Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ: ಪ್ಲಾಸ್ಟಿಕ್ ನಿಷೇಧ ಜಾಗೃತಿ...

ಮಂಡ್ಯ: ಪ್ಲಾಸ್ಟಿಕ್ ನಿಷೇಧ ಜಾಗೃತಿ ಅಭಿಯಾನಕ್ಕೆ ಚಾಲನೆ

ಪ್ಲಾಸ್ಟಿಕ್ ಮುಕ್ತ ಜಿಲ್ಲೆಯಾಗಿಸಲು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಮನವಿ

ವಾರ್ತಾಭಾರತಿವಾರ್ತಾಭಾರತಿ23 Aug 2019 11:37 PM IST
share
ಮಂಡ್ಯ: ಪ್ಲಾಸ್ಟಿಕ್ ನಿಷೇಧ ಜಾಗೃತಿ ಅಭಿಯಾನಕ್ಕೆ ಚಾಲನೆ

ಮಂಡ್ಯ, ಆ.23:  ಜಿಲ್ಲಾಡಳಿತ ಹಾಗು ನಗರಸಭೆ ವತಿಯಿಂದ ಶುಕ್ರವಾರ ಪ್ಲಾಸ್ಟಿಕ್ ನಿಷೇಧ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಸ್ವತಃ ತಾವೇ ವಿವಿಧ ಅಂಗಡಿಗಳಿಗೆ ಭೇಟಿ ನೀಡಿ ಪ್ಲಾಸ್ಟಿಕ್ ಬಗ್ಗೆ ಜಾಗೃತಿ ಮೂಡಿಸಿದರು.

ಸಾರ್ವಜನಿಕರಲ್ಲಿ, ವ್ಯಾಪಾರಸ್ಥರಲ್ಲಿ ಹಾಗು ಸಗಟು ಮಾರಾಟಗಾರನ್ನು ಭೇಟಿಯಾಗಿ ಪ್ಲಾಸ್ಟಿಕ್ ನಿಷೇಧ ಕುರಿತ ಕರಪತ್ರಗಳನ್ನು ವಿತರಣೆ ಮಾಡಿದರು. ಇನ್ನು ಮುಂದೆ ಪ್ಲಾಸ್ಟಿಕ್ ಬಳಸಬೇಡಿ. ಜಿಲ್ಲೆಯನ್ನು ಸಂಪೂರ್ಣ ಪ್ಲಾಸ್ಟಿಕ್ ಮುಕ್ತವನ್ನಾಗಿಸಲು ಎಲ್ಲರು ಕೈ ಜೋಡಿಸಬೇಕು ಎಂದು ಅವರು ಮನವಿ ಮಾಡಿದರು.

ಪ್ಲಾಸ್ಟಿಕ್ ಎಂಬುದು ಒಂದು ಭಯಂಕರ ಹಾಗು ಹಾನಿಕಾರಕ ವಸ್ತುವಾಗಿದೆ. ಪ್ರಕೃತಿಯಲ್ಲಿ ಅದು ಸವೆಯಬೇಕಾದರೆ ನೂರಾರು ವರ್ಷಗಳು ಬೇಕಾಗುತ್ತದೆ. ಪ್ರತಿಯೊಬ್ಬ ಜನಸಾಮಾನ್ಯರು ಕೂಡ ದಿನನಿತ್ಯ ಜೀವನದಲ್ಲಿ ಪ್ಲಾಸ್ಟಿಕನ್ನು ಬಳಸಬಾರದು. ಪ್ಲಾಸ್ಟಿಕ್ ಬದಲು ಬೇರೆ ಯಾವ ವಸ್ತುವನ್ನು ಉಪಯೋಗಿಸಿಕೊಳ್ಳಲು ಅವಕಾಶವಿದೆ ಎಂದು ಅವರು ಸಲಹೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಯಾಲಕ್ಕಿಗೌಡ ಮಾತನಾಡಿ, ಪ್ಲಾಸ್ಟಿಕ್ ಪರಿಸರಕ್ಕೆ ಹಾನಿಯಾಗುವಂತಹದ್ದು, ಪ್ಲಾಸ್ಟಿಕ್ ಸುಡುವುದರಿಂದ ಅದರಲ್ಲಿ ಬಿಡುಗಡೆಯಾಗುವ ರಾಸಾಯನಿಕದಿಂದ ಕ್ಯಾನ್ಸರ್ ಬರುವ ಸಂಭವಿರುತ್ತದೆ. ಇದನ್ನೆಲ್ಲಾ ತಡೆಯಬೇಕಾದರೆ ಪ್ಲಾಸ್ಟಿಕ್‍ನ್ನು ಒಂದು ಕಡೆ ಶೇಖರಿಸಿ ಬೈ ಪ್ಯಾಕ್ ಸಿಸ್ಟಂನಲ್ಲಿ ಮಾರಾಟ ಮಾಡಬೇಕಾಗುತ್ತದೆ ಎಂದರು.

ಸಿಮೆಂಟ್ ಪ್ಯಾಕ್ಟರಿ ಅವರಿಗೂ ಕೂಡ ಶೇ.20 ರಷ್ಟು ಪ್ಲಾಸ್ಟಿಕನ್ನು ಬಳಕೆ ಮಾಡಿಕೊಳ್ಳಲು ಅವಕಾಶವಿದೆ ಎಂದು ಕೇಳಿದ್ದೇವೆ. ಹಾಗೆಯೇ ರೋಡ್ ಟೆಕ್ನಲಾಜಿಯಲ್ಲಿ ಕಾಂಕ್ರೀಟ್‍ಗೆ  ಪ್ಲಾಸ್ಟಿಕ್ ಬಳಸಲಾಗುತ್ತಿದೆ. ಇವೆಲ್ಲದಕ್ಕೂ ಬೈ ಪ್ಯಾಕ್ ಸಿಸ್ಟಮ್ ಮೂಲಕ  ಪಾಸ್ಟಿಕ್ ಬಳಕೆ ಮಾಡಿಕೊಳ್ಳಬೇಕಾಗುತ್ತದೆ ಎಂದು ಅವರು ತಿಳಿಸಿದರು.

ಪ್ಲಾಸ್ಟಿಕ್ ಲೇಪಿತ ವಸ್ತುಗಳನ್ನು ಉಪಯೋಗಿಸುವುದರಿಂದ ಆರೋಗ್ಯಕ್ಕೆ  ಮಾರಾಕವಾಗುವಂತಹ ಕಾಯಿಲೆಗಳು ಸಂಭವಿಸುತ್ತದೆ. ಇದಕ್ಕೆ ಪರ್ಯಾಯ ಬ್ಯಾಗ್ ವ್ಯವಸ್ಥೆಯನ್ನು ಕೂಡ ಮಾಡಿಕೊಡಲಾಗುತ್ತದೆ.  ಈ ಆಂದೋಲನಕ್ಕೆ ಸಾರ್ವಜನಿಕರ ಸಹಕಾರ ಸಂಪೂರ್ಣವಾಗಿಬೇಕಾಗಿದೆ ಎಂದು ಅವರು ಮನವಿ ಮಾಡಿದರು.

ನಗರಸಭೆ ಆಯುಕ್ತ ಲೋಕೆಶ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ನರಸಿಂಹಮೂರ್ತಿ ಹಾಗು ಇತರರು ಅಭಿಯಾನದಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X