Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಬಿಐ ಚಿದಂಬರಂ ಮನೆ ಆವರಣಗೋಡೆ...

ಸಿಬಿಐ ಚಿದಂಬರಂ ಮನೆ ಆವರಣಗೋಡೆ ಏರಿರುವುದು ಭಾರತಕ್ಕೆ ಮಾಡಿದ ಅವಮಾನ: ಸ್ಟಾಲಿನ್

ವಾರ್ತಾಭಾರತಿವಾರ್ತಾಭಾರತಿ22 Aug 2019 9:24 PM IST
share
ಸಿಬಿಐ ಚಿದಂಬರಂ ಮನೆ ಆವರಣಗೋಡೆ ಏರಿರುವುದು ಭಾರತಕ್ಕೆ ಮಾಡಿದ ಅವಮಾನ: ಸ್ಟಾಲಿನ್

ಚೆನ್ನೈ,ಆ.22: ಸಿಬಿಐ ಅಧಿಕಾರಿಗಳು ಬುಧವಾರ ಕಾಂಗ್ರೆಸ್ ನಾಯಕ ಪಿ.ಚಿದಂಬರಮ್ ಅವರ ದಿಲ್ಲಿಯಲ್ಲಿರುವ ಬಂಗಲೆಯನ್ನು ಪ್ರವೇಶಿಸಲು ಅದರ ಆವರಣಗೋಡೆಯನ್ನು ಏರಿರುವುದನ್ನು ನಾನು ಭಾರತಕ್ಕೆ ಮಾಡಿದ ಅವಮಾನ ಎಂದು ಭಾವಿಸುತ್ತೇನೆ ಎಂದು ಡಿಎಂಕೆ ಅಧ್ಯಕ್ಷ ಎಂ.ಕೆ ಸ್ಟಾಲಿನ್ ಗುರುವಾರ ತಿಳಿಸಿದ್ದಾರೆ. ಮಾಜಿ ಕೇಂದ್ರ ಸಚಿವರ ಬಂಧನದ ಹಿಂದೆ ರಾಜಕೀಯ ಪ್ರತೀಕಾರ ಅಡಗಿದೆ ಎಂಬ ಆರೋಪವನ್ನು ಸ್ಟಾಲಿನ್ ಪುನರುಚ್ಛರಿಸಿದ್ದಾರೆ. ಡಿಎಂಕೆ ಕಾಂಗ್ರೆಸ್‌ನ ಮಿತ್ರಪಕ್ಷವಾಗಿದೆ. ಸಿಬಿಐ ಅಧಿಕಾರಿಗಳು ಚಿದಂಬರಂ ಅವರ ನಿವಾಸದ ಆವರಣಗೋಡೆಯನ್ನು ಏರುವುದನ್ನು ನಾನು ಟಿವಿಯಲ್ಲಿ ವೀಕ್ಷಿಸಿದೆ. ಈ ಕ್ರಮವನ್ನು ನಾನು ಭಾರತಕ್ಕೆ ಮಾಡಿದ ಅವಮಾನ ಎಂದು ಭಾವಿಸುತ್ತೇನೆ ಎಂದು ಸ್ಟಾಲಿನ್ ಕಿಡಿಕಾರಿದ್ದಾರೆ.

ಚಿದಂಬರಂ ಅವರ ನಿರೀಕ್ಷಣಾ ಜಾಮೀನು ಮನವಿಯನ್ನು ತಳ್ಳಿ ಹಾಕಿರುವ ದಿಲ್ಲಿ ಉಚ್ಚ ನ್ಯಾಯಾಲಯದ ಆದೇಶಕ್ಕೆ ತಡೆ ನೀಡುವ ಕುರಿತು ಶುಕ್ರವಾರ ನಿರ್ಧಾರ ತೆಗೆದುಕೊಳ್ಳುವುದಾಗಿ ಸರ್ವೋಚ್ಚ ನ್ಯಾಯಾಲಯ ತಿಳಿಸಿದ್ದರೂ ಅವರನ್ನು ಅವಸರದಲ್ಲಿ ಬಂಧಿಸಿರುವುದು ಈ ಪ್ರಕರಣದಲ್ಲಿ ರಾಜಕೀಯ ಪ್ರತೀಕಾರದ ಉದ್ದೇಶವಿದೆ ಎನ್ನುವುದನ್ನು ಸ್ಪಷ್ಟಪಡಿಸುತ್ತದೆ ಎಂದು ಸ್ಟಾಲಿನ್ ತಿಳಿಸಿದ್ದಾರೆ.

►ಚಿದಂಬರಮ್ ಬಂಧನ ಪ್ರಕ್ರಿಯೆ ಸರಿಯಿಲ್ಲ: ಮಮತಾ ಬ್ಯಾನರ್ಜಿ

ಕಾಂಗ್ರೆಸ್ ನಾಯಕ ಪಿ.ಚಿದಂಬರಮ್ ಅವರನ್ನು ಸಿಬಿಐ ಬಂಧಿಸಿರುವ ರೀತಿಯನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರವಾಗಿ ಖಂಡಿಸಿದ್ದಾರೆ. ಈ ವಿಷಯವನ್ನು ನಿಬಾಯಿಸಿರುವ ರೀತಿ ಬಹಳ ಹತಾಶೆ ಮೂಡಿಸುತ್ತದೆ ಮತ್ತು ಅದು ಅತ್ಯಂತ ದುಃಖದ ಮತ್ತು ಕೆಟ್ಟದ್ದಾಗಿದೆ ಎಂದು ಬ್ಯಾನರ್ಜಿ ತಿಳಿಸಿದ್ದಾರೆ. ಕೆಲವೊಮ್ಮೆ ಪ್ರಕ್ರಿಯೆ ತಪ್ಪಾಗಿರುತ್ತದೆ. ನಾನು ಈ ವಿಷಯದ ಕಾನೂನಾತ್ಮಕತೆ ಬಗ್ಗೆ ಚರ್ಚಿಸುವುದಿಲ್ಲ. ಆದರೆ ಚಿದಂಬರಂ ಓರ್ವ ಹಿರಿಯ ರಾಜಕಾರಣಿ ಮತ್ತು ದೇಶದ ಗೃಹ ಸಚಿವರಾಗಿದ್ದವರು ಎಂದು ಬ್ಯಾನರ್ಜಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X