Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಶ್ರೀಕಾಂತ್, ಸೆನಾ, ಮೂರನೇ ಸುತ್ತಿಗೆ

ಶ್ರೀಕಾಂತ್, ಸೆನಾ, ಮೂರನೇ ಸುತ್ತಿಗೆ

ವರ್ಲ್ಡ್ ಚಾಂಪಿಯನ್‌ಶಿಪ್

ವಾರ್ತಾಭಾರತಿವಾರ್ತಾಭಾರತಿ22 Aug 2019 11:44 PM IST
share
ಶ್ರೀಕಾಂತ್, ಸೆನಾ, ಮೂರನೇ ಸುತ್ತಿಗೆ

►ಪ್ರಣಯ್‌ಗೆ ಸೋಲು

ಬಾಸೆಲ್, ಆ.22: ಇಲ್ಲಿ ನಡೆಯುತ್ತಿರುವ ಬಿಡಬ್ಲುಎಫ್ ವರ್ಲ್ಡ್ ಚಾಂಪಿಯನ್‌ಶಿಪ್‌ನ ಸಿಂಗಲ್ಸ್‌ನಲ್ಲಿ ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರರಾದ ಕಿಡಂಬಿ ಶ್ರೀಕಾಂತ್ ಮತ್ತು ಪಿ.ವಿ.ಸಿಂಧು ಮೂರನೇ ಸುತ್ತು ಪ್ರವೇಶಿಸಿದ್ದಾರೆ.

   ಬುಧವಾರ ತಡ ರಾತ್ರಿ ನಡೆದ ಪುರುಷರ ಸಿಂಗಲ್ಸ್‌ನಲ್ಲಿ ಕೆ.ಶ್ರೀಕಾಂತ್ ಮತ್ತು ಮಹಿಳೆಯರ ಸಿಂಗಲ್ಸ್‌ನಲ್ಲಿ ಸೈನಾ ನೆಹ್ವಾಲ್ ಮೂರನೇ ಸುತ್ತು ತಲುಪಿದರು. ಇದಕ್ಕೂ ಮೊದಲು ಪಿ. ವಿ.ಸಿಂಧು ಚೈನಾ ತೈಪೆಯ ಪೈ ಯು ಪೊ ಅವರನ್ನು 21-14, 21-15 ಅಂತರದಲ್ಲಿ ಮಣಿಸಿ ಮೂರನೇ ಸುತ್ತಿಗೆ ತೇರ್ಗಡೆಯಾದರು. ಇದರೊಂದಿಗೆ ಭಾರತದ ಆಟಗಾರರು ವರ್ಲ್ಡ್ ಚಾಂಪಿಯನ್‌ಶಿಪ್‌ನ ಸಿಂಗಲ್ಸ್‌ನಲ್ಲಿ ತಮ್ಮ ಪ್ರಾಬಲ್ಯವನ್ನು ಮುಂದುವರಿಸಿದ್ದಾರೆ.

 ಪುರುಷರ ಸಿಂಗಲ್ಸ್‌ನಲ್ಲಿ ಇದೇ ವೇಳೆ ಎಚ್.ಎಸ್ ಪ್ರಣಯ್ ಅವರು ಜಪಾನ್‌ನ ನಂ.1 ಕೆಂಟೊ ಮೊಮೊಟೊ ವಿರುದ್ಧ 19-21 , 12-21 ಅಂತರದಲ್ಲಿ ಸೋಲು ಅನುಭವಿಸಿದರು. ಸೈನಾ ನೆಹ್ವಾಲ್ ನೆದರ್‌ಲ್ಯಾಂಡ್‌ನ ಸೋರಾಯ ಡಿ ವಿಶ್ ಐಜ್ಬೆರ್ಗೆನ್ ಅವರನ್ನು 21-10, 21-11 ಅಂತರದಲ್ಲಿ ಮಣಿಸಿದರು. ಸೈನಾ ಕೇವಲ 33 ನಿಮಿಷಗಳಲ್ಲಿ ಎದುರಾಳಿಗೆ ಆಘಾತ ನೀಡಿದರು.

ಹನ್ನೆರಡನೇ ಶ್ರೇಯಾಂಕದ ಭಾರತದ ತಾರೆ ಸೈನಾ ನೆಹ್ವಾಲ್ ಅವರು ಮುಂದಿನ ಸುತ್ತಿನಲ್ಲಿ ಡೆನ್ಮಾರ್ಕ್‌ನ ಮಿಯಾ ಬಿಲಿಚ್‌ಫೀಲ್ಡ್ ರನ್ನು ಎದುರಿಸುವರು.

 ಕೆ. ಶ್ರೀಕಾಂತ್ ಅವರು ಇಸ್ರೇಲ್‌ನ ಮಿಶಾ ಝಿಲ್ಬೆರ್‌ಮ್ಯಾನ್‌ರನ್ನು 13-21, 21-13, 21-16 ಅಂತರದಲ್ಲಿ ಬಗ್ಗು ಬಡಿದರು. 57 ನಿಮಿಷಗಳಲ್ಲಿ ಶ್ರೀಕಾಂತ್ ಎದುರಾಳಿಗೆ ಸೋಲುಣಿಸಿದರು. ಮೂರನೇ ಸುತ್ತಿನಲ್ಲಿ ಶ್ರೀಕಾಂತ್‌ಗೆ ಥಾಯ್ಲೆಂಡ್‌ನ ಕಾಂಟಾಫೋನ್ ವಾಂಗ್‌ಚರೊಯನ್ ಸವಾಲು ಎದುರಾಗಲಿದೆ.

   ಮಹಿಳೆಯರ ಡಬಲ್ಸ್‌ನಲ್ಲಿ ಭಾರತದ ಸವಾಲು ಕೊನೆಗೊಂಡಿದೆ. ಚೀನಾದ ಡು ಯ್ಯೂ ಮತ್ತು ಲಿ ಯಿನ್ ಹ್ಯೂ ವಿರುದ್ಧ ಭಾರತದ ಅಶ್ವಿನಿ ಪೊನ್ನಪ್ಪ ಮತ್ತು ಸಿಕ್ಕಿ ರೆಡ್ಡಿ 20-12, 16-21 ಅಂತರದಲ್ಲಿ ಸೋಲು ಅನುಭವಿಸಿದ್ದಾರೆ. ಜಕ್ಕಂಪುಡಿ ಮೇಘನಾ ಮತ್ತು ಪೂರ್ವಿಶಾ ಎಸ್ ರಾಮ್ ಅವರು ಜಪಾನ್‌ನ ಶಿಹೊ ತಾಂಕಾ ಮತ್ತು ಕೊಹಾರು ಯೊನೆಮೊಟೊ ವಿರುದ್ಧ 8-21, 18-21 ಅಂತರದಲ್ಲಿ ಸೋಲು ಅನುಭವಿಸಿದರು.

ಪುರುಷರ ಡಬಲ್ಸ್‌ನಲ್ಲೂ ಭಾರತ ಸೋಲು ಅನುಭವಿಸಿದೆ. ಮನು ಅತ್ರಿ ಮತ್ತು ಸುಮಿತ್‌ರೆಡ್ಡಿ ಅವರು ಚೀನಾದ ಹ್ಯಾನ್ ಚೆಂಗ್ ಕಾಯ್ ಮತ್ತು ಝೌ ಹಾವೊ ಡೊಂಗ್‌ಗೆ 16-21, 19-21 ಅಂತರದಲ್ಲಿ ಶರಣಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X