್ಸ್ ’ 7,25,000-9,50,000 ರೂ.ಗಳಿಗೆ ಮಾರಾಟವಾಗಲಿದೆ ಎಂದು ಅಂದಾಜಿಸಲಾಗಿದೆ.

ಭಾರತದಲ್ಲಿ ಫ್ರೆಂಚ್ ವಿಜಯಗಳ ಕುರಿತು ರಿಚರ್ಡ್ ಒವೆನ್ ಕ್ಯಾಂಬ್ರಿಡ್ಜ್ ಬರೆದಿರುವ ‘ ನೆರೇಟಿವ್ ಆಫ್ ದಿ ವಾರ್ ಆನ್ ದಿ ಕೋಸ್ಟ್ ಆಫ್ ಕೋರಮಂಡಲ ’ ಪುಸ್ತಕವು 3,45,000 ರೂ.ಗಳಿಂದ 4,50,000 ರೂ.ವರೆಗಿನ ಬೆಲೆಗೆ ಹರಾಜಾಗುವ ನಿರೀಕ್ಷೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X