Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಜಲುತೋಟ: ಬೃಹತ್ ಬಂಡೆ ಉರುಳಿ ರಸ್ತೆ...

ಮಜಲುತೋಟ: ಬೃಹತ್ ಬಂಡೆ ಉರುಳಿ ರಸ್ತೆ ಸಂಪರ್ಕ ಕಡಿತ, ಮನೆಯ ಆವರಣ ಗೋಡೆಗೆ ಹಾನಿ

ವಾರ್ತಾಭಾರತಿವಾರ್ತಾಭಾರತಿ22 Aug 2019 10:42 PM IST
share
ಮಜಲುತೋಟ: ಬೃಹತ್ ಬಂಡೆ ಉರುಳಿ ರಸ್ತೆ ಸಂಪರ್ಕ ಕಡಿತ, ಮನೆಯ ಆವರಣ ಗೋಡೆಗೆ ಹಾನಿ

 ಉಳ್ಳಾಲ: ಮುನ್ನೂರು ಗ್ರಾಮ ಪಂ. ವ್ಯಾಪ್ತಿಯ ಮಜಲುತೋಟದಲ್ಲಿ ಬೃಹತ್ ಬಂಡೆಕಲ್ಲು ಹಾಗೂ ಗುಡ್ಡೆ ಜರಿದು ಬಿದ್ದ ಪರಿಣಾಮ ಸೋಮನಾಥ ಉಳಿಯದಿಂದ ರಾಣಿಪುರ ಉಳಿಯ ಸಂಪರ್ಕಿಸುವ ರಸ್ತೆ ಸಂಪರ್ಕ ಕಡಿತವಾಗಿದ್ದು ಸುಮಾರು 250ಮನೆಗಳಿಗೆ ಸಂಪರ್ಕವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ ಸಮೀಪದ ನಾರಾಯರಣ ಎಂಬವರ ಮನೆ ಆವರಣ ಗೋಡೆಗೆ ಹಾನಿಯಾಗಿದೆ.

ಮಜಲುತೋಟದ ನಾರಾಯಣ ಎಂಬವರ ಮನೆಯ ಕಂಪೌಂಡ್ ಮತ್ತು ರಸ್ತೆಗೆ ಗುರುವಾರ ತಡರಾತ್ರಿ 2.30ರ ಹೊತ್ತಿಗೆ ಬೃಹತ್ ಬಂಡೆಕಲ್ಲು ಉರುಳಿದೆ. ರಸ್ತೆಯ ಮೇಲೆಯೇ ಬೃಹತ್ ಗಾತ್ರದ ಕಲ್ಲು ಉರುಳಿ ಬಿದ್ದಿದು. ಇದನ್ನು ತೆರವುಗೊಳಿಸಲು ಹೆಚ್ಚು ಕಾಲಾವಕಾಶ  ಬೇಕಾಗಿರುವುದರಿಂದ ಅಲ್ಲಿಯವರೆಗೆ ರಸ್ತೆ ಸಂಚಾರ ಸಂಪೂರ್ಣ ಕಡಿತವಾಗಲಿದೆ. 20ವರ್ಷಗಳ ಹಿಂದೆ ರಸ್ತೆ ನಿರ್ಮಾಣದ ಸಂದರ್ಭ ಬಂಡೆಕಲ್ಲಿನ ಗಾತ್ರದಿಂದಾಗಿ ತೆರವುಗೊಳಿಸಲು ಅಸಾಧ್ಯವಾಗಿತ್ತು. ಹಾಗೆಯೇ ಬಿಟ್ಟು ರಸ್ತೆ ನಿರ್ಮಿಸಿದ್ದರಿಂದಾಗಿ ಅಪಾಯವನ್ನು ಆಹ್ವಾನಿಸುತ್ತಿತ್ತು. ಈ ಭಾಗದಲ್ಲಿ ಜನರು ಬಂಡೆಕಲ್ಲಿನಡಿಯಿಂದ ತೆರಳುವಾಗ ಆತಂಕಪಡುತ್ತಿದ್ದರು. ಅದೃಷ್ಟವಶಾತ್ ಬಂಡೆಕಲ್ಲು ರಾತ್ರಿ ಹೊತ್ತಿನಲ್ಲಿ ಉರುಳಿರುವುದರಿಂದ ರಸ್ತೆಯಲ್ಲಿ ಸಂಚಾರವಿಲ್ಲದೇ ಪ್ರಾಣಾಪಾಯ ಸಂಭವಿಸಿಲ್ಲ. ಅಲ್ಲದೆ ಸಮೀಪದಲ್ಲೇ ಮನೆಯೂ ಇದ್ದು, ಕಂಪೌಂಡಿಗೆ ಮಾತ್ರ ಬಿದ್ದಿರುವುದು ಪವಾಡಸದೃಶವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ತೆರವು ಕಾರ್ಯಾಚಾರಣೆಗೆ ಮೂರು ದಿನಗಳ ಕಾಲಾವಕಾಶ ಬೇಕಾಗುತ್ತದೆ. ಬಂಡೆಕಲ್ಲು ಗಾತ್ರ ದೊಡ್ಡದಾಗಿರುವುದರಿಂದ ಕಂಪ್ರೆಸ್ಸರ್ ಮೂಲಕ ಅದನ್ನು ಒಡೆದು ತೆರವುಗೊಳಿಸಬೇಕಾಗುತ್ತದೆ.  ಹಿಂದಿನಿಂದಲೂ ಅಪಾಯದ ಕುರಿತು ಗ್ರಾಮಸ್ಥರಿಂದ ದೂರುಗಳಿತ್ತು. ಆದರೆ ಜನವಸತಿ ಪ್ರದೇಶವಾಗಿರುವುದರಿಂದ ಬಂಡೆಕಲ್ಲು ಒಡೆಯಲು ಯಾವುದೇ ಅವಕಾಶವಿರಲಿಲ್ಲ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಹರೀಶ್ ಭಂಡಾರಬೈಲು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಮುನ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪಾ ಶೆಟ್ಟಿ, ಉಪಾಧ್ಯಕ್ಷ ಹರೀಶ್ ಭಂಡಾರಬೈಲು, ಜಿಲ್ಲಾ ಪಂಚಾಯಿತಿ ಸದಸ್ಯೆ ಧನಲಕ್ಷ್ಮೀ ಗಟ್ಟಿ, ತಾಲೂಕು ಪಂಚಾಯಿತಿ ಸದಸ್ಯೆ ವಿಲ್ಮಾ ವಿಲ್‍ಫ್ರೆಡ್ ಡಿಸೋಜ, ಸದಸ್ಯ ನವೀನ್ ಡಿಸೋಜ, ಗ್ರಾಮಕರಣಿಕ ನಯನಾ, ಪಿಡಿಒ  ರವೀಂದ್ರ ನಾಯಕ್, ಪಂಚಾಯಿತಿ ರಾಜ್ ಎಂಜಿನಿಯರ್ ನಿತಿನ್ ಕುಮಾರ್ ಭೇಟಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X