Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಾಲಕೋಟ್ ದಾಳಿ ವೇಳೆ ಭಾರತೀಯ...

ಬಾಲಕೋಟ್ ದಾಳಿ ವೇಳೆ ಭಾರತೀಯ ಕ್ಷಿಪಣಿಯಿಂದಲೇ ವಾಯುಸೇನಾ ಹೆಲಿಕಾಪ್ಟರ್ ಪತನ : ತನಿಖಾ ವರದಿ

ಐವರು ಐಎಎಪ್ ಅಧಿಕಾರಿಗಳು ದೋಷಿಗಳು

ವಾರ್ತಾಭಾರತಿವಾರ್ತಾಭಾರತಿ23 Aug 2019 9:24 PM IST
share
ಬಾಲಕೋಟ್ ದಾಳಿ ವೇಳೆ ಭಾರತೀಯ ಕ್ಷಿಪಣಿಯಿಂದಲೇ ವಾಯುಸೇನಾ ಹೆಲಿಕಾಪ್ಟರ್ ಪತನ : ತನಿಖಾ ವರದಿ

ಹೊಸದಿಲ್ಲಿ, ಆ. 26: ಭಾರತ ಹಾಗೂ ಪಾಕಿಸ್ತಾನ ವಾಯು ಪಡೆಗಳು ವೈಮಾನಿಕ ಸಮರದಲ್ಲಿ ತೊಡಗಿರುವ ಸಂದರ್ಭ ಶ್ರೀನಗರದಲ್ಲಿ ಪೆಬ್ರವರಿ 27ರಂದು ತಮ್ಮದೇ ಹೆಲಿಕಾಪ್ಟರ್ ಅನ್ನು ಹೊಡೆದುರಳಿಸಿದ ಪ್ರಕರಣದಲ್ಲಿ ಐಎಎಫ್‌ನ ಐವರು ಅಧಿಕಾರಿಗಳು ದೋಷಿಗಳು ಎಂದು ಭಾರತೀಯ ವಾಯು ಪಡೆಯ ತನಿಖೆ ಹೇಳಿದೆ.

 ಪಾಕಿಸ್ತಾನದ ಭಯೋತ್ಪಾದಕರ ಶಿಬಿರಗಳನ್ನು ಗುರಿಯಾಗಿರಿಸಿ ಫೆಬ್ರವರಿ 26ರಂದು ಬಾಲಕೋಟ್ ವೈಮಾನಿಕ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಭಾರತೀಯ ವಾಯು ಪಡೆ ಕಟ್ಟೆಚ್ಚರ ವಹಿಸಿದ್ದ ಸಂದರ್ಭ ಐಎಎಫ್‌ನ ಹೆಲಿಕಾಪ್ಟರ್ ಅನ್ನು ಐಎಎಫ್‌ನ ಕ್ಷಿಪಣಿ ಹೊಡೆದುರುಳಿಸಿತ್ತು. ಹೆಲಿಕಾಪ್ಟರ್ ಬುಡ್ಗಾಂವ್ ಸಮೀಪ ಪತನಗೊಂಡಿತ್ತು. ಈ ಘಟನೆಯಲ್ಲಿ ಭಾರತೀಯ ವಾಯು ಪಡೆಯ 6 ಮಂದಿ ಸಿಬ್ಬಂದಿ ಮೃತಪಟ್ಟಿದ್ದರು.

‘‘ತನಿಖಾ ನ್ಯಾಯಾಲಯದ ವಿಚಾರಣೆಯಲ್ಲಿ ಐವರು ಅಧಿಕಾರಿಗಳು ತಪ್ಪೆಸಗಿದ್ದಾರೆ ಎಂಬುದು ಸಾಬೀತಾಗಿದೆ. ಮುಂದಿನ ಕ್ರಮಕ್ಕೆ ವರದಿಯನ್ನು ಭಾರತೀಯ ವಾಯು ಪಡೆಯ ಕೇಂದ್ರ ಕಚೇರಿಗೆ ಕಳುಹಿಸಿಕೊಡಲಾಗಿದೆ’’ ಎಂದು ಸರಕಾರದ ಮೂಲಗಳು ತಿಳಿಸಿವೆ. ಅಧಿಕಾರಿಗಳು ನಿರ್ಲಕ್ಷ ತೋರುವ ಮೂಲಕ ತಪ್ಪೆಸಗಿರುವುದು ಸಾಬೀತಾಗಿದೆ. ಓರ್ವ ಗ್ರೂಪ್ ಕ್ಯಾಪ್ಟೆನ್, ಇಬ್ಬರು ವಿಂಗ್ ಕಮಾಂಡರ್‌ಗಳು ಹಾಗೂ ಇಬ್ಬರು ಫ್ಲೈಟ್ ಲೆಫ್ಟಿನೆಂಟ್‌ಗಳು ನಿಬಂಧನೆಗಳನ್ನು ಅನುಸರಿಸದೇ ಇರುವುದರಿಂದ ಈ ದುರಂತ ಸಂಭವಿಸಿದೆ ಎಂದು ತೀರ್ಪಿನಲ್ಲಿ ಹೇಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಘಟನೆ ನಡೆಯುವ ಸಂದರ್ಭ ಏರ್ ಮಾರ್ಷಲ್ ಪಶ್ಚಿಮ ಕಮಾಂಡ್‌ನ ವರಿಷ್ಠರಾಗಿದ್ದರು. ಜಮ್ಮು ಕಾಶ್ಮೀರದ ಆಕಾಶದಲ್ಲಿ ಭಾರತ ಹಾಗೂ ಪಾಕಿಸ್ಥಾನದ ಯುದ್ಧ ವಿಮಾನಗಳು ವೈಮಾನಿಕ ಸಮರದಲ್ಲಿ ತೊಡಗಿರುವ ಸಂದರ್ಭ ಐಎಎಫ್‌ನ ಹೆಲಿಕಾಪ್ಟರ್ ಅನ್ನು ಐಎಎಫ್ ಕ್ಷಿಪಣಿ ಮೂಲಕ ಹೊಡೆದುರುಳಿಸಲಾಗಿತ್ತು.

ಬಾಲಕೋಟ್ ವೈಮಾನಿಕ ದಾಳಿಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನದ ಯುದ್ಧ ವಿಮಾನ ಆರಂಭಿಸಿದ ಪ್ರತಿ ದಾಳಿಯ ಪರಿಣಾಮ ವೈಮಾನಿಕ ಸಮರ ನಡೆದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X