Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಚಿದಂಬರಂ ಬಂಧನಕ್ಕೆ ಕಾರಣವಾದದ್ದು ಈ...

​ಚಿದಂಬರಂ ಬಂಧನಕ್ಕೆ ಕಾರಣವಾದದ್ದು ಈ ಮಹಿಳೆಯ ಹೇಳಿಕೆ !

ವಾರ್ತಾಭಾರತಿವಾರ್ತಾಭಾರತಿ22 Aug 2019 9:12 AM IST
share
​ಚಿದಂಬರಂ ಬಂಧನಕ್ಕೆ ಕಾರಣವಾದದ್ದು ಈ ಮಹಿಳೆಯ ಹೇಳಿಕೆ !

ಹೊಸದಿಲ್ಲಿ: ಐಎನ್‌ಎಕ್ಸ್ ಮೀಡಿಯಾ ಹಗರಣದ ಸಂಬಂಧ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಬಂಧನಕ್ಕೆ ಕಾರಣವಾದದ್ದು ಇಂದ್ರಾಣಿ ಮುಖರ್ಜಿ ಹಾಗೂ ಆಕೆಯ ಪತಿ ಪೀಟರ್ ಮುಖರ್ಜಿಯವರ ಹೇಳಿಕೆ ಎನ್ನುವ ಕುತೂಹಲಕಾರಿ ಅಂಶ ಬೆಳಕಿಗೆ ಬಂದಿದೆ.

ಐಎನ್‌ಎಕ್ಸ್ ಮೀಡಿಯಾ ಮಾಲಕರಾಗಿದ್ದ ಈ ಇಬ್ಬರು ಸಿಬಿಐ ಮತ್ತು ಕಾನೂನು ಜಾರಿ ನಿರ್ದೇಶನಾಲಯ ಮುಂದೆ ಹೇಳಿಕೆ ನೀಡಿ, "2006ರಲ್ಲಿ ಹಣಕಾಸು ಸಚಿವರಾಗಿದ್ದ ಪಿ.ಚಿದಂಬರಂ ಅವರನ್ನು ನಾರ್ಥ್ ಬ್ಲಾಕ್ ಕಚೇರಿಯಲ್ಲಿ ಭೇಟಿ ಮಾಡಿದಾಗ, ಮಗ ಕಾರ್ತಿಯನ್ನು ಭೇಟಿ ಮಾಡುವಂತೆ ಸೂಚಿಸಿದರು ಹಾಗೂ ಆತನ ವ್ಯವಹಾರಕ್ಕೆ ನೆರವು ನೀಡುವಂತೆ ಕೋರಿದರು" ಎಂದು ಈ ದಂಪತಿ ತಿಳಿಸಿದ್ದರು.

ಈ ಹೇಳಿಕೆ ಪಿ.ಚಿದಂಬರಂ ವಿರುದ್ಧ ಸಿಬಿಐ ಹಾಗೂ ಇಡಿ ತನಿಖೆಗೆ ಪ್ರಮುಖ ಪುರಾವೆಯಾಗಿತ್ತು. 2018ರ ಫೆ. 17ರಂದು ನೀಡಿದ ಈ ಹೇಳಿಕೆ ಇದೀಗ ನ್ಯಾಯಾಲಯ ದಾಖಲೆಯ ಭಾಗವಾಗಿದೆ. ಬಳಿಕ ದೆಹಲಿಯ ಹಯಾತ್ ಹೋಟೆಲ್‌ನಲ್ಲಿ ಕಾರ್ತಿಯನ್ನು ಭೇಟಿ ಮಾಡಿದಾಗ 10 ಲಕ್ಷ ಡಾಲರ್ ಲಂಚ ನೀಡುವಂತೆ ಆಗ್ರಹಿಸಿದ್ದ ಎನ್ನಲಾಗಿದೆ.

ಇದಕ್ಕಾಗಿ ಯೋಜನೆ ರೂಪಿಸಿದ ಮುಖರ್ಜಿ ದಂಪತಿ, ಕಾರ್ತಿಯ ಅಡ್ವಾಂಟೇಜ್ ಸ್ಟ್ರಾಟಜಿಕ್ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್‌ನಲ್ಲಿ (ಎಎಸ್‌ಸಿಪಿಎಲ್) ತೊಡಗಿಸಿಕೊಂಡರು. ಇದರಂತೆ ಎಎಸ್‌ಸಿಪಿಎಲ್ ಹಾಗೂ ಸಹವರ್ತಿ ಕಂಪನಿಗಳು 7 ಲಕ್ಷ ಡಾಲರ್ ಮೌಲ್ಯದ ನಾಲ್ಕು ಇನ್‌ವೈಸ್ ನೀಡಿ, ಐಎನ್‌ಎಕ್ಸ್ ಮೀಡಿಯಾದಿಂದ ಹಣ ಪಡೆದವು. ಆ ಬಳಿಕ ವಿದೇಶಿ ಬಂಡವಾಳ ಉತ್ತೇಜನ ಮಂಡಳಿ, ಅವ್ಯವಹಾರ ಮುಚ್ಚಿ ಹಾಕಲು ಒಪ್ಪಿಗೆ ನೀಡಿತು ಎಂದು ಆಪಾದಿಸಲಾಗಿದೆ.

2007ರ ಮಾರ್ಚ್ ತಿಂಗಳಲ್ಲಿ ಐಎನ್‌ಎಕ್ಸ್ ಮೀಡಿಯಾ ವಿದೇಶಿ ಹೂಡಿಕೆಯ ಷರತ್ತುಗಳನ್ನು ಉಲ್ಲಂಘಿಸಿದ್ದಾಗಿ ಸಿಬಿಐ ಅಧಿಕಾರಿಗಳು ಹೇಳಿದ್ದಾರೆ. 4.62 ಕೋಟಿ ರೂ. ಹಣ ಸಂಗ್ರಹಕ್ಕೆ ನೀಡಿದ ಅನುಮತಿ ಬದಲಾಗಿ, 305 ಕೋಟಿ ರೂ. ಸಂಗ್ರಹಿಸಿದೆ ಎಂದು ಹೇಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X