Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಸ್ಮಾಯಿಲ್ ಕೃಷ್ಣಾಪುರ ಮರಣೋತ್ತರ...

ಇಸ್ಮಾಯಿಲ್ ಕೃಷ್ಣಾಪುರ ಮರಣೋತ್ತರ ಕಾರ್ಯಕ್ಕೆ ಸಹಕರಿಸಿದ ಸೌದಿ ಅರೇಬಿಯಾ ಕೆಸಿಎಫ್

ವಾರ್ತಾಭಾರತಿವಾರ್ತಾಭಾರತಿ22 Aug 2019 10:57 PM IST
share
ಇಸ್ಮಾಯಿಲ್ ಕೃಷ್ಣಾಪುರ ಮರಣೋತ್ತರ ಕಾರ್ಯಕ್ಕೆ ಸಹಕರಿಸಿದ ಸೌದಿ ಅರೇಬಿಯಾ ಕೆಸಿಎಫ್

ರಿಯಾದ್: ಇಸ್ಮಾಯೀಲ್ ಕೃಷ್ಣಾಪುರ ಎಂಬವರು ಆ. 14 ರಂದು ರಿಯಾದ್ ನಲ್ಲಿ ಕೆಲಸ ಮುಗಿಸಿ ಬರುವ ವೇಳೆ ಕುಸಿದು ಬಿದ್ದ ಪರಿಣಾಮ ಆಸ್ಪತ್ರೆಗೆ ಸಾಗಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದರು.

ಮೃತರ ಮರಣೋತ್ತರ ಕಾರ್ಯವನ್ನು ಕೈಗೊಂಡ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಆಸ್ಪತ್ರೆಯಿಂದ ಎಂಬಸ್ಸಿಯ ತನಕದ ಎಲ್ಲಾ ದಾಖಲೆ ಪತ್ರಗಳನ್ನು ಸರಿಪಡಿಸಿ ಮಸ್ಜಿದುಲ್ ಜವ್ವರ ಅಲ್ ಬಬ್ರೈನ್ ನಲ್ಲಿ ಮಯ್ಯತ್ ನಮಾಝ್ ನಿರ್ವಹಿಸಿ ಮಕ್ಬರ ಶಿಮಾಲ್ ನಲ್ಲಿ ದಫನ ಮಾಡಲಾಯಿತು.

ಎಂಬಸ್ಸಿ ಕೆಲಸ ಕಾರ್ಯದಲ್ಲಿ ರಿಯಾದ್ ಝೋನ್ ನಾಯಕರಾದ ನಝೀರ್ ಜಿ.ಕೆ ಕಕ್ಕಿಂಜೆ, ರಮೀಝ್ ಕುಳಾಯಿ ಸಂಪೂರ್ಣವಾಗಿ ಸಹಕರಿಸಿದರೆ ಕೆಸಿಎಫ್ ರಾಷ್ಟ್ರೀಯ ಮುಖಂಡರಾದ ಮಜೀದ್ ವಿಟ್ಲ ನಿರ್ದೇಶನ ನೀಡಿದರು.

ಮೃತರ ಮರಣೋತ್ತರ ಕಾರ್ಯದಲ್ಲಿ ಸಹಕರಿಸಿದ ಕೆಸಿಎಫ್ ಬಗ್ಗೆ ಪ್ರಶಂಸನೀಯ ಮಾತುಗಳನ್ನಾಡಿದ ಕುಟುಂಬಸ್ತರು ಇದೊಂದು ಶ್ಲಾಘಣೀಯ ಸೇವೆಯಾಗಿರುತ್ತದೆ. ಪ್ರವಾಸಿಯಾಗಿ ನಿಮ್ಮ ಕೆಲಸ ಕಾರ್ಯಗಳನ್ನೆಲ್ಲ ಬದಿಗಿಟ್ಟು ಇನ್ನೊಬ್ಬರ ಸಹಾಯಕ್ಕೆ ಬರುವುದು ಎಲ್ಲರಿಗೂ ಸಾಧ್ಯವಿರುವುದಲ್ಲ ಇದು ಅನಿವಾಸಿ ಕನ್ನಡಿಗರು ಹೆಮ್ಮೆ ಪಡುವಂತಹ ಉತ್ತಮ ಸೇವೆಯಾಗಿರುತ್ತದೆ ಎಂದು ಹೇಳಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ತಿಳಿಸಿದರು.

ಮೃತರ ಅಂತ್ಯಕ್ರಿಯೆಯಲ್ಲಿ ಕೆಸಿಎಫ್ ರಾಷ್ಟ್ರೀಯ ಸಮಿತಿಯ ಸಂಘಟನೆ ಇಲಾಖೆಯ ಕನ್ವೀನರ್ ಬಶೀರ್ ತಲಪಾಡಿ, ಝೋನ್ ಮುಖಂಡರಾದ ಹನೀಫ್ ಕಣ್ಣೂರು, ಇಸ್ಮಾಯಿಲ್ ಕನ್ನಂಗಾರು, ಟಿಎಚ್ ಹಬೀಬ್ ತೆಕ್ಕಾರು, ಶಮೀರ್ ಜೆಪ್ಪು,ಹಾಗೂ ಮ್ರತರ ಪುತ್ರ ಮುಹಮ್ಮದ್ ಶಫೀಖ್ ಕ್ರಷ್ಣಾಪುರ, ಹುಸೈನ್ ಜಿದ್ದಾ, ಹಕೀಮ್ ಜಿದ್ದಾ, ಶಾಫಿ ಕಾಟಿಪಳ್ಳ, ಫೈಝಲ್ ಜಿದ್ದಾ, ಸಹಿತ ಹಲವು ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.

ಧಾರ್ಮಿಕ ವಿಧಿವಿಧಾನಗಳಿಗೆ ನಝೀರ್ ಉಸ್ತಾಧ್ ನಂದಾರ್, ಪಿಕೆ ದಾವೂದ್ ಸಅದಿ ಉರುವಾಲು ಪದವು ನೇತೃತ್ವ ನೀಡಿದರು. ಮೃತರು ಪತ್ನಿ ಮತ್ತು ಓರ್ವ ಪುತ್ರಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X