ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ
![ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ](https://www.varthabharati.in/sites/default/files/images/articles/2019/08/22/206475-1566490579.jpg)
ಬೆಂಗಳೂರು, ಆ.22: ರಾಜ್ಯ ಸರಕಾರವು ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ-ಬಿ.ಎಚ್.ಅನಿಲ್ ಕುಮಾರ್, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ-ಎಂ.ಮಹೇಶ್ವರ್ ರಾವ್ರನ್ನು ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ವಿಭಾಗದ ವಲಯ ಆಯುಕ್ತ-ಹರ್ಷ ಗುಪ್ತ ಹಾಗೂ ಗೃಹ ಇಲಾಖೆಯ ಸರಕಾರದ ಕಾರ್ಯದರ್ಶಿಯಾಗಿ ಮನೋಜ್ ಕುಮಾರ್ ಮೀನಾರನ್ನು ವರ್ಗಾವಣೆ ಮಾಡಲಾಗಿದೆ.
Next Story