Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಬ್ರಿಟಾನಿಯಾ' ಚಾರ್ಟ್ ತೋರಿಸಿ 'ಪಾರ್ಲೆ...

'ಬ್ರಿಟಾನಿಯಾ' ಚಾರ್ಟ್ ತೋರಿಸಿ 'ಪಾರ್ಲೆ ಜಿ' ವರದಿ ಸುಳ್ಳೆಂದ ಬಿಜೆಪಿ ರಾಷ್ಟ್ರೀಯ ಕಾನೂನು ಘಟಕ ಉಸ್ತುವಾರಿ!

ವಾರ್ತಾಭಾರತಿವಾರ್ತಾಭಾರತಿ23 Aug 2019 4:10 PM IST
share
ಬ್ರಿಟಾನಿಯಾ ಚಾರ್ಟ್ ತೋರಿಸಿ ಪಾರ್ಲೆ ಜಿ ವರದಿ ಸುಳ್ಳೆಂದ ಬಿಜೆಪಿ ರಾಷ್ಟ್ರೀಯ ಕಾನೂನು ಘಟಕ ಉಸ್ತುವಾರಿ!

ಹೊಸದಿಲ್ಲಿ: ಪಾರ್ಲೆ ಬಿಸ್ಕೆಟ್ ಬಗ್ಗೆ ಟ್ವೀಟ್‍ನಲ್ಲಿ ಬ್ರಿಟಾನಿಯಾ ಸಂಸ್ಥೆಯ 2018-19ನೇ ಸಾಲಿನ ವಾರ್ಷಿಕ ವರದಿಯನ್ನು ಉಲ್ಲೇಖಿಸಿ ಬಿಜೆಪಿ ರಾಷ್ಟ್ರೀಯ ಕಾನೂನು ಘಟಕದ ಮುಖ್ಯಸ್ಥೆ ಚಾರು ಪ್ರಜ್ಞಾ ನಗೆಪಾಟಲಿಗೀಡಾಗಿದ್ದಾರೆ.

ಆಗಸ್ಟ್ 21ರಂದು ಪಾರ್ಲೆ ಪ್ರಾಡೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಹೇಳಿಕೆ ನೀಡಿ, 10 ಸಾವಿರ ಉದ್ಯೋಗಿಗಳನ್ನು ಕಡಿತಗೊಳಿಸುವ ಮುನ್ಸೂಚನೆ ನೀಡಿತ್ತು. ಆರ್ಥಿಕ ಪ್ರಗತಿ ಕುಂಠಿತಗೊಂಡಿರುವುದು ಹಾಗೂ ಗ್ರಾಮೀಣ ಭಾರತದಲ್ಲಿ ಬಳಕೆ ಕುಸಿದಿರುವುದರಿಂದ ಉತ್ಪಾದನೆ ಕಡಿತ ಅನಿವಾರ್ಯ ಎಂದು ಹೇಳಿತ್ತು. ಉತ್ಪಾದನೆ ಕಡಿತದಿಂದಾಗಿ 8-10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಸಂಸ್ಥೆ ನಿರ್ಧರಿಸಿತ್ತು. ಸರ್ಕಾರ ತಕ್ಷಣ ಮಧ್ಯಪ್ರವೇಶಿಸದಿದ್ದರೆ, ಈ ಹುದ್ದೆಗಳನ್ನು ನಿರ್ಮೂಲನೆ ಮಾಡುವುದು ಅನಿವಾರ್ಯ ಎಂದು ಹೇಳಿಕೆ ನೀಡಲಾಗಿತ್ತು.

ಮಾಯಾಂಕ್ ಶಾ ನೀಡಿದ ಈ ಹೇಳಿಕೆಯನ್ನು ಸುಳ್ಳು ಎಂದು ಪ್ರತಿಪಾದಿಸುವ ನಿಟ್ಟಿನಲ್ಲಿ ಚಾರು, ಪಾರ್ಲೆ ಬದಲಾಗಿ ಬ್ರಿಟಾನಿಯಾ ಅಂಕಿ ಅಂಶಗಳನ್ನು ಬಳಸಿಕೊಂಡಿದ್ದರು. "ಅವರ ವಾರ್ಷಿಕ ವರದಿಯನ್ನು ಪರಿಶೀಲಿಸಿ. 4480 ಉದ್ಯೋಗಿಗಳಿದ್ದಾರೆ. ಅವರು 10 ಸಾವಿರ ಉದ್ಯೋಗಿಗಳನ್ನು ಹೇಗೆ ವಜಾಗೊಳಿಸಲು ಸಾಧ್ಯ?" ಎಂದು ಟ್ವೀಟ್ ಮಾಡಿದ್ದರು.

ಈ ತಪ್ಪನ್ನು ಟ್ವಿಟ್ಟರಿಗರು ಎತ್ತಿ ಹಿಡಿದು ಆಡಳಿತಾರೂಢ ಪಕ್ಷದ ಕಾನೂನು ಘಟಕವನ್ನು ಲೇವಡಿ ಮಾಡಿದ್ದಾರೆ.

BJP National Incharge, Legal, followed by Narendra Modi, cites Britannia data to make an argument about Parle. https://t.co/v80Ft7GMmS

— Dushyant (@atti_cus) August 22, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X