Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಆ.26ರ...

ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಆ.26ರ ತನಕ ಸಿಬಿಐ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ22 Aug 2019 6:43 PM IST
share
ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ  ಆ.26ರ ತನಕ  ಸಿಬಿಐ ವಶಕ್ಕೆ

ಹೊಸದಿಲ್ಲಿ, ಆ.22: ಐಎನ್‌ಎಕ್ಸ್ ಮಾಧ್ಯಮ ಪ್ರಕರಣದಲ್ಲಿ ಹಣ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಬುಧವಾರ ಕೇಂದ್ರ ತನಿಖಾ ಸಂಸ್ಥೆ (ಸಿಬಿಐ)ಯಿಂದ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಪಿ.ಚಿದಂಬರಮ್ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಸೋಮವಾರದವರೆಗೆ ಸಿಬಿಐ ಕಸ್ಟಡಿ ವಿಧಿಸಿದೆ. ವಿಚಾರಣೆಯ ವೇಳೆ ಚಿದಂಬರಂ ಪರ ವಕೀಲರ ವಾದ ಮತ್ತು ಮಾಜಿ ಸಚಿವರು ಸಲ್ಲಿಸಿರುವ ವಿಶೇಷ ಮನವಿಯನ್ನು ತಳ್ಳಿಹಾಕಿರುವ ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಕುಹರ್, ಎಲ್ಲ ವಿಷಯಗಳನ್ನು ಪರಿಗಣಿಸಿದಾಗ ಕಸ್ಟಡಿಗೆ ಒಪ್ಪಿಸುವುದು ಸಮರ್ಥನೀಯ ಎಂದು ತಿಳಿಸಿದ್ದಾರೆ.

ಮಾಜಿ ಕೇಂದ್ರ ವಿತ್ತ ಸಚಿವರಾಗಿರುವ ಪಿ.ಚಿದಂಬರಂ ಅವರು ತನಿಖೆಗೆ ಸಹಿಕರಿಸುತ್ತಿಲ್ಲ ಎಂದು ಆರೋಪಿಸಿದ್ದ ತನಿಖಾಧಿಕಾರಿಗಳು ಅವರನ್ನು ಐದು ದಿನಗಳ ಕಾಲ ಸಿಬಿಐ ಕಸ್ಟಡಿಗೆ ಒಪ್ಪಿಸುವಂತೆ ನ್ಯಾಯಾಲಯದಲ್ಲಿ ಕೋರಿದ್ದರು. ಸದ್ಯ ನ್ಯಾಯಾಲಯ ನಾಲ್ಕು ದಿನಗಳ ಮಟ್ಟಿಗೆ ಕಾಂಗ್ರೆಸ್ ನಾಯಕನಿಗೆ ಕಸ್ಟಡಿ ನೀಡಿದೆ. ಅಪರಾಧದ ಅಗಾಧತೆ ಮತ್ತು ಪರಿಣಾಮವನ್ನು ಪರಿಗಣಿಸುವಂತೆ ತಿಳಿಸಿದ್ದ ಸರಕಾರದ ಅತ್ಯುನ್ನತ ನ್ಯಾಯವಾದಿ ತುಷಾರ್ ಮೆಹ್ತಾ, ದಿಲ್ಲಿ ಉಚ್ಚ ನ್ಯಾಯಾಲಯ ಚಿದಂಬರಂ ಅವರು ಬಂಧನದಿಂದ ರಕ್ಷಣೆ ಕೋರಿ ಸಲ್ಲಿಸಿದ್ದ ಮವಿಯನ್ನು ತಳ್ಳಿಹಾಕಿರುವುದನ್ನು ಬೆಟ್ಟು ಮಾಡಿದ್ದರು.

ಇಷ್ಟೊಂದು ಬೃಹತ್ ಮೊತ್ತದ ಹಣ ವಂಚನೆಯನ್ನು ಹೊಂದಿರುವ ಇಂತಹ ಗಂಭೀರ ಹಣ ವಂಚನೆ ಅಪರಾಧವನ್ನು ಬಗೆಹರಿಸಲು ಕಸ್ಟಡಿ ವಿಚಾರಣೆ ಅತ್ಯಗತ್ಯವಾಗಿದೆ ಎಂದು ಸಿಬಿಐ ವಾದಿಸಿತ್ತು.

ತನ್ನ ಕಕ್ಷೀದಾರರಿಗೆ ಕೇವಲ ಒಂದು ಬಾರಿ ವಿಚಾರಣೆಗೆ ಆಗಮಿಸುವಂತೆ ಸಮನ್ಸ್ ನೀಡಲಾಗಿತ್ತು ಅದಕ್ಕೆ ಅವರು ಸಹಕರಿಸಿದ್ದರು. ಹಾಗಾಗಿ ಅವರು ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ಸಿಬಿಐ ಅಧಿಕಾರಿಗಳು ಹೇಳುತ್ತಿರುವುದಾದರೂ ಯಾಕೆ ಎಂದು ಚಿದಂಬರಂ ಪರ ವಕೀಲ ಕಪಿಲ್ ಸಿಬಲ್ ವಾದಿಸಿದರು. ಚಿದಂಬರಂ ಅವರು ನ್ಯಾಯಾಲಯಕ್ಕೆ ಸಲ್ಲಿಸಿರುವ ವಿಶೇಷ ಮನವಿಯಲ್ಲಿ, ತನ್ನನ್ನು ಜೂನ್ 6, 2018ರಂದು ಸಿಬಿಐ ವಿಚಾರಣೆಗೆ ಕರೆದಾಗ ಕೇಳಲಾಗಿದ್ದ ಯಾವುದೇ ಪ್ರಶ್ನೆಗೆ ನಾನು ಉತ್ತರ ನೀಡಲು ನಿರಾಕರಿಸಿರಲಿಲ್ಲ ಎಂದು ತಿಳಿಸಿದ್ದರು ಮತ್ತು ಅದಕ್ಕೆ ಸಾಕ್ಷಿಯಾಗಿ ವಿಚಾರಣೆಯ ವರದಿಯನ್ನು ಪರಿಶೀಲಿಸುವಂತೆ ನ್ಯಾಯಾಧೀಶರಿಗೆ ಮನವಿ ಮಾಡಿದ್ದರು. ಚಿದಂಬರಂ ಪರ ಕಾಂಗ್ರೆಸ್‌ನ ಅವರ ಸಹವರ್ತಿಗಳಾದ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಮನು ಸಿಂಘ್ವಿ ಹಾಗೂ ವಿವೇಕ್ ಟಂಕ ವಾದಿಸಿದರು.

ಬುಧವಾರ ರಾತ್ರಿ ನಡೆದ ನಾಟಕೀಯ ಬೆಳವಣಿಗೆಯಲ್ಲಿ ಮಾಜಿ ಕೇಂದ್ರ ಸಚಿವರ ದಿಲ್ಲಿಯಲ್ಲಿರುವ ನಿವಾಸಕ್ಕೆ ಪ್ರವೇಶಿಸಲು ವಿಫಲವಾದ ಸಿಬಿಐ ಅಧಿಕಾರಿಗಳ ತಂಡ ನಂತರ ಬಂಗಲೆಯ ಆವರಣಗೋಡೆಯನ್ನು ಏರಿ ಚಿದಂಬರಂ ಅವರನ್ನು ವಶಕ್ಕೆ ಪಡೆದುಕೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X