ಬೆಂಗಳೂರು, ಆ.22: ಕೃಷಿ ಆಯುಕ್ತರಾಗಿರುವ ಬ್ರಿಜೇಶ್ ಕುಮಾರ್ ದೀಕ್ಷಿತ್, ಐಎಫ್ಎಸ್, ಇವರನ್ನು ರಾಷ್ಟ್ರೀಯ ತೋಟಗಾರಿಕೆ ಅಭಿಯಾನ(ಅಧಿಕ ಪ್ರಭಾರ ಹುದ್ದೆ) ಹಾಗೂ ತೋಟಗಾರಿಕೆ ಇಲಾಖೆ ನಿರ್ದೇಶಕರನ್ನಾಗಿ ಬೆಂಗಳೂರಿಗೆ ವರ್ಗಾಯಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಬೆಂಗಳೂರು, ಆ.22: ಕೃಷಿ ಆಯುಕ್ತರಾಗಿರುವ ಬ್ರಿಜೇಶ್ ಕುಮಾರ್ ದೀಕ್ಷಿತ್, ಐಎಫ್ಎಸ್, ಇವರನ್ನು ರಾಷ್ಟ್ರೀಯ ತೋಟಗಾರಿಕೆ ಅಭಿಯಾನ(ಅಧಿಕ ಪ್ರಭಾರ ಹುದ್ದೆ) ಹಾಗೂ ತೋಟಗಾರಿಕೆ ಇಲಾಖೆ ನಿರ್ದೇಶಕರನ್ನಾಗಿ ಬೆಂಗಳೂರಿಗೆ ವರ್ಗಾಯಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.