Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಇನ್‍ಲ್ಯಾಂಡ್ ಪ್ರಾಪರ್ಟಿ ಮೇಳ 2019' :...

'ಇನ್‍ಲ್ಯಾಂಡ್ ಪ್ರಾಪರ್ಟಿ ಮೇಳ 2019' : ಕೊನೆಯ ಮೂರು ದಿನಗಳು ಮಾತ್ರ

ವಾರ್ತಾಭಾರತಿವಾರ್ತಾಭಾರತಿ23 Aug 2019 10:30 PM IST
share
ಇನ್‍ಲ್ಯಾಂಡ್ ಪ್ರಾಪರ್ಟಿ ಮೇಳ 2019 : ಕೊನೆಯ ಮೂರು ದಿನಗಳು ಮಾತ್ರ

ಮಂಗಳೂರು : ನಗರದ ಪ್ರಮುಖ ಕಟ್ಟಡ ನಿರ್ಮಾಣ ಸಂಸ್ಥೆಗಳಲ್ಲೊಂದಾದ ಇನ್‍ಲ್ಯಾಂಡ್ ಬಿಲ್ಡರ್ಸ್‍ನ ಎರಡನೇ ಆವೃತ್ತಿಯ 19 ದಿನಗಳ ಪ್ರಾಪರ್ಟಿ ಮೇಳವು ಇನ್ನು ಮೂರು ದಿನಗಳಲ್ಲಿ ಸಮಾಪನಗೊಳ್ಳಲಿದೆ.

ಕೊಡಿಯಾಲ್‍ಬೈಲ್‍ನ ನವಭಾರತ್ ಸರ್ಕಲ್ ಬಳಿಯ ಇನ್‍ಲ್ಯಾಂಡ್ ಆರ್ನೆಟ್‍ನ ಮೂರನೇ ಮಹಡಿಯಲ್ಲಿನ ತನ್ನ ಕಚೇರಿಯ ಆವರಣದಲ್ಲಿ ನಡೆಯುತ್ತಿದ್ದು, ಉತ್ತಮ ಜನ ಸ್ಪಂದನೆಯನ್ನು ಕಂಡಿದೆ.

ಇನ್‍ಲ್ಯಾಂಡ್ ಸಂಸ್ಥೆ 33 ವರ್ಷಗಳಿಂದ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸತ್ತಿದ್ದು, ಕರಾವಳಿಯಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದೆ. ಪರಿಪೂರ್ಣ ದಸ್ತಾವೇಜು, ಹೊಸ ಪರಿಕಲ್ಪನೆ, ಆಕರ್ಷಕ ವಿನ್ಯಾಸ, ಆಧುನಿಕ ಸೌಲಭ್ಯ ಹಾಗೂ ಉತ್ತಮ ಗುಣಮಟ್ಟದ ವಸತಿ ಸಮುಚ್ಚಯಗಳನ್ನು ನಿಗದಿತ ಸಮಯದಲ್ಲಿ ತನ್ನ ಗ್ರಾಹಕರಿಗೆ ನೀಡುತ್ತಿದೆ.

ತನ್ನದೇ ಆದ ಸ್ವಂತ ಮನೆಯ ಮಾಲಕನಾಗಬೇಕೆಂದು ಸಾಮಾನ್ಯ ವರ್ಗದ ಪ್ರತಿಯೊಬ್ಬನ ಆಕಾಂಕ್ಷೆಯಾಗಿದ್ದು, ನಾವು ನಮ್ಮ ಗ್ರಾಹಕರ ಕನಸಿನ ಮನೆಗಳನ್ನು ನನಸಾಗಿಸಲು ಪ್ರಾಪರ್ಟಿ ಮೇಳದಂತಹ ಉತ್ತಮ ವೇದಿಕೆಯನ್ನು ನಿರ್ಮಿಸಿದ್ದೇವೆ.  60 ರಿಂದ 90 ಲಕ್ಷ ರೂಪಾಯಿಗಳ ಮನೆಗಳೇ ನಗರ ಪ್ರದೇಶಗಳಲ್ಲಿ ಕಾಣಸಿಗುತ್ತಿದ್ದು, ಸಾಮಾನ್ಯ ವರ್ಗದ ಜನರಿಗೆ ಸ್ವಂತ ಮನೆ ಹೊಂದಲು ಸಾಧ್ಯವಿಲ್ಲ ಎನ್ನುವವರಿಗೆ ಇನ್‍ಲ್ಯಾಂಡ್ ಸಂಸ್ಥೆಯ ಈ ಕೊಡುಗೆ ಆಶಾದಾಯಕವಾಗಿದೆ.

ಉತ್ತಮ ಗುಣಮಟ್ಟದ ಅಪಾರ್ಟ್‍ಮೆಂಟ್‍ಗಳನ್ನು ಕೈಗೆಟುಕುವ ಬೆಲೆಯಲ್ಲಿ ನೀಡಿ ಕಡಿಮೆ ಆದಾಯ ಇರುವ ಜನರೂ ಸ್ವಂತ ಮನೆ ಹೊಂದ ಬೇಕೆಂಬುದು ಇನ್‍ಲ್ಯಾಂಡ್‍ನ ಆಶಯ. ನಾವು 2 ಬಿಎಚ್‍ಕೆ ಫ್ಲ್ಯಾಟನ್ನು 29 ಲಕ್ಷ ರೂ. ಹಾಗೂ 3 ಬಿಎಚ್‍ಕೆ ಫ್ಲ್ಯಾಟನ್ನು 44 ಲಕ್ಷಕ್ಕೆ ನೀಡುತ್ತಿದ್ದೇವೆ. ಇದರ ಉತ್ತಮ ಪ್ರಯೋಜನವನ್ನು ಸಾಮಾನ್ಯ ವರ್ಗದ ಜನರೂ ಪಡೆದುಕೊಂಡಿದ್ದು ತಮ್ಮದೇ ಆದ ಸ್ವಂತ ಮನೆಯ ಕನಸನ್ನು ನನಸಾಗಿಸಿಕೊಂಡಿದ್ದಾರೆ.

ಪ್ರಸಕ್ತ ಪೀಳಿಗೆಯು ವೃತ್ತಿಪರ ಹಾಗೂ ಮೌಲ್ಯಕ್ಕೆ ಬೆಲೆ ಕೊಡುವಂತಹವರು.  ಹೆಚ್ಚಿನವರು ವ್ಯಾಪಾರ, ಉನ್ನತ ಕಂಪೆನಿಗಳಲ್ಲಿ ಹಾಗೂ ವಿದೇಶಗಳಲ್ಲಿ ಉದ್ಯೋಗಗಳಲ್ಲಿರುತ್ತಾರೆ.  ಮನೆ ಅಥವಾ ಹೂಡಿಕೆಗಾಗಿ ಅವರು ವ್ಯಯ ಮಾಡುವ ಪ್ರತಿಯೊಂದು ರೂಪಾಯಿಯ ಮೌಲ್ಯವು ನ್ಯಾಯಯುತವಾಗಿರಲು ಬಯಸುತ್ತಾರೆ.  ಅಂತಹ ಗ್ರಾಹಕರಿಗೆ ತಾವು ಬಯಸಿದ ಮನೆಗಳನ್ನು ತರ್ಕಬದ್ಧವಾದ ಬೆಲೆಗೆ ಪಡೆಯಲು ಇದೊಂದು ಸದವಕಾಶ.

ಇನ್‍ಲ್ಯಾಂಡ್ ಸಂಸ್ಥೆಯು ಈ ಪ್ರಾಪರ್ಟಿ ಮೇಳದಲ್ಲಿ ಕಡಿಮೆ ದರದಲ್ಲಿ ಅಪಾರ್ಟ್‍ಮೆಂಟ್‍ಗಳನ್ನು ತನ್ನ ಗ್ರಾಹಕರಿಗೆ ನೀಡಿ ಸಮಾಜಕ್ಕೆ ಉತ್ತಮ ಸೇವೆಯನ್ನು ಸಲ್ಲಿಸುತ್ತಿದೆ. ಇನ್‍ಲ್ಯಾಂಡ್ ಗುಣಮಟ್ಟ ಹಾಗೂ ನಂಬಿಕೆಯ ಪ್ರತೀಕ. ಗ್ರಾಹಕರ ನಿರೀಕ್ಷೆಯ ಸಾಕಾರ, ಸಂತೃಪ್ತಿ ಇನ್‍ಲ್ಯಾಂಡ್ ಸಂಸ್ಥೆಯ ಉದ್ದೇಶ ಹಾಗೂ ಧ್ಯೇಯವಾಗಿದೆಯೆಂದು ಸಂಸ್ಥೆಯ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಸಿರಾಜ್ ಅಹ್ಮದ್ ತಿಳಿಸಿದ್ದಾರೆ.

ರಿಯಲ್ ಎಸ್ಟೇಟ್ ಹೂಡಿಕೆಯ ಮೂಲಕ ತಮ್ಮ ಕುಟುಂಬದ ಆರ್ಥಿಕ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಬಯಸುತ್ತಿರುವ ಹಲವಾರು ಗ್ರಾಹಕರಿಗೆ ಉತ್ತಮ ಅವಕಾಶ. ಅಷ್ಟೇ ಅಲ್ಲ ಈ ಮೇಳವು ಸುರಕ್ಷಿತ ಆದಾಯದ ಮೂಲಕ್ಕಾಗಿ ರಿಯಲ್ ಎಸ್ಟೇಟ್‍ನಲ್ಲಿ ಹೂಡಿಕೆ ಮಾಡುವ ಜನರ ಮೇಲಿನ ನಂಬಿಕೆಯನ್ನು ಇಮ್ಮಡಿಗೊಳಿಸಿದೆ. ಮನೆ ಖರೀದಿಸ ಬಯಸುವ ಗ್ರಾಹಕರಿಗೆ ಹಣಕಾಸು ಆಯ್ಕೆಗಳಿಗೆ ಅನುಕೂಲವಾಗಲು ಕಾರ್ಪೊರೇಶನ್ ಬ್ಯಾಂಕ್ ಸಹಯೋಗದೊಂದಿಗೆ ಬ್ಯಾಂಕ್ ಲೋನ್‍ನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಇನ್‍ಲ್ಯಾಂಡ್ ಬೆಂಗಳೂರು, ಮಂಗಳೂರು, ಉಳ್ಳಾಲ ಹಾಗೂ ಪುತ್ತೂರಿನಲ್ಲಿ ವಸತಿ ಮತ್ತು ವಾಣಿಜ್ಯ ಸಮುಚ್ಚಯಗಳನ್ನು ಹೊಂದಿವೆ. ಈಗಾಗಲೇ ಇನ್‍ಲ್ಯಾಂಡ್ನ ಪ್ರಮುಖ ಅಪಾರ್ಟ್‍ಮೆಂಟ್‍ಗಳು ಮಾರಾಟಗೊಂಡಿವೆ. ಇನ್ನು ಕೆಲವೇ ಅಪಾರ್ಟ್‍ಮೆಂಟ್‍ಗಳು ಮಾರಾಟಕ್ಕುಳಿದಿದ್ದು ಬೇಡಿಕೆಗಳು ಹೆಚ್ಚುತ್ತಿವೆ. 

ಇನ್ನುಳಿದ ಮೂರೇ ದಿನಗಳ ಈ ಪ್ರಾಪರ್ಟಿ ಮೇಳದ ಬೃಹತ್ ರಿಯಾಯಿತಿಯ ಸದುಪಯೋಗವನ್ನು ಗ್ರಾಹಕರು ಪಡೆದುಕೊಳ್ಳಬೇಕೆಂದು ಇನ್‍ಲ್ಯಾಂಡ್ ಸಂಸ್ಥೆಯ ನಿರ್ದೇಶಕ ಮೆರಾಜ್ ಯೂಸುಫ್ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 3ನೇ ಮಹಡಿ, ಇನ್‍ಲ್ಯಾಂಡ್ ಆರ್ನೆಟ್, ನವ ಭಾರತ್ ಸರ್ಕಲ್ ಇಲ್ಲಿಗೆ ಬೆಳಗ್ಗೆ 9.30 ರಿಂದ ರಾತ್ರಿ 8.30ರ ವರೆಗೆ ಭೇಟಿ ನೀಡಬಹುದು. ಮೊ. ಸಂ. 9880138015, 9972089099, 9972014055 ಕರೆ ಮಾಡಬಹುದು. ವೆಬ್ ಸೈಟ್ www.inlandbuilders.net ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X